TOP STORIES:

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳುನಾಡು ಕಂಡಂತಹ ಇತಿಹಾಸಕಾರರಾದ Dr. P. Gururaj Bhat ಅವರು ಒಂದೆರಡು ತುಳು ಶಾಸನಗಳನ್ನು ಗುರುತಿಸಿದರೂ, ಓದಿ ಪ್ರಕಟನೆ ಮಾಡಿರಲಿಲ್ಲ. Dr. K.V Ramesh ಶಾಸನ ತಜ್ಞರು ಇವರು ಕಾಸರಗೋಡಿನ ಅನಂತಪುರ ಶಾಸನವನ್ನು ಓದಿ, ಪ್ರಕಟಿಸಿ ತುಳು ಭಾಷೆಯಲ್ಲಿಯೂ ಶಾಸನ ಇರುವುದನ್ನು ತೋರಿಸಿ ಕೊಟ್ಟರು. ಹಾಗೆಯೇ ಮಾಮೇಶ್ವರ, ವಿಟ್ಲದ ಶಾಸನವನ್ನು ಕೂಡ ಅವರು ಓದಿರುವರು. ಆನಂತರದಲ್ಲಿ ಧರ್ಮಸ್ಥಳದ Dr. S R Vighnaraja Bhat ಅವರು ಪಡುಮಲೆ, ಪರಕ್ಕಿಲ, ರೆಂಜಾಳ, ಇಲಂತಿಲ ಶಾಸನ ಸಂಶೋಧನೆಯನ್ನು ಮಾಡಿದರು.

ಶಂಕರ ಕುಂಜತ್ತೂರು ಅವರು ಕಿದೂರು ಶಾಸನ ವನ್ನು ಪತ್ತೆ ಹಚ್ಚುವ ಮೂಲಕ ತುಳು ಭಾಷೆಯಲ್ಲಿ ಶಾಸನಗಳು ಇನ್ನೂ ಸಿಗಬಹುದು ಎಂಬ ಭರವಸೆಯೊಂದಿಗೆ ಇನ್ನೊಂದಷ್ಟು ಶಾಸನಗಳು ಪತ್ತೆಯಾದವು. 2014 ರಿಂದ ಗುರುಗಳಾದ ಎಸ್ ಎ ಕೃಷ್ಣಯ್ಯ, Dr. ರಾಧಾಕೃಷ್ಣ ಬೆಳ್ಳೂರು ಮತ್ತು ನಾನು ತಂಡವಾಗಿಯೂ, ವಯಕ್ತಿಕ ವಾಗಿಯೂ ತುಳು ಶಾಸನಗಳನ್ನು ದಾಖಲೀಕರಣ ಆರಂಭಿಸಿದೆವು. ಇಂದಿಗೆ ಸುಮಾರು 27 ತುಳು ಭಾಷೆ ಶಾಸನಗಳು ಪತ್ತೆಯಾಗಿದ್ದು, ಇವುಗಳ ಕಾಲಮಾನ ಸುಮಾರು 11 ರಿಂದ 16 ನೆ ಶತಮಾನ.

ಎಲ್ಲಾ ಶಾಸನಗಳ ಛಾಯಾಚಿತ್ರವನ್ನು, ಶಾಸನಕ್ಕೆ ಸಂಬಂಧಪಟ್ಟ ಲಿಪಿಯನ್ನು ಈ ಗ್ರಂಥದಲ್ಲಿ ನೀಡಲಾಗಿದೆ. ಪ್ರಸಾರಾಂಗ, ಮಂಗಳೂರು ವಿಶ್ವ ವಿದ್ಯಾಲಯ ಈ ಪುಸ್ತಕವನ್ನು ಪ್ರಕಟ ಮಾಡಿದೆ, ಸುಂದರವಾದ ಮುಖಪುಟವನ್ನು ಆಕೃತಿ ಪ್ರಿಂಟರ್ಸ್ ನ ಕಲ್ಲೂರು ನಾಗೇಶ್ ಅವರು ಮಾಡಿದ್ದಾರೆ. ಸಿಂಧು ಮುದ್ರಣ ಮಂಗಳೂರು ಪುಸ್ತಕವನ್ನು ಅಚ್ಚುಕಟ್ಟಾಗಿ ಮುದ್ರಿಸಿದ್ದಾರೆ.
ಧನ್ಯವಾದಗಳು.

Inputs: Beauty of Tulunad


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »