TOP STORIES:

ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ – ವಕೀಲರು . ಪದ್ಮರಾಜ್‌ ಆರ್


ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ

ತುಳುನಾಡು ಮಾತ್ರವಲ್ಲ ದೇಶ, ವಿದೇಶದಲ್ಲೂ ಚರಿತ್ರೆ ಸೃಷ್ಟಿಸಿರುವ ನಾಟಕ ವಿಜಯಕುಮಾರ್ ಕೊಡಿಯಾಲ್‌ಬೈಲ್‌ ನಿರ್ದೇಶನದಶಿವಧೂತ ಗುಳಿಗೆ‘. ದೈವಾರಾಧನೆ ಎಂದರೆ ತುಳುನಾಡಿನ  ಧಾರ್ಮಿಕತೆ ಮತ್ತು ನಂಬಿಕೆ. ಇದು ಕೇವಲ ಆಚರಣೆಯಲ್ಲ; ತುಳುನಾಡಿನಬದುಕಿನ ಸಂಸ್ಕೃತಿಯೂ ಹೌದು ಎನ್ನುವುದನ್ನು ಅದ್ಭುತ ರಂಗಪ್ರಯೋಗದ ಮೂಲಕ ತೋರಿಸಿಕೊಟ್ಟರುಕೊಡಿಯಾಲ್‌ಬೈಲ್‌ರವರು. ಇದೀಗ ಇವರ ನಿರ್ದೇಶನದ  ಶಿವಧೂತ ಗುಳಿಗೆನಾಟಕದ ಬಗ್ಗೆ ರಾಜ್ಯದ ಗೃಹ ಸಚಿವ ಆರಗಜ್ಞಾನೇಂದ್ರ ಅವಹೇಳನ ಮಾಡಿರುವುದು ದೈವಾರಾದನೆ ಮಾತ್ರವಲ್ಲ ಕೋಟ್ಯಂತರ ಮಂದಿ ದೈವ ಭಕ್ತರಿಗೆ ಮಾಡಿದ ಅಪಮಾನ.

ತೀರ್ಥಹಳ್ಳಿಯಲ್ಲಿ ನಡೆದ ಶಿವಧೂತ ಗುಳಿಗೆ ನಾಟಕವನ್ನು ಸುಮಾರು 16 ಸಾವಿರ ಪ್ರೇಕ್ಷಕರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದೇ ಊರಲ್ಲಿ ಗೃಹಸಚಿವರು ಗುಳಿಗನ್ನು ಜಪಾನ್ ಮಾತ್ರೆಗೆ ಹೋಲಿಕೆ ಮಾಡಿರುವುದು ಎಷ್ಟು ಸರಿ? ಕೂಡಲೇ ಗೃಹಸಚಿವರುತುಳುನಾಡು ಸೇರಿದಂತೆ ದೈವ ಭಕ್ತರಲ್ಲಿ ಕ್ಷಮೆಯಾಚನೆ ಮಾಡಬೇಕು. ತುಳುನಾಡಿನ ದೈವಾರಾಧನೆ ಬಗ್ಗೆ ಇವರಿಗೇನು ಗೊತ್ತಿದೆ?. . ರಾಜ್ಯದ ಗೃಹ ಸಚಿವರಾಗಿ ದೈವಾರಾಧನೆ ಬಗ್ಗೆ ಪರಿಜ್ಞಾನ ಇಲ್ಲದೆ; ವಿವೇಚನೆ ರಹಿತವಾಗಿ ಮಾತನಾಡುವುದನ್ನು ಬಿಟ್ಟು, ಬಗ್ಗೆ ಜ್ಞಾನ‌ಇರುವವರಲ್ಲಿ ಮಾಹಿತಿ ಪಡೆದು ಮಾತನಾಡಲಿ. ಅದನ್ನು ಬಿಟ್ಟು ಇಂತಹ ಅರೆಜ್ಞಾನದ ಮಾತುಗಳಿಗೆ ತುಳುನಾಡಿನ‌ ಜನ ಎಂದಿಗೂಕ್ಷಮೆ ನೀಡಲಾರರು

ಪದ್ಮರಾಜ್‌ ಆರ್. ನೋಟರಿ ಮತ್ತು ವಕೀಲರು ಮಂಗಳೂರು

ಕೋಶಾಧಿಕಾರಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »