TOP STORIES:

FOLLOW US

ಗುರುಬೆಳದಿಂಗಳು ಮೂಲಕ ವಿದ್ಯುತ್ ಸೌಲಭ್ಯ ಹಸ್ತಾಂತರ ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ


ಗುರುವರ್ಯರ ಜನ್ಮದಿನದಂದು ಬೆಳಕು ನೀಡಿದ ಸಂತೃಪ್ತಿ

ಪದ್ಮರಾಜ್ ಆರ್. ಸಂತಸ

ಬಂಟ್ಬಾಳ: ಕುದ್ರೋಳಿ ಗುರುಬೆಳದಿಂಗಳು ವತಿಯಿಂದ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಶಾಂತಿನಗರದ ಪರಿಶಿಷ್ಟ ಜಾತಿಯದಯಾನಂದ ಸುಜಾತರವರ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಯಿತು.

ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಗುರುಬೆಳದಿಂಗಳು ಅಧ್ಯಕ್ಷ ಪದ್ಮರಾಜ್ ವಿದ್ಯುತ್ ಸಂಪರ್ಕಕ್ಕೆ ಸೋಮವಾರ(.23)  ಚಾಲನೆ ನೀಡಿ, *ಬ್ರಹ್ಮಶ್ರೀ ನಾರಾಯಣ ಗುರುವರ್ಯರ 167ನೇ ಜನ್ಮದಿನಾಚರಣೆಯ ಸುಸಂದರ್ಭ ಬಡವರ ಮನೆಗೆಬೆಳಕು ನೀಡುವ ಕಾರ್ಯ ಸಂತೃಪ್ತಿ ತಂದಿದೆ. ಮುಂದೆಯೂ ಗುರುಬೆಳದಿಂಗಳು ಮೂಲಕ ಸಂಕಷ್ಟದಲ್ಲಿರುವ ಕುಟುಂಬಕ್ಕೆಸಹಾಯಹಸ್ತ ನೀಡುವ ಕಾರ್ಯ ನಿರಂತರ ನಡೆಸಲಿದೆ ಎಂದರು.*

ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬವು ಮೂವರು ಮಕ್ಕಳೊಂದಿಗೆ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲಲ್ಲಿ ಜೀವನ ಸಾಗಿಸುತ್ತಿರುವವಿಚಾರ ತಿಳಿದ ತಕ್ಷಣ ಗುರುಬೆಳದಿಂಗಳು, ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ನಾರಾಯಣ ಗುರುಗಳ ಸಂದೇಶಅನುಷ್ಠಾನದ ಆಶಯದಂತೆ ಶೀಘ್ರವಾಗಿ ಸ್ಪಂದಿಸಿ ವಿದ್ಯುತ್ ಸೌಲಭ್ಯ ನೀಡಿದೆ.

ಗುರುಬೆಳದಿಂಗಳು ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಪ್ರವೀಣ್ ಅಂಚನ್, ರಾಜಶ್ರೀ ಜೆ.ಪೂಜಾರಿ, ಇಶಾನ್, ಸಾಮಾಜಿಕಕಾರ್ಯಕರ್ತ ಸತೀಶ್ ಪೂಜಾರಿ ಸಜಿಪ, ಯಶವಂತ ದೇರಾಜೆಗುತ್ತು, ವಿಶ್ವನಾಥ ಬೆಳ್ಚಾಡ ಕೂಡೂರು, ಪುರುಷೋತ್ತಮ ಪೂಜಾರಿಮಿತ್ತಕಟ್ಟ, ಜಯಶಂಕರ ಬಾಸ್ರಿತ್ತಾಯ, ಅರುಣ್‌ಕುಮಾರ್ ಕುಕ್ಕುದಕ್ಕಟ್ಟೆ, ಮನೋಜ್ ಪೂಜಾರಿ ಕಾಂತರಲಚ್ಚಿಲ್, ಲೋಹಿತ್ಪಣೋಲಿಬೈಲು, ಮನೋಹರ ಶಾಂತಿನಗರ, ಭಾಸ್ಕರ ಕಂಪದಕೋಡಿ, ರಕ್ಷಣ್ ಶಾಂತಿನಗರ, ಯಶ್ವಿತ್ ಮಡಿವಾಳಪಡ್ಫು, ಗಣೇಶ್ಮರ್ತಾಜೆ, ದಿಲೀಪ್ ಕಂದೂರು, ಪ್ರಶಾಂತ್ ಕಂದೂರು, ಅಶೋಕ್ ಕೇಪುಳಗುಡ್ಡೆ, ರಂಜಿತ್ ಪೂಜಾರಿ ಮಿತ್ತಮಜಲು ಮತ್ತಿತರರುಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »