TOP STORIES:

FOLLOW US

ಗೆಜ್ಜೆಗಿರಿಯ ಜಾತ್ರೋತ್ಸವದ ಪ್ರಥಮ ದಿನವಾದ ಇಂದು ಉಗ್ರಾಣ ವ್ಯವಸ್ಥೆ, ಊಟ ಬಡಿಸುವ ವ್ಯವಸ್ಥೆ ಮಾಡಿದ ದೇಲಂಪಾಡಿ ತಂಡಕ್ಕೆ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆಗಳು.


ಗೆಜ್ಜೆಗಿರಿಯ ಜಾತ್ರೋತ್ಸವದ ಪ್ರಥಮ ದಿನವಾದ ಇಂದು ಉಗ್ರಾಣ ವ್ಯವಸ್ಥೆ, ಊಟ ಬಡಿಸುವ ವ್ಯವಸ್ಥೆ ಹಾಗೂ ಇತರ ಹಲವಾರು ತಯಾರಿಗಳಲ್ಲಿ ತೊಡಗಿಸಿಕೊಂಡ ಅಶೋಕ್ ಮಯ್ಯಾಳ, ಗಿರೀಶ್ ಮಯ್ಯಾಳ, ರಮೇಶ್ ಮಯ್ಯಾಳ, ರಮೇಶ್ ಸುವರ್ಣ ಮಯ್ಯಾಳ ಇವರುಗಳು ತೊಡಗಿಸಿಕೊಂಡಿರುತ್ತಾರೆ
ಪ್ರತಿವರ್ಷವೂ ಉತ್ಸವದ ಸಮಯದಲ್ಲಿ ಯಾವುದೇ ಶ್ರಮಸೇವೆಗೆ ಭಕ್ತಿಪೂರ್ವಕವಾಗಿ ತನ್ನನ್ನು ತಾನು ಸಮರ್ಪಿಸಿಕೊಳ್ಳುತ್ತಿರುವ ಇವರುಗಳ ಸೇವೆ ಅನುಪಮ ಮತ್ತು ಅಭಿನಂಧನಾರ್ಹವಾದುದು.
ಇವರ ಇಡೀ ಮಯ್ಯಾಳ(ದೇಲಂಪಾಡಿ) ತಂಡಕ್ಕೆ ಶ್ರೀ ಕ್ಷೇತ್ರದ ವತಿಯಿಂದ ಅಭಿನಂದನೆಗಳು.
(ಇವರಲ್ಲೋರ್ವರಾದ ಅಶೋಕ್ ಸುವರ್ಣ ಮಯ್ಯಾಳ ಇವರು ಬ್ರಹ್ಮಕಲಶೋತ್ಸವದ ಸಂಧರ್ಭ ಸಲ್ಲಿಸಿದ ಸೇವೆಗೆ ಮಹಾಮಾತೆ ದೇಯಿ ಪ್ರಸಾದ ರೂಪವಾಗಿ ಅವಳಿ ಮಕ್ಕಳನ್ನು ಕರುಣಿಸಿರುವಂಥದ್ದು ಇವರ ಜೀವನದಲ್ಲಿ ನಡೆದ ಪವಾಡವೇ ಸತ್ಯ)


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »