TOP STORIES:

FOLLOW US

ತಾಳೆ ಮರದಿಂದ ಬಿದ್ದು ಪ್ರಕಾಶ್ ಕೆದ್ದೇಲು ಮೃತ್ಯು


ಬಂಟ್ವಾಳ: ತಾಳೆ ಮರದಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನರಿಕೊಂಬು ಗ್ರಾಮದ ಕೆದ್ದೇಲು ಎಂಬಲ್ಲಿ ನಡೆದಿದೆ.

ಕೆದ್ದೇಲು ನಿವಾಸಿ ಪ್ರಕಾಶ್ ಕೆದ್ದೇಲು ಮೃತಪಟ್ಟ ವ್ಯಕ್ತಿ. ಗುರುವಾರ ಬೆಳಿಗ್ಗೆ 10.30 ರವೇಳೆ ಮನೆಯಿಂದ ಹೋಗಿದ್ದ ಪ್ರಕಾಶ್ ಅವರು ಮತ್ತೆ ಮನೆಗೆ ಬಂದಿದ್ದು ಶವವಾಗಿ.

ಕಳೆದ 20 ವರ್ಷಗಳಿಂದ ತಾಳೆ ಮರದಿಂದ ಶೇಂದಿ ತೆಗೆಯುವ ಕಾಯಕದಲ್ಲಿ ತೊಡಗಿಸಿಕೊಂಡಿದ್ದ ಪ್ರಕಾಶ್ ಅವರು ಗುರುವಾರ ಕೂಡ ಅದೇ ಕಾಯಕದಲ್ಲಿ ಮುಂಜಾನೆ ಯಿಂದ ತೊಡಗಿಸಿಕೊಂಡಿದ್ದ ರು.

ಗುರುವಾರ ಬೆಳಿಗ್ಗೆ ಕೆಲವು ತಾಳೆ ಮರಗಳ ಮೂರ್ತೆದಾರ ಕೆಲಸ ಮುಗಿಸಿ ಬಾಕಿ ಉಳಿದ ಅತೀ ಎತ್ತರದ ಹಳೆಯ ತಾಳೆ ಮರದ ಶೇಂದಿ ತೆಗೆಯಲು ಮರ ಏರಿದ್ದರು. ತಾಳೆ ಮರದಲ್ಲಿ ಮೂರ್ತೆದಾರಿಕೆ ಮಾಡುತ್ತಿದ್ದ ವೇಳೆಯಲ್ಲಿ ಆಯತಪ್ಪಿ ಮರದಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.ಅಬಳಿಕ ಆಸ್ಪತ್ರೆಗೆ ದಾಖಲಾಗಿಸಲಾಯಿತಾದರೂ ಚಿಕಿತ್ಸೆ ನೀಡುವ ಮೊದಲೇ ಅವರು ಮೃತಪಟ್ಟಿದ್ದರು.

ಆದರೆ ವಿಧಿಯ ಆಟಕ್ಕೆ ಪ್ರಕಾಶ್ ಅವರು ಸಣ್ಣ ಪ್ರಾಯದಲ್ಲಿ ಯೇ ಬಲಿಯಾಗಿದ್ದಾರೆ. ಸುಮಾರು 11.30 ಸಮಯದಲ್ಲಿ ಸ್ಥಳೀಯರು ತಾಳೆ ಮರದ ಬುಡದಲ್ಲಿ ಬಿದ್ದಿದ್ದ ಪ್ರಕಾಶ್ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಆದರೆ ಗಂಭೀರ ವಾಗಿ ತಲೆಗೆ ಗಾಯಗೊಂಡಿದ್ದರಿಂದ ಅದಾಗಲೇ ಪ್ರಕಾಶ್ ಮೃತ ಪಟ್ಟಿರುವುದಾಗಿ ವೈದ್ಯ ರು ತಿಳಿಸಿದ್ದಾರೆ .


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »