TOP STORIES:

ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರ ಸುವರ್ಣರು


ಕೊಟ್ಟದನ್ನು ಪರರಿಗೆ ತಿಳಿಯದಂತೆ ಅದೆಷ್ಟೋ ಜನರ ಜೀವನಕ್ಕೆ ಆಸರೆಯಾದ ಮಹಾನ್ ಸಾಧಕರಲ್ಲೊಬ್ಬರು ನಮ್ಮ ಶೈಲೇಂದ್ರಸುವರ್ಣರು

ಜೀವನದಲ್ಲಿ ಸಾಧಿಸುವ ಛಲ ಮತ್ತು ಆತ್ಮವಿಶ್ವಾಸವಿದ್ದರೆ ಸಾಧನೆ ಹಾದಿ ಸುಲಭ ಮತ್ತು ಯಶಸ್ಸು ಖಂಡಿತಾ ಸಾಧ್ಯ ಎಂಬುದನ್ನುಸಾಧಿಸಿ ತೋರಿಸಿದವರು ಶೈಲೇಂದ್ರ ವೈ. ಸುವರ್ಣರಬಡತನದ ಕುಟುಂಬದಲ್ಲಿ ಬೆಳೆದರೂ ಬಡತನ ಶಾಪವಲ್ಲ, ಕಠಿಣ ಪರಿಶ್ರಮದಿಂದ ಉನ್ನತಮಟ್ಟಕ್ಕೇರಬಹುದು ಎಂಬುದನ್ನು ಸಾಧಿಸಿಇತರರಿಗೆ ಮಾದರಿಯಾಗಿ ಬೆಳೆದವರು ಸುವರ್ಣರವರು.

ಹೌದು ಎಸ್ಆರ್‌ಆರ್ ಮಸಾಲೆ ಎನ್ನುವ ಮಸಾಲೆ ಪದಾರ್ಥಗಳ ಇಂಡಸ್ಟ್ರಿ ಸ್ಥಾಪಿಸಿ ಪ್ರತಿಷ್ಠಿತ ಉದ್ಯಮಗಳ ಸಾಲಿನಲ್ಲಿ ಬೆಳೆದ ಇವರಸಾಧನೆ ಖಂಡಿತವಾಗಿಯೂ ಅನುಕರಣೀಯ.

ಇದೀಗ ಭಾರತದ ಪ್ರತಿಷ್ಠಿತ ನಿಯತಕಾಲಿಕೆ ಔಟ್‌ಲುಕ್‌ನಲ್ಲಿ ಅವರ ಇಂಡಸ್ಟ್ರಿ ಬೆಳವಣಿಗೆ ಬಗ್ಗೆ ಮುಖಪುಟದಲ್ಲಿ ಲೇಖನಪ್ರಕಟವಾಗಬೇಕಾದರೆ ಅವರ ಸಾಧನೆ ಏನು ಎಂಬುದನ್ನು ನಾವು ಮನಗಾಣಬೇಕು.

ಕೇವಲ ಉದ್ದಿಮೆ ಮಾತ್ರವಲ್ಲದೇ, ಸಮಾಜಮುಖಿ ಕಾರ್ಯದಲ್ಲಿ ತೊಡಿಸಿಕೊಳ್ಳುತ್ತ, ತನ್ನ ಉದ್ಯಮದ ಒಂದಷ್ಟು ಪಾಲನ್ನುಸಮಾಜದ ಅಶಕ್ತರು, ಬಡವರು, ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಮೂಲಕ ಸಮಾಸೇವೆ ಜತೆಗೆ ಅನೇಕ ಸಮಾಜಮುಖಿ ಕಾರ್ಯಮಾಡುವ ಸಂಘಟನೆಗಳೊಂದಿಗೆ ಸಕ್ರಿಯರಾಗಿತೊಡಗಿಸಿಕೊಂಡು, ವಿವಿಧ ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಗಳಾಗಿರುವ ಇವರುನಿಜವಾಗಿಯೂ ಎಲ್ಲರಿಗೂ ಮಾದರಿ.

ಬ್ರಹ್ಮಶ್ರೀ ನಾರಾಯಣಗುರುಗಳ ತತ್ವದಂತೆ ಜೀವನ ರೂಪಿಸಿಕೊಂಡು, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರವ್ಯಕ್ತಿತವನ್ನು ಅಳವಡಿಸಿಕೊಂಡು, ಸಮಾಜದ ಹಿರಿಯರು ಮತ್ತು ಕಿರಿಯರೊಂದಿಗೆ ಆತ್ಮೀಯರಾಗಿದ್ದುಕೊಂಡು ಸ್ನೇಹಜೀವಿಎನಿಸಿಕೊಂಡವರು.

ಇವರ ಉದ್ದಿಮೆ ಇನ್ನಷ್ಟು ಉನ್ನತಮಟ್ಟಕ್ಕೇರಿ ಮತ್ತಷ್ಟು ಸಮಾಜಮುಖಿ ಕಾರ್ಯದಲ್ಲಿ ತೊಡಗುವಂತೆ ದೇವರು ಅನುಗ್ರಹ ಕರುಣಿಸಲಿಎಂದು ಆಶಿಸೋಣ.

ಪದ್ಮರಾಜ್ ಆರ್.

ಕೋಶಾಧಿಕಾರಿ, ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ

ಅಧ್ಯಕ್ಷರು ಗುರುಬೆಳದಿಂಗಳು ಫೌಂಡೇಶನ್

ನೋಟರಿ ಮತ್ತು ನ್ಯಾಯವಾದಿಗಳು ಮಂಗಳೂರು


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »