TOP STORIES:

FOLLOW US

ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರ ಸುವರ್ಣರು


ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರಸುವರ್ಣರು

ಜೀವನದಲ್ಲಿ ಸಾಧಿಸುವ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆ ಹಾದಿ ಸುಲಭ ಮತ್ತು ಯಶಸ್ಸು ಖಂಡಿತಾ ಸಾಧ್ಯ ಎಂಬುದನ್ನುಸಾಧಿಸಿ ತೋರಿಸಿದವರು ಶೈಲೇಂದ್ರ ವೈ. ಸುವರ್ಣರಬಡತನದ ಕುಟುಂಬದಲ್ಲಿ ಬೆಳೆದರೂ ಬಡತನ ಶಾಪವಲ್ಲ, ಕಠಿಣ ಪರಿಶ್ರಮದಿಂದ ಉನ್ನತಮಟ್ಟಕ್ಕೇರಬಹುದು ಎಂಬುದನ್ನು ಸಾಧಿಸಿಇತರರಿಗೆ ಮಾದರಿಯಾಗಿ ಬೆಳೆದವರು ಸುವರ್ಣರವರು.

ಹೌದು ಎಸ್ಆರ್‌ಆರ್ ಮಸಾಲೆ ಎನ್ನುವ ಮಸಾಲೆ ಪದಾರ್ಥಗಳ ಇಂಡಸ್ಟ್ರಿ ಸ್ಥಾಪಿಸಿ ಪ್ರತಿಷ್ಠಿತ ಉದ್ಯಮಗಳ ಸಾಲಿನಲ್ಲಿ ಬೆಳೆದ ಇವರಸಾಧನೆ ಖಂಡಿತವಾಗಿಯೂ ಅನುಕರಣೀಯ.

ಇದೀಗ ಭಾರತದ ಪ್ರತಿಷ್ಠಿತ ನಿಯತಕಾಲಿಕೆ ಔಟ್‌ಲುಕ್‌ನಲ್ಲಿ ಅವರ ಇಂಡಸ್ಟ್ರಿ ಬೆಳವಣಿಗೆ ಬಗ್ಗೆ ಮುಖಪುಟದಲ್ಲಿ ಲೇಖನಪ್ರಕಟವಾಗಬೇಕಾದರೆ ಅವರ ಸಾಧನೆ ಏನು ಎಂಬುದನ್ನು ನಾವು ಮನಗಾಣಬೇಕು.

ಕೇವಲ ಉದ್ದಿಮೆ ಮಾತ್ರವಲ್ಲದೇ, ಸಮಾಜಮುಖಿ ಕಾರ್ಯದಲ್ಲಿ ತೊಡಿಸಿಕೊಳ್ಳುತ್ತ, ತನ್ನ ಉದ್ಯಮದ ಒಂದಷ್ಟು ಪಾಲನ್ನುಸಮಾಜದ ಅಶಕ್ತರು, ಬಡವರು, ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಮೂಲಕ ಸಮಾಸೇವೆ ಜತೆಗೆ ಅನೇಕ ಸಮಾಜಮುಖಿ ಕಾರ್ಯಮಾಡುವ ಸಂಘಟನೆಗಳೊಂದಿಗೆ ಸಕ್ರಿಯರಾಗಿತೊಡಗಿಸಿಕೊಂಡು, ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿರುವ ಇವರುನಿಜವಾಗಿಯೂ ಎಲ್ಲರಿಗೂ ಮಾದರಿ.

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವದಂತೆ ಜೀವನ ರೂಪಿಸಿಕೊಂಡು, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರವ್ಯಕ್ತಿತವನ್ನು ಅಳವಡಿಸಿಕೊಂಡು, ಸಮಾಜದ ಹಿರಿಯರು ಮತ್ತು ಕಿರಿಯರೊಂದಿಗೆ ಆತ್ಮೀಯರಾಗಿದ್ದುಕೊಂಡು ಸ್ನೇಹಜೀವಿಎನಿಸಿಕೊಂಡವರು.

ಇವರ ಉದ್ದಿಮೆ ಇನ್ನಷ್ಟು ಉನ್ನತಮಟ್ಟಕ್ಕೇರಿ ಮತ್ತಷ್ಟು ಸಮಾಜಮುಖಿ ಕಾರ್ಯದಲ್ಲಿ ತೊಡಗುವಂತೆ ದೇವರು ಅನುಗ್ರಹ ಕರುಣಿಸಲಿಎಂದು ಆಶಿಸೋಣ.

ಪದ್ಮರಾಜ್ ಆರ್.

ಕೋಶಾಧಿಕಾರಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ

ಅಧ್ಯಕ್ಷರು ಗುರುಬೆಳದಿಂಗಳು ಫೌಂಡೇಶನ್

ನೋಟರಿ ಮತ್ತು ನ್ಯಾಯವಾದಿಗಳು ಮಂಗಳೂರು


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »