TOP STORIES:

FOLLOW US

ದಕ್ಷಿಣ ಕನ್ನಡ ಜಿಲ್ಲೆಯ ಸೋನು ಸೂದ್ ಮನೋಜ್ ಕಟ್ಟೆಮಾರ್


ದಕ್ಷಿಣ ಕನ್ನಡ ಜಿಲ್ಲೆಯ ಸೋನು ಸೂದ್

ಹೌದು ಇವರ ಹೆಸರು ಮನೋಜ್ ಕಟ್ಟೆಮಾರ್ ಇವರೇನು ಕೋಟ್ಯಧಿಪತಿಯಲ್ಲ ,ರಾಜಕಾರಣಿಯಲ್ಲ ,ಆದರೆ ಇವರ ಹೃದಯಶ್ರೀಮಂತಿಕೆ ಯಾರಿಗೂ ಕಮ್ಮಿ ಇಲ್ಲ .

ಹೌದು ಇವರು ಮೂಲತಹ ದಕ್ಷಿಣ ಕನ್ನಡ ಜಿಲ್ಲೆಯ ಕಲ್ಲಡ್ಕದ ಕಟ್ಟೆಮಾರ್ ಅನ್ನುವ ಊರಿನವರು ,

ಇವರು ಮಂತ್ರ ದೇವತೆ ದೈವ ದೇವರ ಸೇವೆ .ಅದರಲ್ಲೂ ಕಷ್ಟಕಾಲಕ್ಕೆ ನಂಬಿ ಬಂದ ಭಕ್ತರಿಂದ ಇವರು ನಿಮ್ಮಲ್ಲಿ ಹಣವಿಲ್ಲದಿದ್ದರೂಇವರು ಪ್ರಸಾದ ಕೊಟ್ಟೆ ಕೊಡುತ್ತಾರೆ .

ಆದರೆ ಇಲ್ಲಿ ವಿಷ್ಯ ಅವರ ಜೀವನದ ಕುರಿತಾಗಿ ಅಲ್ಲ .ಅವರು 2020 ರಿಂದ ಶುರುವಾದ ಕೋರೋಣ ಎಂಬ ಮಹಾಮಾರಿಯಿಂದಇಂದಿನ ವರೆಗೂ ಪ್ರತಿದಿನ ಲೊಕ್ಡೌನ್ ಇರುವುದರಿಂದ ಕೆಲಸವಿಲ್ಲದೆ  ಬಾರಿ ಸಂಕಷ್ಟಕ್ಕೆ ಒಳಗಾದ ಬಡ ಕುಟುಂಬಳಿಗೆ ಇವರುಇಂದಿಗೂ ಮೂಟೆ  ಅಕ್ಕಿ ,ಮತ್ತು ದಿನ ನಿತ್ಯದ ಪದಾರ್ಥ ವಸ್ತುಗಳನ್ನು ಯಾವುದೇ ಪ್ರಚಾರವಿಲ್ಲದೆ

ಇದು ಜನರ ಸೇವೆ ದೇವರ ಸೇವೆ ,ನನಗೆ ದೇವರು ಕೊಟ್ಟಿದ್ದನ್ನು ನಾನು ಜನರಿಗೆ ನನ್ನ ಚಿಕ್ಕ ಸಹಾಯ ಅಂತ ಕೊಡುತ್ತಿದ್ದಾರೆ .

ಕೋರೋಣ ಶುರುವಾದ ದಿನದಲ್ಲಿ ಕೆಲವ್ರು ತನ್ನ ಪ್ರಚಾರಕ್ಕಾಗಿ ದಾನ ಮಾಡಿದರೆ .ಕೆಲವರು ಎಲ್ಲಾ ಇದ್ದರು ಬಡವರಿಗೆ ಏನು ಕೊಡದೆಇದ್ದಾರೆ .

ಇಂತಹ ಜನಗಳ ಮದ್ಯೆ ಪುಣ್ಯಾತ್ಮ ತೀರಾ ಬಡಜನಗಳ ಪಾಲಿಗೆ ದೇವರಾಗಿದ್ದಾನೆ ,ಯಾಕಂದ್ರೆ ಕಷ್ಟದ ಸಮಯದಲ್ಲಿ ಒಂದುಒತ್ತಿನ ಊಟ ಕೊಟ್ಟರು ಅವನು ದೇವರಿಗೆ ಸಮಾನ ಅನ್ನುವ ಮಾತು ನಮ್ಮ ಹಿರಿಯರಿಂದ ನಾವು ಕೇಳಿದ್ದೇವೆ .

ಯಾರೋ ಕೊಟ್ಟ ಹಣದಿಂದ ಅಥವಾ ಯಾವ್ದೋ ಪಾರ್ಟಿ ಕೊಟ್ಟ ಹಣದಿಂದ ನಾನೆ ಕೊಟ್ಟಿದ್ದು ಅಂತ ಫೋಟೋ ತೆಗೆದುಸಾಮಾಜಿಕತಾಣದಲ್ಲಿ ಬಿಡುವ ಜನರ ಮದ್ಯೆ

ಇವರು ಯಾವುದೇ ಪ್ರಚಾರವಿಲ್ಲದೆ ತನ್ನ ಸ್ವಂತ ದುಡಿಮಯಿಂದ ಸಹಾಯ ಮಾಡಿರುತ್ತಾರೆ .

ಇವರ ಬಗ್ಗೆ ಬರೆಯುತ್ತ ಹೋದರೆ ದಿನಗಳೇ ಸಾಲದುಅಣ್ಣ ನಿಮ್ಮ ಜನಸೇವೆಗೆ ನಮ್ಮ ಕೋಟಿ ಕೋಟಿ ನಮನಗಳು


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »