TOP STORIES:

ಗುರುಬೆಳದಿಂಗಳು ಸೇವಾ ಯೋಜನೆ : ಹುಟ್ಟು ಅಂಗವೈಕಲ್ಯದ ಮಗುವಿಗೆ ಅತ್ಯಾಧುನಿಕ ಸೌಲಭ್ಯದ ವೀಲ್‌ಚೇರ್ ವಿತರಣೆ


ಮಂಗಳೂರು: ಆರ್ಥಿಕ ಹಿಂದುಳಿದ ಕುಟುಂಬವೊಂದರ ಹುಟ್ಟು ಅಂಗವೈಕಲ್ಯದ 7 ವರ್ಷದ ಮಗುವಿಗೆ ಗುರುಬೆಳದಿಂಗಳು (ರಿ) ಕುದ್ರೋಳಿ ವತಿಯಿಂದ ಸೇವಾ ಯೋಜನೆಯ ಆರೋಗ್ಯ ನಿಧಿಯಿಂದ ಸುಮಾರು 25 ಸಾವಿರ ರೂ. ವೆಚ್ಚದ ಅತ್ಯಾಧುನಿಕ ಸೌಲಭ್ಯದ ವೀಲ್‌ಚೇರ್ ಅನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಬುಧವಾರ ಹಸ್ತಾಂತರಿಸಲಾಯಿತು.

ಕುದ್ರೋಳಿ ಗೋಕರ್ಣನಾಥ ಕಾಲೇಜು ಬಳಿಯ ನಿವಾಸಿಯೊಬ್ಬರು ನಮ್ಮ ಸಂಸ್ಥೆಯ ಜತೆ ಬಂದು ತನ್ನ ಮಗಳು ಹುಟ್ಟು ಅಂಗವೈಕಲ್ಯದಿಂದ ನಡೆದಾಡದ ಸ್ಥಿತಿಯಲ್ಲಿದ್ದು,. ಆರ್ಥಿಕ ಸಮಸ್ಯೆಯಿಂದ ವೀಲ್‌ಚೇರ್ ತೆಗೆದುಕೊಳ್ಳಲು ಕಷ್ಟಪಡುತ್ತಿದ್ದೇವೆ. ಆದರಿಂದ ಸಾಮಾನ್ಯ ಒಂದು ವೀಲ್‌ಚೇರ್ ಆದರೂ ನೀಡಿ ಸಹಕರಿಸಿ ಎಂದು ಮನವಿ ಮಾಡಿದ್ದರು. ಆದರಂತೆ ಮಗುವಿನ ಸಮಸ್ಯೆ ಬಗ್ಗೆ ಮಾಹಿತಿ ಪಡೆದುಕೊಂಡ ಗುರುಬೆಳದಿಂಗಳು ಆಯ್ಕೆ ಸಮಿತಿಯು ತಜ್ಞರ ಜತೆ ಚರ್ಚಿಸಿ ಅವರ ಸಲಹೆಯಂತೆ ಅತ್ಯಾಧುನಿಕ ಸೌಲಭ್ಯದ ( PAEDIATRIC WHEEL CHAIR) ವೀಲ್‌ಚೇರ್ ನೀಡಲು ಟೀಮ್ ಗುರುಬೆಳದಿಂಗಳು ನಿರ್ಧರಿಸಿತು.


ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಪದ್ಮರಾಜ್ ಆರ್., ಉದ್ಯಮಿಗಳಾದ ರಘುನಾಥ ಮಾಬೆನ್ ಉಡುಪಿ, ಕೋಮಲ್ ಅಂಚನ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್‌ಕುಮಾರ್, ಗೋಕರ್ಣನಾಥ ಸೇವಾದಳದ ಪ್ರೇಮ್‌ಕುಮಾರ್, ಪ್ರಮೋದ್ ಕೋಟ್ಯಾನ್, ಸಾಮಾಜಿಕ ಹೋರಾಟಗಾರ ಸುನೀಲ್ ಕುಮಾರ್ ಬಜಾಲ್, ರಾಜೇಂದ್ರ ಚಿಲಿಂಬಿ, ಕುದ್ರೋಳಿ ಕ್ಷೇತ್ರದ ಅರ್ಚಕರು, ಗುರುಬೆಳದಿಂಗಳು ಸದಸ್ಯರು, ಗೋಕರ್ಣನಾಥ ಸೇವಾದಳದ ಸದಸ್ಯರು ಉಪಸ್ಥಿತರಿದ್ದರು.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »