TOP STORIES:

ತನ್ನ 8ನೇ ವಯಸ್ಸಿನಲ್ಲಿಯೇ ಕಲಾ ಮಾತೆಯನ್ನು ಒಲಿಸಿಕೊಂಡ ಪುಟಾಣಿ ಧೃತಿ ಅಂಚನ್


ತನ್ನ 8ನೇ ವಯಸ್ಸಿನಲ್ಲಿಯೇ ಕಲಾ ಮಾತೆಯನ್ನು ಒಲಿಸಿಕೊಂಡ ಪುಟಾಣಿ ಧೃತಿ ಅಂಚನ್. ಪ್ರಸಾದ್ ಮತ್ತು ಶ್ವೇತಾ ದಂಪತಿಗಳ ಮೊದಲನೆ ಮಗಳು.

ಸಾಧನೆ ಮಾಡಲು ಆತ್ಮ ವಿಶ್ವಾಸ ಬಹಳ ಮುಖ್ಯ. ಆತ್ಮ ವಿಶ್ವಾಸ ಇಲ್ಲದಿದ್ದರೆ ಸಾಧನೆಯ ಗುರಿ ಸೇರಲು ಸಾಧ್ಯವಿಲ್ಲ. ಏನೇ ಅಡ್ಡಿ ಬಂದರು ಎದುರಿಸಿ ನಿಲ್ಲುತ್ತೇವೆ ಎನ್ನುವ ಛಲ ಇದ್ದರೆ ಮಾತ್ರ ಸಾಧನೆಯ ಹಾದಿಯಲ್ಲಿ ನಡೆಯಲು ಸಾಧ್ಯ.ಹೀಗೆ ತನ್ನ ಆತ್ಮ ವಿಶ್ವಾಸದಿಂದ ಸಾಧನೆಯ ಹಾದಿಯಲ್ಲಿ ನಡೆಯುತ್ತಿರುವ ಪುಟಾಣಿ ಪ್ರತಿಭೆ ಧೃತಿ ಅಂಚನ್

ಇವರು ತನ್ನ ವಿದ್ಯಾಭ್ಯಾಸವನ್ನು ಪರಿಜ್ಞಾನ ವಿದ್ಯಾಲಯ ಸೋಮೇಶ್ವರ್ ಉಳ್ಳಾಲ ಇಲ್ಲಿ ಮಾಡುತ್ತಿದ್ದಾರೆ. ಸಣ್ಣ ಪ್ರಾಯದಲ್ಲಿಯೇ ಕ್ಯಾನ್ವಾಸ್ ಪೈಂಟಿಂಗ್ನಲ್ಲಿ ಆಸಕ್ತಿ ಹೊಂದಿರುವ ಇವರಿಗೆ ಯಾವುದೇ ಪ್ರೋತ್ಸಾಹ ಇರಲಿಲ್ಲ ಆದರೂ ಪೈಂಟಿಂಗ್ ಮಾಡುವುದು ಬಿಡಲಿಲ್ಲ. ಇವರ ಈ ಆಸಕ್ತಿ ಗೆ ತಂದೆ ತಾಯಿ ಬೆನ್ನೆಲುಬಾಗಿ ನಿಂತರು.

ಲಾಕ್ಡೌನ್ ಟೈಮ್ ನ ಬಿಡುವಿನ ವೇಳೆಯಲ್ಲಿ ತನ್ನದೇ ರೀತಿಯಲ್ಲಿ ಅನೇಕ ಚಿತ್ರಕಲೆ ಬಿಡಿಸುತ್ತಿದ್ದರು.ಆ ಸಮಯದಲ್ಲಿ ಹಂನ್ಸಲ್ ಡಿಸೋಜ ಇವರು ಧೃತಿ ಕ್ಯಾನ್ವಾಸ್ ಪೈಂಟಿಂಗ್ ತುಂಬಾ ಚೆನ್ನಾಗಿ ಮಾಡುತ್ತಾಳೆ ಅವರತ್ರ ಒಂದು ಕ್ಯಾನ್ವಾಸ್ ಪೈಂಟಿಂಗ್ ಮಾಡಿಸಿ ಎಂದಾಗ,ಅವಾಗ ಧೃತಿಯ ತಾಯಿ ಅವಳು ಯಾವುದೇ ತರಬೇತಿ ಪಡೆದಿಲ್ಲ ಎಂದರು. ಅವರೇ ತರಬೇತಿ ನೀಡುತ್ತೇವೆ ಎಂದು ಧೃತಿಯ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದರು. ನಂತರ ಇವರ ಪಯಣ ಹೀಗೆಯೇ ಮುಂದುವರಿಯಿತು ಮೊದಲನೆಯದಾಗಿ ಮಂತ್ರ ದೇವತೆ ಅಪ್ಪೆನ ಪೈಂಟಿಂಗ್ ಮಾಡಿದ ಇವರಿಗೆ ಡ್ಯಾನ್ಸ್ ಟೀಚರ್ ಸೂರಜ್ ಸನಿಲ್ ರವರ ಒಳ್ಳೆಯ ಪ್ರಶಂಸೆ ಪ್ರೋತ್ಸಾಹ ದೊರಕಿತು. ಈ ಪೈಂಟಿಂಗನ್ನು ಅಕ್ಷಯ ಕಲಶರಿಗೆ ತೋರಿಸಿದಾಗ ಅವರು ಅದನ್ನು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ಲಿ ಹಾಕಿ ಎಲ್ಲರ ಮನ ಮುಟ್ಟುವಂತೆ ಮಾಡಿದರು. ಮತ್ತು ನಮ್ಮ ಬಿಲ್ಲವೆರ್ ಪೇಜ್ ನ ವಿಜೇತ್ ಅಣ್ಣ ಅನೇಕ ಪೇಜ್ ನಲ್ಲಿ ಹಾಕಿದಾಗ ಇನ್ನಷ್ಟು ಪ್ರೇರಣೆ ಧೃತಿಗೆ ದೊರಕಿತು.

ಕೊರಗಜ್ಜ, ಕೋಟಿ ಚೆನ್ನಯ, ಅಪ್ಪೆ ಮಂತ್ರ ದೇವತೆ,ಅಪ್ಪೆ ಉಲ್ಲಾಲ್ದಿ ನ, ನಾರಾಯಣ ಗುರುಗಳ, ಅನೇಕ ಪ್ರಾಣಿ ಪಕ್ಷಿ ಗಳ ಚಿತ್ರವನ್ನು ಬಿಡಿಸಿ ತನ್ನ ಪ್ರತಿಭೆಯನ್ನು ಬೆಳೆಸುತ್ತಿದ್ದಾರೆ. ಇವರು ಬಿಡಿಸಿದ ಅನೇಕ ದೇವರುಗಳ ಚಿತ್ರವನ್ನು ನೋಡಿ ಮನಸೋತು ಅನೇಕರು ಖರೀದಿವನ್ನು ಮಾಡಿದ್ದಾರೆ.

ಹೀಗೆ ಈ ಪುಟಾಣಿಗೆ ಕಲೆಯ ಮೇಲಿರುವ ಆಸಕ್ತಿ ಹೀಗೆಯೇ ಮುಂದುವರಿಯಲಿ ಇನ್ನಷ್ಟು ಒಳ್ಳೆಯ ಚಿತ್ರ ಇವರ ಕೈಯಲ್ಲಿ ಮೂಡಿ ಬರಲಿ ಸರಸ್ವತಿ ದೇವಿಯ ಕೃಪೆ ಯಾವಾಗಲು ಧೃತಿಯ ಮೇಲಿರಲಿ ಇವರ ಕನಸು ನನಸಾಗಲಿ ಎಂದು ಹಾರೈಸುವ.

✍️ :ಪ್ರಶಾಂತ್ ಅಂಚನ್ ಮಸ್ಕತ್ತ್.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »