TOP STORIES:

FOLLOW US

ಚಿತ್ತ ಸೆಳೆವ ಚಿತ್ರ ಬಿಡಿಸುವ ಅಪ್ರತಿಮ ಬಿಲ್ಲವ ಕಲಾವಿದೆ ಮಂಜುಶ್ರೀ ಚರಿತ್


 

ಬರಹ: ಪುಷ್ಪರಾಜ್ ಪೂಜಾರಿ

ಪ್ರತಿಭೆಯಿಲ್ಲದ ತರಬೇತಿಯು ಹಾಗೂ ತರಬೇತಿ ಇಲ್ಲದ ಪ್ರತಿಭೆ ಎರಡೂ ನಿಷ್ರಯೋಜಕವಾಗುತ್ತದೆ. ಹುದುಗಿರುವ ಸೃಜನಶೀಲತೆಯನ್ನು ಹೊರತೆಗೆದು ಸೃಜನಶೀಲತೆಗೆ ಪ್ರೋತ್ಸಾಹ ನೀಡುವುದು ಮೂಲ ಉದ್ದೇಶ. ಚಿತ್ರಕಲಾ ಶಿಕ್ಷಣ ಜೀವನದ ಸಮರಸಗಳನ್ನು ಹೊಂದಿರುವ ಕಲೆ, ಇದು ಕೇವಲ ಕಲಾ ಶಿಕ್ಷಣವಲ್ಲ.

ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ|ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ, ಧರ್ಮ ಪತ್ನಿ ಖ್ಯಾತ ಚಿತ್ರ ಕಲಾವಿದೆ ಮಂಜುಶ್ರೀ ನಿಜಕ್ಕೂ ಇವತ್ತು ಕಲಿಯುವ ಛಲ ಹಾಗೂ ಎಲ್ಲರ ಬೆಂಬಲವಿದ್ದರೆ ಏನ್ನನ್ನೂ ಸಾಧಿಸಬಹುದು ಎನ್ನುದ್ದಕ್ಕೆ ಉದಾಹರಣೆಯಾಗಿದ್ದಾರೆ.

ಮಂಜುಶ್ರೀ ಚರಿತ್ ಅವರು ಮೂಲತಃ ಮಂಗಳೂರಿನ ಬಿಜೈನಲ್ಲಿ ಸುಧೀರ್ ಕುಮಾರ್ ಹಾಗೂ ವಿಜಯ ಅವರ ಪುತ್ರಿಯಾಗಿ ಜನಿಸಿ, ತನ್ನ ವಿದ್ಯಾಭ್ಯಾಸ ವನ್ನು ಕೆನರಾ ಕಾಲೇಜು ನಲ್ಲಿ ಮುಗಿಸಿ, ಬಿಎಸ್ ಸಿ ಫ್ಯಾಷನ್ ಡಿಸೈನರ್ ಪದವಿ ಪಡೆದು, ಡಿಪ್ಲೊಮಾ ಇನ್ ಗ್ರಾಫಿಕ್ ಡಿಸೈನರ್ ಕೊರ್ಸ್ ಕೂಡ ಮಾಡಿದ ಇವರು, ಬಾಲ್ಯದಿಂದಲೇ ಚಿತ್ರ ಕಲೆಯ ಮೇಲೆ ಆಪರ ಪ್ರೀತಿ ಹೊಂದಿದ್ದರು. ಇದರ ಜೊತೆಗೆ ಕ್ರೀಡೆಗಳಲ್ಲಿ ಭಾಗಿಯಾಗಿದ್ದು, ವಾಲಿಬಾಲ್ ಆಟದಲ್ಲಿ ಬೆಸ್ಟ್ ಆಟ್ಯಾಕರ್ ಎಂಬ ಬಿರುದು ಕೂಡ ದೊರೆಯಿತು.ಹಾಗೂ ಬೆಸ್ಟ್ ಔಟ್ ಗೊಂಯಿಗ್ ಸ್ಟುಂಡೆಟ್ ಆಗಿದ್ದಾರೆ.ನಂತರ ಚಿತ್ರ ಕಲೆಯ ಮೇಲೆ ಆಪರ ಪ್ರೀತಿ ಹೊಂದಿದ ಇವರು ಎಲ್.ಕೆ ಶೆವ್ಗೂರ್ ಚಿತ್ರ ಕಲೆ ಶಾಲೆಗೆ , ವಿಷ್ಣು ಸದ್ಗುರು ಗುರುಗಳ ಪ್ರೆರಣೆಯಿಂದ ಚಿತ್ರ ಕಲೆಯನ್ನು ಸಂಪೂರ್ಣವಾಗಿ ಅರಿತರು. ಜನ ಮೆಚ್ಚುಗೆಗೆ ಪಾತ್ರರಾದರು.

ಮುದ್ದುಲಕ್ಷ್ಮಿ ಧಾರಾವಾಹಿಯ ಚರಿತ್ ಬಾಳಪ್ಪ ಪೂಜಾರಿ, ಧರ್ಮ ಪತ್ನಿ ಮಂಜುಶ್ರೀಯವರಿಗೆ ಕಲೆಗೆ ಪ್ರೊತ್ಸಾಹ ನೀಡುವುದರ ಜೊತೆಗೆ ಫ್ಯಾಷನ್ ಲೋಕಕ್ಕೂ ಸಾತ್ ಕೊಡುವುದರ ಜೊತೆಗೆ, ಸಿನಿಮಾ ರಂಗಕ್ಕೂ ಪರಿಚಯಿಸುತ್ತಿದ್ಡಾರೆ.

ಈಗಾಗಲೆ ಇವರು ಆಟ್ಸ್ ಕೆಫೆ ಎಂಬ ಹೊಸ ಚಿತ್ರ ಕಲೆಯ ಆನ್ ಲೈನ್ ವೆಬ್ ಸೈಟ್ ಪ್ರಾರಂಭಿಸಿದ್ದು ಇದರ ಮೂಖಾಂತರ ಚಿತ್ರ ಕಲೆಯಲ್ಲಿ ಆಸಕ್ತಿ ಹಾಗು ಕಲಿಯುವವರಿಗೆ ಗುರುಗಾಳಾಗಿದ್ದಾರೆ.

ಆಟ್ಸ್ ಕೆಫೆ ಕಳೆದ 4 ವರ್ಷಗಳಿಂದ ನಡೆಸುತ್ತಾ ಬರುತ್ತಿದ್ದು, ಇತ್ತೀಚೆಗೆ ಆನ್ ಲೈನ್ ಕ್ಲಾಸ್ ಗಳನ್ನು ನಡೆಸುತ್ತಿದ್ದಾರೆ. ಇದಕ್ಕೆ ದೇಶ ವಿದೇಶಗಳಿಂದ ಚಿತ್ರ ಕಲೆ ತರಭೇತಿಗೆ ನೋಂದಣಿಯಾಗಿದ್ದಾರೆ ಅವರ ಚಿತ್ರಕಲಾ ಆಸಕ್ತಿಗೆ ಇನ್ನಷ್ಟು ಹುಮ್ಮಸ್ಸು ದೊರಕಿದೆ. ಇದನ್ನು ಸಂತಸದಿಂದ ವ್ಯಕ್ತಪಡಿಸಿದ್ದಾರೆ.

ಚಿತ್ರಕಲಾ ಆನ್ ಲೈನ್ ಕ್ಲಾಸ್ ಗೆ ಭಾಗವಹಿಸುವವರು ಸಂಪರ್ಕಿಸಿ: +91 9035495532 ( ಮಂಜುಶ್ರೀ ಚರಿತ್ )


Share:

More Posts

Category

Send Us A Message

Related Posts

ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ


Share       ಹೃದಯ ಹೃದಯಗಳಲ್ಲಿ ಬೆಸೆದ ಹೃದಯ ಶ್ರೀಮಂತ ಜಯ ಸುವರ್ಣರ ಜನ್ಮದಿನದ ನೆನಪಿನ ಸಲುವಾಗಿ ನುಡಿನಮನ ಮುಂಬೈ ವಿಶ್ವವಿದ್ಯಾಲಯದಲ್ಲಿ ಪಿ ಎಚ್. ಡಿ ಕೋರ್ಸ್ ವರ್ಕ್ ನ ಸಲುವಾಗಿ ಜಯ ಸುವರ್ಣರ ಕುರಿತು ಶೋಧ ಪ್ರಬಂಧವನ್ನು


Read More »

ಬೆಳ್ತಂಗಡಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ವಸಂತ ಬಂಗೇರರ ಹೆಸರಿಡಲು ಮನವಿ


Share       ಬೆಳ್ತಂಗಡಿ: 5 ಬಾರಿ ಬೆಳ್ತಂಗಡಿ ಕ್ಷೇತ್ರದ ಶಾಸಕರಾಗಿ, ಕಳೆದ 50 ವರ್ಷದಲ್ಲಿ ಕ್ಷೇತ್ರದ ಬಡ ಜನತೆಯ ಧ್ವನಿಯಾಗಿ ಕೆಲಸ ಮಾಡಿ ಇಹಲೋಕ ತ್ಯಜಿಸಿದ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸ್ಥಾಪನೆಗೆ ಕಾರಣಕರ್ತರು ಹಾಗೂ


Read More »

ಚಿರನಿದ್ರೆಗೆ ಜಾರಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಮೇ9 ರಂದು (ನಾಳೆ) ಬೆಳಿಗ್ಗೆ ಹಳೆಕೋಟೆ ನಿವಾಸದಲ್ಲಿ ಸಾರ್ವಜನಿಕ ಅಂತಿಮ ದರ್ಶನ


Share       ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ, ಭ್ರಷ್ಟಾಚಾರಿಗಳಿಗೆ ದುಃಸ್ವಪ್ನರಾಗಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು


Read More »

ಬಿಲ್ಲವ ಸಮಾಜದ ಭರವಸೆಯ ಸೂರ್ಯ ಜನ್ಮದಿನದ ಸಲುವಾಗಿ ನುಡಿ ಬರಹ


Share       ಎರಡು ವರ್ಷಗಳ ಹಿಂದೆ ಜಯ ಸುವರ್ಣರ ಕುರಿತು ಮಾಹಿತಿಯನ್ನು ಸಂಗ್ರಹಿಸುವ ಸಲುವಾಗಿ ಅವರ ಮಗ ಸೂರ್ಯಕಾಂತ್ ಸುವರ್ಣರನ್ನು ಸಂದರ್ಶನ ಮಾಡಲು ಗೊರೆಗಾವ್‍ನಲ್ಲಿರುವ ಜಯ ಸುವರ್ಣರ ಕಚೇರಿಗೆ ಮೊದಲ ಬಾರಿ ಭೇಟಿ ನೀಡಿದ್ದೆ. ಜಯ ಸುವರ್ಣರನ್ನೇ


Read More »

ಕಿನ್ನಿಗೋಳಿ: ಬುಡಸಹಿತ ಧರೆಗುರುಳಿದ ಅವಳಿ ವೀರರನ್ನು ತೊಟ್ಟಿಲು ಕಟ್ಟಿ ತೂಗಿದ್ದ ತಾಕೊಡೆ ಮರ ಇನ್ನು ನೆನಪು ಮಾತ್ರ


Share       ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ ಇನ್ನು ನೆನಪು ಮಾತ್ರ ಮೂಲ್ಕಿ ತಾಲೂಕು ಕೊಲ್ಲೂರಿನ ಶ್ರೀ ಕಾಂತಬಾರೆ- ಬೂದ ಬಾರೆ ಜನ್ಮಕ್ಷೇತ್ರ ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ ಸಾಕ್ಷಿಯಾಗಿದ್ದ ಮರ


Read More »

ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ‘ಅಡ್ಡಣ ಪೆಟ್ಟು’: ಬಲು ವಿಶಿಷ್ಠ ಮಂಡೆಕೋಲಿನ ಈ ಅಡ್ಡಣಪೆಟ್ಟು ಆಚರಣೆ..!


Share       ಸುಳ್ಯ: ದೈವವೇ ಬಂದು ಜಗಳ ಬಿಡಿಸಿ ಸೌಹಾರ್ದತೆಯಿಂದ ಬಾಳಿ ಎಂಬ ಗತ ಕಾಲದ ದೈವ ಸಂದೇಶವನ್ನು ಇಂದಿಗೂ ಜನ ಮಾನಸಕ್ಕೆ ಮುಟ್ಟಿಸುವ ವಿಶಿಷ್ಟ ಆಚರಣೆ ಅಡ್ಡಣಪೆಟ್ಟು ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಪ್ರತಿ ವರ್ಷವೂ ನಡೆಯುತಿದೆ.


Read More »