TOP STORIES:

FOLLOW US

ಕೋರೋನ ಸಂದರ್ಭದಲ್ಲಿ ಬಡವರ ಪಾಲಿನ ಅಮೃತ ಸಂಜೀವಿನಿ ಉದಯ್ ಬಂಗೇರ ನಾವೂರು


 

ಕೋವಿಡ್-19 ಸೋಂಕು ನಮ್ಮಲ್ಲಿರುವ ಮಾನವೀಯ ಮುಖಗಳ ಪರಿಚಯವನ್ನು ಪ್ರಪಂಚಕ್ಕೆ ಮಾಡುತ್ತಿದೆ. ಇಂತವರಲ್ಲಿ ಒಬ್ಬರು ಬೆಳ್ತಂಗಡಿ ತಾಲೂಕಿನ ಯುವಕ, ಉದಯ್ ಬಂಗೇರ ನಾವೂರು.

ವರ್ಷದ ಹಿಂದೆ ತನ್ನ ಸ್ವಂತ ಉದ್ಯಮವನ್ನು ಸ್ಥಾಪಿಸಿದ ಇವರು ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಅನ್ನುವ ರೀತಿಯಲ್ಲಿ ಸೇವೆ ಮಾಡುತ್ತಿದ್ದಾರೆ.

ಒಬ್ಬ ವ್ಯಕ್ತಿಗೆ ಬೇರೆ ಜನರ ಕಷ್ಟ ತಿಳಿಯುವುದು ತಾನು ಜೀವನದಲ್ಲಿ ನಡೆದು ಬಂದ ದಾರಿಯಿಂದ ತಿಳಿಯುತ್ತದೆ. ಬಡ ಕುಟುಂಬದಲ್ಲಿ ಜನಿಸಿದ ಇವರಿಗೆ ತುಂಬ ತಿಳಿದಿದೆ.

ಇವರು ಚಿಕ್ಕ ವಯಸ್ಸಿನಲ್ಲಿ ತನ್ನ ತಂದೆ ಮಾಡುತ್ತಿದ್ದ ಕೂಲಿ ಕೆಲಸದಿಂದ ಜೀವನ ಸಾಗಿಸುವ ರೀತಿ ಅರಿತ್ತಿದ್ದರು.

ಕೊರೊನಾ ಹಿನ್ನಲೆಯಲ್ಲಿ ದೇಶ ಲಾಕ್ ಡೌನ್ ನಲ್ಲಿ ಇರುವುದರಿಂದ ಸಮಸ್ಯೆಗೆ ಸಿಲುಕಿದ ನಾವೂರು ಗ್ರಾಮದ ಸುಮಾರು 50 ಕುಟುಂಬಗಳಿಗೆ ಆಹಾರ ಕಿಟ್ಟನ್ನು ತಮ್ಮ ದುಡಿಮೆಯ ಒಂದು ಪಾಲಿನಲ್ಲಿ ವಿತರಣೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಮೂಲತಃ ಬೆಳ್ತಂಗಡಿ ತಾಲೂಕಿನ ನಾವೂರು ದಲ್ಲಿ ಜನಿಸಿದ ಇವರು ಪ್ರಾಥಮಿಕ ಹಾಗೂ ಹೈ ಸ್ಕೂಲ್ ಸರ್ಕಾರಿ ಶಾಲೆ ನಾವೂರುದಲ್ಲಿ ಮುಗಿಸಿದ ಇವರು ಡಿಪ್ಲೋಮ ಕೋರ್ಸ್ ಮುಗಿಸಿ, ದುಬಾಯಿಯಲ್ಲಿ ೪ ವರ್ಷ ಕೆಲಸ ಮಾಡಿ. ಊರಿನಲ್ಲಿ ತನ್ನದೆ ಆದ ಸ್ವಂತ ವಿ5 ಟೆಕ್ನಾಲಜಿಸ್ ಸಂಸ್ಥೆ ಮಾಡಿಕೊಂಡರು.

ವಿ5 ಟೆಕ್ನಾಲಜಿಸ್ ಎರಡು ಶಾಖೆಗಳು ವಿವಿದ ರೀತಿಯಲ್ಲಿ ಜನರಿಗೆ ಸೇವೆಯನ್ನು ನೀಡುತ್ತಾ ಬರುತ್ತಿದ್ದು ಇದರಲ್ಲಿ ಸಿ.ಸಿ ಕ್ಯಾಮರ, ಕಂಪ್ಯೂಟರ್ ಸೇಲ್ಸ್ ಽ ಸರ್ವಿಸ್, ಇನ್ ವರ್ಟ್ ರ್ ಬ್ಯಾಟರಿ, ಸೋಲರ್, ಡೋರ್ ಲಾಕ್ ಸಿಸ್ಟಮ್, ಸಬ್ ಮರ್ಸಿಟಲ್ ಪಂಪ್ ಸೆಟ್, ಸೋಲರ್ ವಾಟರ್ ಹೀಟರ್, ವಿಸಿಟಿಂಗ್ ವೀಸಾ, ಪಾಸ್ ಪೊರ್ಟ್, ಪೊಲೀಸ್ ಕ್ಲಿಯರೆನ್ಸ್, ಇನ್ನು ಮುಂತಾದ ಸೇವೆಯನ್ನು ಜನರಿಗೆ ಉಪಯುಕ್ತವಾಗುವ ರೀತಿಯಲ್ಲಿ ನೀಡುತ್ತಿದ್ದಾರೆ.

V5 technologies Sapthagiri Complex Guruvayanakere,

V5 technologies Sri Damodara complex Bear Hotel Ujala Belman

Info@v5 technologies.com

Website: www.v5 technologies.com

ಇವರ ಈ ಸಮಾಜ ಸೇವೆ ಮುಂದಿನ ದಿನಗಳಲ್ಲಿ ಇನ್ನಷ್ಟು ಜನರಿಗೆ ಉಪಯೋಗವಾಗಲಿ. ವಿ5 ಟೆಕ್ನಾಲಜಿಸ್ ಸಂಸ್ಥೆ ಇನ್ನಷ್ಟು ಎತ್ತರಕ್ಕೆ ಏರಲು ನಮ್ಮ ಎಲ್ಲರ ಬೆಂಬಲ ಇವರಿಗೆ ನೀಡಬೇಕು. ಪ್ರೀತಿಯ ಉದಯ್ ಬಂಗೇರ ಅವರಿಗೆ ಜನರ ಸೇವೆ ಮಾಡುವ ಇನ್ನಷ್ಟು ಶಕ್ತಿಯನ್ನು ಶ್ರೀ ದೇವರು ನೀಡಲಿ ಎಂಬ ಹಾರೈಕೆ ನಮ್ಮದು.

ಬರಹ: ಪುಷ್ಪರಾಜ್ ಪೂಜಾರಿ


Share:

More Posts

Category

Send Us A Message

Related Posts

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share       ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »