TOP STORIES:

ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳು ಶಾಸನಗಳು | ತುಳುನಾಡಿನ ಚರಿತ್ರೆ ಮತ್ತು ಭಾಷೆಯ ಅಧ್ಯಯನದಲ್ಲಿ ಬಾಕಿ ಉಳಿದ ಅಧ್ಯಯನ ಮತ್ತು ನಿರ್ಲಕ್ಷಕ್ಕೆ ಒಳಪಟ್ಟಿದ್ದು ಇಲ್ಲಿಯ ತುಳು ಶಾಸನಗಳು.


ತುಳುನಾಡು ಕಂಡಂತಹ ಇತಿಹಾಸಕಾರರಾದ Dr. P. Gururaj Bhat ಅವರು ಒಂದೆರಡು ತುಳು ಶಾಸನಗಳನ್ನು ಗುರುತಿಸಿದರೂ, ಓದಿ ಪ್ರಕಟನೆ ಮಾಡಿರಲಿಲ್ಲ. Dr. K.V Ramesh ಶಾಸನ ತಜ್ಞರು ಇವರು ಕಾಸರಗೋಡಿನ ಅನಂತಪುರ ಶಾಸನವನ್ನು ಓದಿ, ಪ್ರಕಟಿಸಿ ತುಳು ಭಾಷೆಯಲ್ಲಿಯೂ ಶಾಸನ ಇರುವುದನ್ನು ತೋರಿಸಿ ಕೊಟ್ಟರು. ಹಾಗೆಯೇ ಮಾಮೇಶ್ವರ, ವಿಟ್ಲದ ಶಾಸನವನ್ನು ಕೂಡ ಅವರು ಓದಿರುವರು. ಆನಂತರದಲ್ಲಿ ಧರ್ಮಸ್ಥಳದ Dr. S R Vighnaraja Bhat ಅವರು ಪಡುಮಲೆ, ಪರಕ್ಕಿಲ, ರೆಂಜಾಳ, ಇಲಂತಿಲ ಶಾಸನ ಸಂಶೋಧನೆಯನ್ನು ಮಾಡಿದರು.

ಶಂಕರ ಕುಂಜತ್ತೂರು ಅವರು ಕಿದೂರು ಶಾಸನ ವನ್ನು ಪತ್ತೆ ಹಚ್ಚುವ ಮೂಲಕ ತುಳು ಭಾಷೆಯಲ್ಲಿ ಶಾಸನಗಳು ಇನ್ನೂ ಸಿಗಬಹುದು ಎಂಬ ಭರವಸೆಯೊಂದಿಗೆ ಇನ್ನೊಂದಷ್ಟು ಶಾಸನಗಳು ಪತ್ತೆಯಾದವು. 2014 ರಿಂದ ಗುರುಗಳಾದ ಎಸ್ ಎ ಕೃಷ್ಣಯ್ಯ, Dr. ರಾಧಾಕೃಷ್ಣ ಬೆಳ್ಳೂರು ಮತ್ತು ನಾನು ತಂಡವಾಗಿಯೂ, ವಯಕ್ತಿಕ ವಾಗಿಯೂ ತುಳು ಶಾಸನಗಳನ್ನು ದಾಖಲೀಕರಣ ಆರಂಭಿಸಿದೆವು. ಇಂದಿಗೆ ಸುಮಾರು 27 ತುಳು ಭಾಷೆ ಶಾಸನಗಳು ಪತ್ತೆಯಾಗಿದ್ದು, ಇವುಗಳ ಕಾಲಮಾನ ಸುಮಾರು 11 ರಿಂದ 16 ನೆ ಶತಮಾನ.

ಎಲ್ಲಾ ಶಾಸನಗಳ ಛಾಯಾಚಿತ್ರವನ್ನು, ಶಾಸನಕ್ಕೆ ಸಂಬಂಧಪಟ್ಟ ಲಿಪಿಯನ್ನು ಈ ಗ್ರಂಥದಲ್ಲಿ ನೀಡಲಾಗಿದೆ. ಪ್ರಸಾರಾಂಗ, ಮಂಗಳೂರು ವಿಶ್ವ ವಿದ್ಯಾಲಯ ಈ ಪುಸ್ತಕವನ್ನು ಪ್ರಕಟ ಮಾಡಿದೆ, ಸುಂದರವಾದ ಮುಖಪುಟವನ್ನು ಆಕೃತಿ ಪ್ರಿಂಟರ್ಸ್ ನ ಕಲ್ಲೂರು ನಾಗೇಶ್ ಅವರು ಮಾಡಿದ್ದಾರೆ. ಸಿಂಧು ಮುದ್ರಣ ಮಂಗಳೂರು ಪುಸ್ತಕವನ್ನು ಅಚ್ಚುಕಟ್ಟಾಗಿ ಮುದ್ರಿಸಿದ್ದಾರೆ.
ಧನ್ಯವಾದಗಳು.

Inputs: Beauty of Tulunad


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »