TOP STORIES:

FOLLOW US

ಚಿಲಿಂಬಿ: ಆದರ್ಶ್ ಫ್ರೆಂಡ್ಸ್ ಅಸೋಸಿಯೇಷನ್ ಸ್ಥಾಪಕ ಅಧ್ಯಕ್ಷ ಪಿ.ಕೆ.ಭಾಸ್ಕರ್ ಅಸ್ತಂಗತ


ಚಿಲಿಂಬಿ ಆದರ್ಶನಗರದ ಆದರ್ಶ್ ಫ್ರೆಂಡ್ಸ್ ಅಸೋಸಿಯೇಷನ್(ರಿ) ಇದರ ಸ್ಥಾಪಕ ಅಧ್ಯಕ್ಷ ರಾಗಿದ್ದು ಅಸೋಸಿಯೇಷನ್ ಶಿಕ್ಷಣ ಸಂಘಟನೆ ಅಭಿವೃದ್ಧಿಯ ಮೂಲಕ ಉತ್ತಮ ಸಮಾಜದ ನಿರ್ಮಾಣ ಕ್ಕೆ ಕೆಲಸ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. 1965 -1985 ರ ಮೂರು ದಶಕಗಳ ಕಾಲ ರೈತ ಕಾರ್ಮಿಕ ಕ್ರಾಂತಿಕಾರಿ ಕಮ್ಯುನಿಸ್ಟ್ ಚಳುವಳಿಯಲ್ಲಿ ಭಾಗವಹಿಸಿ ಸಮ ಸಮಾಜದ ನಿರ್ಮಾಣದ ಹೋರಾಟ ದಲ್ಲಿದ್ದರು. ನಂತರ ಪಕ್ಷ ರಾಜಕೀಯ ದಿಂದ ದೂರು ಉಳಿದು ಜನರ ಮೂಲಭೂತ ಅವಶ್ಯಕತೆ ಗಳ ಬಗ್ಗೆ ಸಮಾಜಸೇವೆಯಲ್ಲಿ ಮತ್ತು ಆಧ್ಯಾತ್ಮಿಕ ಸಾಧನೆಯಲ್ಲಿ ತೊಡಗಿಕೊಂಡಿದ್ದರು. ಅಧ್ಯಯನ ಶೀಲರು ಆಗಿದ್ದ ಇವರು ಯಾವುದೇ ವಿಷಯ ಇದ್ದರೂ ಅದನ್ನು ಆಳವಾಗಿ ಅಧ್ಯಯನ ಮಾಡುವವರಾಗಿದ್ದರು.

ಕೇರಳದ ಬ್ರಹ್ಮಶ್ರೀ ನಾರಾಯಣ ಗುರುದೇವರ ಸಮಕಾಲೀನರು ಹಾಗೂ ಶ್ರೀ ನಾರಾಯಣ ಗುರುಗಳಿಂದ ಶಿಷ್ಯತ್ವ ವನ್ನು ಪಡೆದ ಬ್ರಹ್ಮ ಶ್ರೀ ಶುಭಾನಂದ ಗುರುದೇವರು ಸ್ಥಾಪಿಸಿದ ಶುಭಾನಂದ ಆಶ್ರಮದ ಆತ್ಮಭೋಧೋದಯ ಸಂಘದ ಮೂಲಕ ಸತ್ಯ ಉಪದೇಶ, ಜನ್ಮಾಂತರ ಜ್ಞಾನ ಉಪದೇಶವನ್ನು ಪಡೆದುಕೊಂಡು ಜಾತಿ ಮತ ಧರ್ಮ ಲಿಂಗ ಭೇಧವಿಲ್ಲದ ಅದ್ವೈತ ವೇದಾಂತದ ಆಧ್ಯಾತ್ಮಿಕ ಚಳುವಳಿಯಲ್ಲಿ ತೊಡಗಿಸಿಕೊಂಡು ಆತ್ಮಜ್ಞಾನದ ನಾಮಸಂಕೀರ್ತನೆಯ ಮೂಲಕ ಮೋಕ್ಷ ಸಾಧನೆ ಮಾಡುವ ಆಧ್ಯಾತ್ಮಿಕ ಸಾಧನೆ ಯಲ್ಲಿ ತೊಡಗಿಸಿಕೊಂಡಿದ್ದರು.

ಪತ್ನಿ ಕೃಷ್ಣಮ್ಮ, ಮಕ್ಕಳಾದ ರಾಜೇಂದ್ರ ಚಿಲಿಂಬಿ, ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸುಳ್ಯ ತಾಲೂಕು ಯೋಜನಾಧಿಕಾರಿ ಚೆನ್ನಕೇಶವ, ಅಜಿತ, ಅನಿತ, ಮತ್ತು ಬಂಧು ಬಳಗವನ್ನು ಅಗಲಿದ್ದಾರೆ.

ಸ್ವಗ್ರಹ ಚಿಲಿಂಬಿ ಆದರ್ಶನಗರ ದಲ್ಲಿ ಮಧ್ಯಾಹ್ನ 12.30 ಕ್ಕೆ ಅಂತಿಮ ಯಾತ್ರೆ


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »