TOP STORIES:

ದಿಢೀರ್‌ ಕೋವಿಡ್‌ ಹೆಚ್ಚಳ : ಸಮಾರಂಭಗಳಿಗೆ ಏನಿದೆ ಹೊಸ ರೂಲ್ಸ್..?


ಬೆಂಗಳೂರು: ಕೋವಿಡ್‌ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಈ ನಿಟ್ಟಿನಲ್ಲಿ ಮದುವೆ ಸಮಾರಂಭಗಳಿಗೂ ಕೊರೊನಾ ಕಂಟಕ ಎದುರಾಗಿದೆ.‌ ಹಾಗಿದ್ದರೆ ಕೊರೊನಾ ನಡುವೆ ಸಮಾರಂಭಗಳನ್ನು ನಡೆಸುವುದಕ್ಕೂ ಹೊಸ ರೂಲ್ಸ್‌ ಗಳು ಅನ್ವಯವಾಗುತ್ತದೆ.

ಹಾಗಿದ್ದಾರೆ ಯಾವೆಲ್ಲ ಕಡೆಗಳಲ್ಲಿ ಎಷ್ಟ ಜನರು ಸೇರಬಹುದು ಇಲ್ಲಿದೆ ಮಾಹಿತಿ..

ಮದುವೆ ಸಮಾರಂಭಕ್ಕೂ ನಿರ್ಬಂಧ: ಹೊಸ ವರ್ಷದಲ್ಲಿ ಮದುವೆಯಾಗಬೇಕೆಂದುಕೊಂಡವರು ಈ ರೂಲ್ಸ್‌ ಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕಾಗಿದೆ. ಹೋರಾಂಗಣದಲ್ಲಿ ಆಗುವ ಮದುವೆಗಳಿಗೆ 200 ಜನರ ಮಿತಿಯನ್ನು ವಿಧಿಸಲಾಗಿದೆ. ಒಳಾಂಗಣದಲ್ಲಿ ನಡೆಯುವಂತಹ ಮದುವೆಗಳಿಗೆ 100 ಜನರ ಮಿತಿ ವಿಧಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಕೂಡಾ ಎರಡು ಡೋಸ್ ಕೋವಿಡ್‌ ಲಸಿಕೆ ಪೂರ್ಣಗೊಂಡಿರಬೇಕು ಎಂಬ ನಿರ್ಬಂಧ ವಿಧಿಸಲಾಗಿದೆ. ರಾಜ್ಯದಲ್ಲಿ ಸದ್ಯ ಮದುವೆ ಸೀಜನ್ ಆರಂಭವಾಗುತ್ತಿದ್ದು, ಹೆಚ್ಚಿನ ಜನ ಸೇರುವುದರಿಂದ ಹೆಚ್ಚಿನ ಜನ ಸೇರುತ್ತಾರೆ.
ಈ ನಿಟ್ಟಿನಲ್ಲಿ ಮದುವೆಗಳ ಮೇಲೆ ಸರ್ಕಾರ ವಿಶೇಷ ನಿಗಾ ವಹಿಸಿ ನಿಯಂತ್ರಣಕ್ಕೆ ಸೂಚಿಸಿದೆ.

ದೇವಸ್ಥಾನಗಳಿಗೂ ನಿರ್ಬಂಧ:

ಇನ್ನು ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ದೇವಸ್ಥಾನಗಳು, ಮಂದಿರ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಪೂಜೆ ಪುನಸ್ಕಾರ, ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ. ಅಲ್ಲಿನ ಸೇವೆಗಳು ಎಂದಿನಂತೆ ನಡೆಯುತ್ತವೆ. ಆದರೆ, ಭಕ್ತರ ಪ್ರವೇಶಕ್ಕೆ ಮಾತ್ರ ಮಿತಿ ಇರಬೇಕು ಎಂದು ಸಚಿವ ಆರ್. ಅಶೋಕ್ ಹೇಳಿದರು.

ಜಾತ್ರೆಗಳನ್ನು ನಡೆಸುವಂತಿಲ್ಲ:

ಜಾತ್ರೆ ಮತ್ತು ಉತ್ಸವಗಳನ್ನು ನಡೆಸಲು ನಿರ್ಬಂಧ ವಿಧಿಸಲಾಗಿದೆ. ಹೆಚ್ಚಿನ ಜನಜಂಗುಳಿ ಸೇರುವಂತಹ ಜಾತ್ರೆ ಮತ್ತುಉತ್ಸವಗಳನ್ನು ಈ ಕೂಡಲೇ ರದ್ದು ಮಾಡುವಂತೆ ಎಲ್ಲ ಜಿಲ್ಲೆಗಳಿಗೂ ಸೂಚಿಸಲಾಗಿದೆ. ಕೇವಲ ಸಾಂಪ್ರದಾಯಿಕ ಆಚರಣೆಗಳು ಮಾತ್ರ ನಡೆಯಬಹುದು. ಆದರೆ, ಜನ ಗುಂಪಾಗಿ ಉತ್ಸವಗಳನ್ನು ನಡೆಸುವುದು ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದರು.

ಕೋವಿಡ್‌ ಹರಡುವಿಕೆಯ ತೀವ್ರತೆ ಹೆಚ್ಚಾಗುತ್ತಿರೋದ್ರಿಂದ ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್‌ ಧರಿಸಿಕೊಂಡು ಸಮಾರಂಭಗಳಲ್ಲೂ ಕೊರೊನಾ ಎಚ್ಚರಿಕೆ ಕ್ರಮಗಳನ್ನು ಪಾಲಿಸೋದು ನಿಮ್ಮ ಆರೋಗ್ಯ ದೃಷ್ಠಿಯಿಂದ ಪಾಲಿಸೋದು ಅತ್ಯಗತ್ಯ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »