TOP STORIES:

ಚಿಲಿಂಬಿ: ಆದರ್ಶ್ ಫ್ರೆಂಡ್ಸ್ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ಪಿ.ಕೆ.ಭಾಸ್ಕರ್ ಅಸ್ತಂಗತ


ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಷನ್(ರಿ) ಇದರ ಸ್ಥಾಪಕ ಅಧ್ಯಕ್ಷ ರಾಗಿದ್ದು ಅಸೋಸಿಯೇಷನ್ ಶಿಕ್ಷಣ ಸಂಘಟನೆ ಅಭಿವೃದ್ಧಿಯ ಮೂಲಕ ಉತ್ತಮ ಸಮಾಜದ ನಿರ್ಮಾಣ ಕ್ಕೆ ಕೆಲಸ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 1965 -1985 ರ ಮೂರು ದಶಕಗಳ ಕಾಲ ರೈತ ಕಾರ್ಮಿಕ ಕ್ರಾಂತಿಕಾರಿ ಕಮ್ಯುನಿಸ್ಟ್ ಚಳುವಳಿಯಲ್ಲಿ ಭಾಗವಹಿಸಿ ಸಮ ಸಮಾಜದ ನಿರ್ಮಾಣದ ಹೋರಾಟ ದಲ್ಲಿದ್ದರು. ನಂತರ ಪಕ್ಷ ರಾಜಕೀಯ ದಿಂದ ದೂರು ಉಳಿದು ಜನರ ಮೂಲಭೂತ ಅವಶ್ಯಕತೆ ಗಳ ಬಗ್ಗೆ ಸಮಾಜಸೇವೆಯಲ್ಲಿ ಮತ್ತು ಆಧ್ಯಾತ್ಮಿಕ ಸಾಧನೆಯಲ್ಲಿ ತೊಡಗಿಕೊಂಡಿದ್ದರು. ಅಧ್ಯಯನ ಶೀಲರು ಆಗಿದ್ದ ಇವರು ಯಾವುದೇ ವಿಷಯ ಇದ್ದರೂ ಅದನ್ನು ಆಳವಾಗಿ ಅಧ್ಯಯನ ಮಾಡುವವರಾಗಿದ್ದರು.

ಕೇರಳದ ಬ್ರಹ್ಮಶ್ರೀ ನಾರಾಯಣ ಗುರುದೇವರ ಸಮಕಾಲೀನರು ಹಾಗೂ ಶ್ರೀ ನಾರಾಯಣ ಗುರುಗಳಿಂದ ಶಿಷ್ಯತ್ವ ವನ್ನು ಪಡೆದ ಬ್ರಹ್ಮ ಶ್ರೀ ಶುಭಾನಂದ ಗುರುದೇವರು ಸ್ಥಾಪಿಸಿದ ಶುಭಾನಂದ ಆಶ್ರಮದ ಆತ್ಮಭೋಧೋದಯ ಸಂಘದ ಮೂಲಕ ಸತ್ಯ ಉಪದೇಶ, ಜನ್ಮಾಂತರ ಜ್ಞಾನ ಉಪದೇಶವನ್ನು ಪಡೆದುಕೊಂಡು ಜಾತಿ ಮತ ಧರ್ಮ ಲಿಂಗ ಭೇಧವಿಲ್ಲದ ಅದ್ವೈತ ವೇದಾಂತದ ಆಧ್ಯಾತ್ಮಿಕ ಚಳುವಳಿಯಲ್ಲಿ ತೊಡಗಿಸಿಕೊಂಡು ಆತ್ಮಜ್ಞಾನದ ನಾಮಸಂಕೀರ್ತನೆಯ ಮೂಲಕ ಮೋಕ್ಷ ಸಾಧನೆ ಮಾಡುವ ಆಧ್ಯಾತ್ಮಿಕ ಸಾಧನೆ ಯಲ್ಲಿ ತೊಡಗಿಸಿಕೊಂಡಿದ್ದರು.

ಪತ್ನಿ ಕೃಷ್ಣಮ್ಮ, ಮಕ್ಕಳಾದ ರಾಜೇಂದ್ರ ಚಿಲಿಂಬಿ, ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸುಳ್ಯ ತಾಲೂಕು ಯೋಜನಾಧಿಕಾರಿ ಚೆನ್ನಕೇಶವ, ಅಜಿತ, ಅನಿತ, ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

ಸ್ವಗ್ರಹ ಚಿಲಿಂಬಿ ಆದರ್ಶನಗರ ದಲ್ಲಿ ಮಧ್ಯಾಹ್ನ 12.30 ಕ್ಕೆ ಅಂತಿಮ ಯಾತ್ರೆ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »