TOP STORIES:

FOLLOW US

ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ರಕ್ಷಾ ಪೂಜಾರಿ.


ಮನಸ್ಸಿನ ಭಾವನೆಗಳಿಗೆ ಬಣ್ಣ ತುಂಬಿ ಜೀವ ತುಂಬಾವ ಶಕ್ತಿ ಎಲ್ಲರಲ್ಲಿಯೂ ಇರುವುದಿಲ್ಲ ಇಲ್ಲೊಬಳು ತನ್ನ ಭಾವನೆಗಳಿಗೆ ಬಣ್ಣ ತುಂಬಿ ತನ್ನ ಪ್ರತಿಬೇನ ಜಗತ್ತಿಗೆ ತೋರಿಸುತ್ತಿದ್ದಾರೆ ಅವರೇ ರಕ್ಷಾ ಪೂಜಾರಿ.

ರಮೇಶ್ ಪೂಜಾರಿ ಮತ್ತು ಶಶಿಕಲಾ ಕೋಟ್ಯಾನ್ ದಂಪತಿಗಳ ಇಬ್ಬರು ಮಕ್ಕಳಲ್ಲಿ ಮುದ್ದಿನ ಮಗಳು ರಕ್ಷಾ ಬಡತನ ಇದ್ದರು ತನ್ನ ಪ್ರತಿಭೆಗೆ ಬಡತನ ಇರಲಿಲ್ಲ. ಪ್ರಸ್ತುತ ಬಾಡಿಗೆ ಮನೆಯಲ್ಲಿ ವಾಸಿಸುವ ರಕ್ಷಾರ ತಂದೆ ಅಂಗವಿಕಲತೆಯಿಂದ ಮನೆಯಲಿಯೇ ತಾಯಿಯ ದುಡಿಮೆಯಿಂದ ಜೀವನ ಸಾಗಿಸುವ ಬಡ ಕುಟುಂಬ, ತಮ್ಮ ಪಿ ಯು ಸಿ ಕಲಿಯುತ್ತಿದ್ದಾರೆ. ಇವರು ಪ್ರಾಥಮಿಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ಪ್ರೌಢ ಶಿಕ್ಷಣ ಮಹಾದೇವಿ ಪ್ರೌಢ ಶಾಲೆ ಕಾಪು,ಪಿ ಯು ಸಿ ಮತ್ತು ಕಾಲೇಜ್ ಶಿಕ್ಷಣವನ್ನು ದಂಡತೀರ್ಥ ಉಳಿಯರ ಗೋಳಿ ಯಲ್ಲಿ ಪೂರ್ಣಗೊಳಿಸಿದ ರಕ್ಷಾ ಚಿತ್ರ ಕಲೆಯಲ್ಲಿ ದೊಡ್ಡ ಸಾಧನೆ ಮಾಡಬೇಕು ಎನ್ನುವ ಉದ್ದೇಶದಿಂದ ವಿಶುವಲ್ ಆರ್ಟ್ಸ್ ಕಲಿಯಲು ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಗೆ ಸೇರಿದರು.

ವಾರ್ಲಿ ಆರ್ಟ್ಸ್, ವಾರ್ಲಿ ವಾಲ್ ಪೈಂಟಿಂಗ್, ಟ್ರೇಡಿಷನಲ್ ಪೈಟಿಂಗ್, ಪಾಟ್ ಪೈಟಿಂಗ್, ಪಾಟ್ರೈಟ್ ಪೈಟಿಂಗ್, ಪಾಟ್ರೈಟ್ ಸ್ಕೆಚ್, ಮತ್ತು ಆಯಿಲ್ ಕಲರ್ ಪೈಟಿಂಗ್ ಮತ್ತು ಎಲ್ಲಾ ತರಹದ ಕ್ಯಾನವಸ್ ಪೈಟಿಂಗ್ ಮಾಡಿ ತನ್ನ ಅದ್ಭುತ ಪ್ರತಿಭೇನ ಜಗತ್ತಿಗೆ ತೋರಿಸಿದ್ದಾರೆ.

ಹಾಗೆಯೇ ಉಡುಪಿಯಲ್ಲಿ ನಡೆದ ಪವರ್ ಪರ್ಬ ಎನ್ನುವ ಎಕ್ಸಿಬಿಷನ್ನಲ್ಲಿ ಪಾಲ್ಗೊಂಡಿದ್ದಾರೆ ಮತ್ತು ಅನೇಕ ಕ್ಯಾಂಪ್ ಗಳಲ್ಲಿ ಹಾಜರಾಗಿದ್ದಾರೆ ಮತ್ತು ಮುಕ್ತ ಟಿವಿ ಯ ಅನ್ವೇಷಣೆ ಕಾರ್ಯಕ್ರಮದಲ್ಲಿಯೂ ಭಾಗವಹಿಸಿದ್ದಾರೆ

ಇವರ ಈ ಸಾಧನೆಗೆ ಮನೋಜ್ ಶೆಟ್ಟಿ ಮತ್ತು ಅಸ್ವಿನಿ ಶೆಟ್ಟಿ ,ಅಶೋಕ್ ದೇವಾಡಿಗ, ಮತ್ತು ಡಾ ಸುರೇಶ ಹಾಗೆಯೇ ಇವರು ಇರುವ ಬಾಡಿಗೆ ಮನೆಯ ಯಜಮಾನರ ಮಗ ಹೀಗೆ ಇವರ ಸಂಪೂರ್ಣ ಪ್ರೋತ್ಸಾಹ ಇದೆ ಇವರಿಗೆ

ಇವರ ಈ ಸಾಧನೆಗೆ ರಾಜ್ಯ ಮಟ್ಟದ ಪ್ರಶಸ್ತಿಕೂಡ ಇವರ ಮುಡಿಗೇರಿದೆ, ಫೆಬ್ರವರಿ 23ರಂದು ಕಲಾಬ್ದಿ ಎನ್ನುವ ರಾಷ್ಟ್ರ ಮಟ್ಟದ ಪೈಟಿಂಗ್ ಸ್ಪರ್ಧೆ ಗೆ ಆಯ್ಕೆ ಯಾಗಿರುವುದು ನಮ್ಮ ತುಳುನಾಡಿಗೆ ಹೆಮ್ಮೆಯ ವಿಷಯ ಇವರು ಈ ಸ್ಪರ್ಧೆಯಲ್ಲಿ ಗೆದ್ದು ಬರಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಅವಕಾಶ ಸಿಗಲಿ.

ಇವರ ಕನಸು ರಕ್ಷಾ ಆರ್ಟ್ ಎಂಬ ಆರ್ಟ್ ಗ್ಯಾಲರಿ ಮಾಡಿ ಸಣ್ಣ ಸಣ್ಣ ಕ್ಯಾಂಪ್ ಮಾಡಿ ಮಕ್ಕಳಿಗೆ ಆರ್ಟ್ ಕಲಿಸುವ ಇವರ ಕನಸು ನನಸಾಗಲಿ ಇನ್ನಷ್ಟು ಸಾಧನೆ ಮಾಡುವಂತಾಗಲಿ ತುಳುನಾಡ ದೈವ ದೇವರುಗಳ ಅನುಗ್ರಹ ಸದಾ ಇರಲಿ ಒಳ್ಳೆಯದಾಗಲಿ ಎಂದು ಹಾರೈಸುವ

 

ಬರಹ : ✍️ ಪ್ರಶಾಂತ್ ಅಂಚನ್ ಮಸ್ಕತ್ತ್

 


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »