TOP STORIES:

ಜೂ. ೧ರಂದು ಲೋಕಾರ್ಪಣೆಗೊಳ್ಳಲಿದೆ ಬಿರುವೆರ್ ಕುಡ್ಲ(ರಿ)ದ ಉಚಿತ ಆಂಬುಲೆನ್ಸ್ ಸೇವೆ


ಹಲವಾರು ಸಮಾಜ ಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬಿರುವೆರ್ ಕುಡ್ಲ(ರಿ) ವತಿಯಿಂದ ಜೂ. ೧ರಿಂದ 15ಕಿಮೀ ವರೆಗೆ ಉಚಿತ ಆಂಬುಲೆನ್ಸ್ ಸೇವೆ ಒದಗಲಿದೆ. ಜೂ. ೧ರಂದು ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ಈ ಸಮಾಜಮುಖಿ ಕಾರ್ಯಕ್ಕೆ ಚಾಲನೆ ದೊರಕಲಿದೆ. (Copyrights owned by: billavaswarriors.com )

(Copyrights owned by: billavaswarriors.com )

ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ತನ್ನ ಸೇವಾ ಮನೋಭಾವನೆಯ ಮೂಲಕ ಸಮಾನ ಮನಸ್ಕರೊಂದಿಗೆ ಕಟ್ಟಿಕೊಂಡ ಸಂಸ್ಥೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ). ಕಳೆದ ಆರು ವರ್ಷದಿಂದ ಹಲವಾರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡು ಸಂಸ್ಥೆಯು ಜಿಲ್ಲೆಯಲ್ಲಿ ಮಾತ್ರವಲ್ಲದೇ ಹೊರ ದೇಶದಲ್ಲಿಯೂ ಕೂಡಾ ಅಸಹಾಯಕರ ಕಣ್ಣೊರೆಸುವ ಕೆಲಸ ಮಾಡುತ್ತಿದೆ.

(Copyrights owned by: billavaswarriors.com )

ಕಳೆದ ಆರು ವರ್ಷಗಳಿಂದ ಬಿರುವೆರ್ ಕುಡ್ಲ(ರಿ). ಸಂಸ್ಥೆಯು ಒಂದು ಕೋಟಿ ಎಂಬತ್ತು ಲಕ್ಷಕ್ಕೂ ಮಿಕ್ಕಿ, ಕ್ಯಾನ್ಸರ್ ನಿಂದ ಬಳಲುತ್ತಿರುವವರಿಗೆ ಮತ್ತು ಬಡಜನರಿಗೆ, ದೀನದಲಿತರಿಗೆ ಹಣದ ಸಹಾಯ ಹಸ್ತವನ್ನು ನೀಡಿದೆ. ಇದೀಗ ಸಂಸ್ಥೆಯ ಸ್ಥಾಪಕಾಧ್ಯಕ್ಷರು ಶ್ರೀ ಉದಯ್ ಪೂಜಾರಿ ಬಳ್ಳಾಲ್ ಭಾಗ್ ಅವರು, ಸಮಾಜ ಮುಖಿ ಕಾರ್ಯಕ್ಕೆ ಮತ್ತೊಂದು ಹೆಜ್ಜೆ ಇಟ್ಟಿದ್ದಾರೆ. ಆಕ್ಸಿಜನ್ ವ್ಯವಸ್ಥೆಯೊಂದಿಗೆ ಸುಸಜ್ಜಿತವಾದಂತಹ ಆಂಬುಲೆನ್ಸ್ ಸೇವೆಯನ್ನು 15ಕಿಮಿ ವರೆಗೆ ಉಚಿತವಾಗಿ ಜಿಲ್ಲೆಯ ಜನತೆಗೆ ನೀಡಲು ಮುಂದಾಗಿದ್ದಾರೆ. ಸದಾ ಬಡವರ ಪರ ಕಾಳಜಿ ವಹಿಸಿಕೊಂಡು ಸಮಾಜ ಸೇವೆ ಮಾಡುವ ಈ ಸಂಸ್ಥೆಯ ಉಚಿತ ಆಂಬುಲೆನ್ಸ್ ಸೇವೆಯು ನಿಜಕ್ಕೂ ಮೆಚ್ಚಲೇಬೇಕು.

(Copyrights owned by: billavaswarriors.com )


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »