TOP STORIES:

ಜನ ಮೆಚ್ಚುಗೆ ಗಳಿದ “ತುಳುನಾಡ ಬೀರುವೆರ್” , ಕೊಡೆ – ಇನಿ – ಎಲ್ಲೆ , ವಿಶಿಷ್ಟ ಸಂವಾದದ ಆಟಿದ ಕೂಟ ಕಾರ್ಯಕ್ರಮ


ಜನ ಮೆಚ್ಚುಗೆ ಗಳಿದತುಳುನಾಡ ಬೀರುವೆರ್” , ಕೊಡೆಇನಿಎಲ್ಲೆ , ವಿಶಿಷ್ಟ ಸಂವಾದದ *ಆಟಿದ ಕೂಟ* ಕಾರ್ಯಕ್ರಮ

ಬಿಲ್ಲವ ಸಂಘ ಮಂಗಳಾದೇವಿ (ರಿ)ಮಂಗಳೂರು

ವತಿಯಿಂದ ಇದೇ 23-07-2023 ನೆ ಆದಿತ್ಯವಾರ ರಮಾಲಕ್ಷ್ಮಿ ನಾರಯಣ ಕನ್ವೆನ್ ಷನ್ ಹಾಲ್

ನಲ್ಲಿ  ” *ಆಟಿದ ಕೂಟ* “,  ಕಾರ್ಯಕ್ರಮ ನಡೆಯಿತು, ಕಾರ್ಯಕ್ರಮ ನಿರ್ದೇಶಕರಾದ ಶ್ರೀ ರೋಹಿದಾಸ್ ನೇತ್ರತ್ವದಲ್ಲಿನಿರ್ಮಾಣವಾದ ಅತ್ತಾವರ ಸಾಹುಕಾರ್ ಮೋನಪ್ಪ ಪೂಜಾರಿ ಬ್ರಹತ್ ಗುತ್ತು ಮನೆ ವೇದಿಕೆಯಲ್ಲಿ , ” *ತುಳು ನಾಡ ಬಿರುವೇರ್, ಕೋಡೆಇನಿಎಲ್ಲೆ* ಸಂವಾದ ಕಾರ್ಯಕ್ರಮದಲ್ಲಿ ಪ್ರಸಿದ್ಧ ನಾಟಿ ವೈದ್ಯ ಉಗಪ್ಪ ಪೂಜಾರಿ ಶ್ರೀ ವೈಧ್ಯನಾಥ, ಭಂಡಾರ ಮನೆಪಾವೂರು, ವಿದ್ವತ್ ಲೋಕೇಶ್ ಶಾಂತಿ ತಂತ್ರಿವರ್ಯರು,

ಶ್ರೀಮತಿ ನಮಿತಾ ಶ್ಯಾಮ್ ಸದಸ್ಯರು ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ  ಶೈಲೇಶ್ ಬಿರ್ವ ಆಗತ್ತಾಡಿ, ಉಪ್ಪಿನಂಗಡಿ,ಶ್ರೀ ದಿನೇಶ್ ಕುಮಾರ್ ರಾಯಿ ಸಮನ್ವಯ ಕಾರರು,ಶ್ರೀ ವಿನ್ಯಾಸ ಪೂಜಾರಿವಾಮಂಜೂರು ಯುವ ಕಲಾವಿದರು ವಾಮಂಜೂರು ರವರು ಭಾಗವಹಿಸಿದ್ದು.ತುಳುನಾಡ ಬಿಲ್ಲವರ ಇರುವಿಕೆ ಮತ್ತು ವಾಸ್ತವಿಕವಿಚಾರದ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.ಕಾರ್ಯಕ್ರಮ ಸಂಯೋಜಕರಾದ ದಿನೇಶ್ ಕುಮಾರ್ ರಾಯಿ ,ಬಿಲ್ಲವರ ಹುಟ್ಟುಮೂಲ ಕಸಬು,ನಡೆ ನುಡಿ, ಆಚಾರ ವಿಚಾರದ ಬಗ್ಗೆ ಗಮನ ಹರಿಸುವಲ್ಲಿ ಮುಖ್ಯ ಪಾತ್ರ ನಿರ್ವಹಿಸಿದರು,ಶ್ರೀ ಶೈಲೇಶ್ ಬೀರ್ವಆಗತ್ತಾಡಿ, ದೈವಾರಾಧನೆಯ ಚೌಕಟ್ಟಿನಲ್ಲಿ ಬಿಲ್ಲವರ ಪಾತ್ರವನ್ನು ಸವಿಸ್ತಾರವಾಗಿ ವಿವರಿಸಿದರೆ, ಶ್ರೀ ವೇದಮೂರ್ತಿ ಲೋಕೇಶ್ ಶಾಂತಿನಾರಯಣ ಗುರುಗಳ ಬಗ್ಗೆ ಬೆಳಕು ಚೆಲ್ಲಿದರೆ,ನಾಟಿ ವೈದ್ಯರು ಉಗ್ಗಪ್ಪಾ ಪೂಜಾರಿ ಬೈದ್ಯರ ಕುಲ ವೈಧ್ಯತನದ ಬಗ್ಗೆವಿವರಿಸಿದರು.ಬಿಲ್ಲವ ಮಹಿಳೆಯರ ಪದ್ಧತಿ, ಆಚಾರ ವಿಚಾರಗಳ ಬಗ್ಗೆ ನಮಿತಾ ಶ್ಯಾಮ್ ಮಾತನಾಡಿದರೆ,ಬಿಲ್ಲವ  ಯುವಕರು ಪ್ರಸಕ್ತದಿನಗಳಲ್ಲಿ ಜಾಗ್ರತರಾಗಬೇಕೆಂದು ತಮ್ಮ ವಾದವನ್ನು ಮಂಡಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ಶ್ರೀ ವೇದ ಮೂರ್ತಿ ಲೋಕೇಶ್ಶಾಂತಿ,ಪ್ರಧಾನ ಭಾಷಣಕಾರರಾದ ಕಮಲಾಕ್ಷ ಗಂಧಕಾಡು  ದೈವನರ್ತಕರುನಾರಾಯಣ ಗುರುಗಳು ನಮಗೆಲ್ಲರಿಗೂ ಆದರ್ಶರು, ಗುರು ಪ್ರಧಾನರು ಎಂದು ನುಡಿದರು,ಸುನಿಲ್ ಪೂಜಾರಿ ಕಬೇತ್ತಿ ಗುತ್ತುಬಿಲ್ಲವ ಸಮಾಜದ ಒಗ್ಗಟ್ಟಿ ನಾವೆಲ್ಲರು ಶ್ರಮಿಸಬೇಕುಎಂದು ನುಡಿದರು ,ಶ್ರೀ ಜಯಂತ್ ಪೂಜಾರಿ ಮುಡಾಯಿ ಗುತ್ತು ಪೂಜಾರಿ ಮನೆ ಬಾಬುಗುಡ್ಡೆಶ್ರೀ ಪರಿಕ್ಷಿತ್ ರೈ ಮಾಲಕರು ರಮಾಲಕ್ಷ್ಮೀನಾರಾಯಣ

ಕನ್ವೆನ್ಷನ್ ಹಾಲ್,,ಶ್ರೀ ಕುಮಾರ್ ಅಧ್ಯಕ್ಷರು ಬಿಲ್ಲವ ಸಂಘ ಇರುವೈಲು, ಶ್ರೀಮತಿ ಮಮತಾ ಕೇಶವ್ ಸಮಾಜ ಸೇವಕಿ ಅತಿಥಿಗಳಾಗಿದ್ದು . ಸಂಘದ ಅಧ್ಯಕ್ಷರಾದ  ಕೃಷ್ಣಪ್ಪ ಪೂಜಾರಿ ಸ್ವಾಗತಿಸಿ ಪ್ರಸ್ತಾವಿಕ ಭಾಷಣ ಮಾಡಿದರು,ಲಲಿತಾ.B ಮತ್ತು ಪ್ರೀತಿಪ್ರಮೋದ್ ,ದೀಪಿಕಾ ಮನೋಜ್,ರೋಗಿದಾಸ್ ಉಪಸ್ಥಿತರಿದ್ದು ಪ್ರಧಾನ ಕಾರ್ಯದರ್ಶಿ ರಮಾನಂದ ಪೂಜಾರಿ ವಂದಿಸಿದರು. ಪ್ರತಿಷ್ಠಿತ ಬಿಲ್ಲವ ವಾರಿಯರ್ಸ್ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಿತು ಬಿಲ್ಲವ ವಾರಿಯರ್ಸ್ ವೆಬ್ ಸೈಟ್, ಫೇಸ್ ಬುಕ್ಪುಟದಲ್ಲಿ ನೇರ ಪ್ರಸಾರವಾಯಿತು


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »