TOP STORIES:

ದ್ವನಿ ಇಲ್ಲದವರ ದ್ವನಿ,ಯುವಕರ ಆದರ್ಶ ನಮ್ಮ ಹೆಮ್ಮೆಯ ಬಿರುವೆರ್ ಉದಯಣ್ಣ..


ದ್ವನಿ ಇಲ್ಲದವರ ದ್ವನಿ,ಯುವಕರ ಆದರ್ಶ ನಮ್ಮ  ಹೆಮ್ಮೆಯ ಬಿರುವೆರ್ ಉದಯಣ್ಣ..

ಬಡವರ ,ನೊಂದವರ ,ತುಳಿ ಕ್ಕೊಳಗಾದವರ ಪಾಲಿಗೆ ಪ್ರೀತಿಯ ಅಣ್ಣ..

ಕಿರಿಯರ ನಿರ್ಲಕ್ಷದಿಂದ ಅನಾಥರಾದ ಹಿರಿಯರಿಗೆ ಆಶ್ರಯ ಕೊಟ್ಟು ಸಲಹುವ ಪ್ರೀತಿಯ ಮಗ.

ಜೀವನದಲ್ಲಿ ಭವಿಷ್ಯದ ಬರವಸೆಗಳನ್ನೆಲ್ಲ ಕಳೆದುಕೊಂಡು ಕೈ ಚೆಲ್ಲಿ ಕುಳಿತ ಸಾವಿರಾರು ಯುವಕರಿಗೇ ಭರವಸೆ ಮೂಡಿಸುವಪ್ರೀತಿಯ ಗೆಳೆಯ.

ನಗು ಮೊಗದ ಸರದಾರಬಿರುವೇರ್ ಕುಡ್ಲದಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಲ್ಲಾಳ್ ಬಾಗ್…!

ಹೊಸ ತಲೆಮಾರಿನ ಪೀಳಿಗೆಗೆ ಇರುವ ತಾಕತ್ತು, ಸಾವಿನೊಂದಿಗೆ ಬೇಕಾದ್ರೂ ಕೈಕುಲುಕಿ ಬರಬಲ್ಲ ನಿರ್ಭೀತ ಮನಸ್ಥಿತಿಯ ಗಟ್ಟಿತನಇವರದ್ದು..!

ಜೀವನ ಮತ್ತು ಸಮಾಜ ಒದಗಿಸಿರೋ ಅವಕಾಶವನ್ನು ಬಡವರ ಕಣ್ಣೀರನ್ನು ಒರೆಸಲು ಬಳಸಿಕೊಂಡರು.!

ಹಠ ಮತ್ತು ದ್ವೇಷ ಸಾಧಿಸುವ ಗುಣವನ್ನು ನಾನು ಯಾವತ್ತೋ ಬಿಟ್ಟಿದ್ದೇನೆ.ಜೀವ ಬೇಕಾದ್ರೂ ಕೊಡುವಗೆಳೆಯರಿದ್ದಾರೆ.ಬೆಂಬಲಿಸುವ ಜನರಿದ್ದಾರೆ.ಮತ್ತೇನು ಬೇಕು ಹೇಳಿಅನ್ನುವ ಇವರು ಜನ ನಾಯಕನು ಹೌದು.ಜನ ಸೇವಕನು ಹೌದು!

ಉದಯ್ ಪೂಜಾರಿಯವರು ಕಟ್ಟಿ ಬೆಳೆಸಿದಬಿರುವೇರ್ ಕುಡ್ಲಇವತ್ತು ದೇಶ ವಿದೇಶಗಳಲ್ಲಿ ಜನಪ್ರಿಯಗೊಂಡು ಅಶಕ್ತರಿಗೆಸೇವೆಯ ನೆರಳನ್ನು ನೀಡುತ್ತಿದೆ.ಅದರಲ್ಲೂ ಮಂಗಳೂರು ಹುಲಿವೇಷದ ಸಂಘಟನೆಯ ಮೂಲಕ ಸಾವಿರಾರು ಕಾರ್ಯಕರ್ತರನ್ನುಒಗ್ಗೂಡಿಸಿ ಎರಡು ಕೋಟಿಗಿಂತಲೂ ಹೆಚ್ಚು ಮೊತ್ತದ ಸಹಾಯವನ್ನು ಸಮಾಜಕ್ಕೆ ನೀಡಿದ ಹೆಗ್ಗಳಿಕೆ ಇವರದ್ದು.

ಕಳೆದ ವರ್ಷ ಕೊರೋನ ಸಂದರ್ಭದಲ್ಲಿ ಇವರ ಸೇವೆ ಅನನ್ಯವಾದುದು.ಕರಾವಳಿಯ ಎಲ್ಲ ತಾಲೂಕುಗಳಲ್ಲಿ ಬಿರುವೆರ್ ಕುಡ್ಲದ ಶಾಖೆತೆರೆದು ಎಲ್ಲ ವರ್ಗದ ದುರ್ಬಲರ ಸೇವೆಗೆ ಚಾಲನೆ ಕೊಟ್ಟರು.ಸುಮಾರು 30 ಲಕ್ಷ ಫುಡ್ ಕಿಟ್ಸ್ ನ್ನೂ ಕೇವಲ ಮಂಗಳೂರು ನಗರದಲ್ಲೇಹಂಚಿದ್ದಾರೆ ಅಂದರೆ ಇವರ ಸೇವಾಗುಣದ ವಿಶಾಲತೆಯನ್ನು ನೀವು ಆಲೋಚಿಸಬಹುದು.

ಬಿಲ್ಲವರ ಬಗ್ಗೆ ಯಾರೂ ಏನೇ ಹೇಳಲಿ ಮೊದಲಾಗಿ ದ್ವನಿ ಎತ್ತುವ ಯುವಕ ಇವರು. ಹೆಸರಿಗಾಗಿ ಅಧ್ಯಕ್ಷ ಉಪಾಧ್ಯಕ್ಷ ಆಗುವಮುಂದಾಳುಗಳು ನನ್ನಲ್ಲಿ ತುಂಬಾ ಜನ ಇದ್ದಾರೆ.ಆದರೆ ಕೆಲಸ ಮಾಡುವ ಇಚ್ಛಾಶಕ್ತಿಯ ಕೊರತೆ ಅವರಲ್ಲಿ ಕಾಣುತ್ತದೆ.

ಕೋಟಿ ಚೆನ್ನಯರು ಎಂದೂ ಸುಮ್ಮ ಸುಮ್ಮನೆ ತಪ್ಪೆಸಗಿದವರಲ್ಲ.ಹಾಗಂತ ಅನ್ಯಾಯ ಕಂಡಾಗ ಕಣ್ಣಿದ್ದೂ ಕುರುಡರಂತೆಇದ್ದವರಲ್ಲ.ಅದೇ ಆದರ್ಶದಲ್ಲಿ ಉದಯ್ ಬದುಕುತ್ತಿದ್ದಾರೆ..

ಹಿರಿಯರು ಎನಿಸಿಕೊಂಡ ಸಮಾಜದ ಮುಖಂಡರು ಸ್ಥಾನಮಾನಗಳನ್ನು ಯುವಕರಿಗೆ ಒಪ್ಪಿಸಿ ಗೌರವಯುತವಾಗಿ ಹೊರನಡೆಯಲು ಇದು ಸಕಾಲ.ಇಲ್ಲವಾದರೆ ಕಾಲ ಕಳೆದಂತೆ ನೀವು ನೇಪಥ್ಯಕ್ಕೆ ಸರಿಯು ದಲ್ಲದೇ ಸಮಾಜಕ್ಕೆ ಸಾರತಿಯಾಗಬೇಕಾದ ಸಂಘಸಂಸ್ಥೆಗಳು ತಮ್ಮ ಪ್ರಾಧಾನ್ಯತೆಯನ್ನು ಕಳೆದು ಕೊಳ್ಳುದರಲ್ಲಿ ಸಂದೇಹ ವಿಲ್ಲ.”

ನಿಟ್ಟಿನಲ್ಲಿ ಬಿರುವೆರ್ ಉದಯ್ ಅಣ್ಣ ನಮಗೆಲ್ಲ ಆಶಾಕಿರಣ ಎನಿಸಿಕೊಂಡಿದ್ದಾರೆ.ಪ್ರತಿ ಒಳ್ಳೆಯ ಕೆಲಸಕ್ಕೆ ಬೆನ್ನು ತಟ್ಟುವ  ಮನಸ್ಸುಅವರದ್ದು. ಏನೇ ಸಹಾಯ ಬೇಕಾದ್ರೂ ನಾನಿದ್ದೇನೆ ನಿಮ್ಮ ಜೊತೆಗೆ ಅನ್ನುವ ಭರವಸೆ ಕೊಡುವ ಮನಸ್ಸಿರುವ ಉದಯ್ ಇನ್ನಷ್ಟುಬೆಳೆಯಲಿ ಮತ್ತಷ್ಟು ಬೆಳಗಲಿ

 

✍️ಉದಯ್ ಕುಂದಾಪುರ

            (ಮುಂಬೈ)


Related Posts

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »

ನಿರೂಪಣಾ ಕ್ಷೇತ್ರದಲ್ಲಿ ಮಿಂಚುತ್ತಿರುವ ಉದಯೋನ್ಮುಖ ಪ್ರತಿಭೆ – ಕೃತಿ ಪೂಜಾರಿ ಮೂಡುಬೆಟ್ಟು


Share           ಸಾಧನೆಯೆಂಬುದು ಯಾರೊಬ್ಬನ ಸೊತ್ತೂ ಅಲ್ಲ, ಅದು ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಭಾವದಿಂದ ಮುನ್ನಡೆಯುವ ಮನಸು ಮತ್ತು ವ್ಯಕ್ತಿಗಳ ಪಾಲಿನ ವರದಾನ. ಸಾಧನೆಯ ಮನಸ್ಸೆಂಬ ಸಸಿಗೆ ಸತತ ನೀರೆರೆದು ಪೋಷಿಸಿ, ಶ್ರಮವನ್ನು


Read More »