TOP STORIES:

FOLLOW US

“ನಮ್ಮ ಬಿಲ್ಲವೆರ್ “ಪೇಜ್ ಅರ್ಪಿಸುವ “ಗೆಜ್ಜೆಗಿರಿ ಕ್ಷೇತ್ರದ ಅಮರ್ ಬೊಳ್ಳಿಲು” ತುಳು ಭಕ್ತಿ ಹಾಡು ಬಿಡುಗಡೆ


ತುಳುನಾಡಿನ ಕಾರ್ಣಿಕ ಮಣ್ಣಲ್ಲಿ ಒಂದಾದ “ಶ್ರೀ ಕ್ಷೇತ್ರ ಗೆಜ್ಜೆಗಿರಿ ಸತ್ಯಧರ್ಮ ಚಾವಡಿ” ಇದರ ಕಳೆದ ವರ್ಷದ ವಿಜೃಂಭಣೆಯ ಬ್ರಹ್ಮಕಲಶೋತ್ಸವದ ಸವಿ ನೆನಪಿಗಾಗಿ “ನಮ್ಮ ಬಿಲ್ಲವೆರ್ “ಪೇಜ್ ಅರ್ಪಿಸುವ ಯು ಟ್ಯೂಬ್ ಲಿಂಕ್ ಚಾನೆಲ್ ನಲ್ಲಿ ಇಂದು ಬಿಡುಗಡೆಗೊಂಡಿರುವ “ಗೆಜ್ಜೆಗಿರಿ ಕ್ಷೇತ್ರದ ಅಮರ್ ಬೊಳ್ಳಿಲು” ತುಳು ಭಕ್ತಿ ಹಾಡು ತುಳುನಾಡ ಅನರ್ಘ್ಯ ರತ್ನ ದೇಯಿ ಬೈದೆದಿ ದಿವ್ಯ ಸನ್ನಿದಾನದಲ್ಲಿ ಗಣ್ಯಾತಿ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಗೊಂಡಿತು.

ಈ ಸಮಾರಂಭದಲ್ಲಿ ಕೇಂದ್ರ ಬಿಂದುವಾಗಿ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಶಿವಗಿರಿ ಮಠ ವರ್ಕಳ ಕೇರಳ.ಇವರ ದಿವ್ಯ ಹಸ್ತದಿ ಬಿಡುಗಡೆಗೊಂಡು ಉತ್ತಮ ರೀತಿಯಲ್ಲಿ ಈ ಹಾಡು ಜನರ ಜನಮನ್ನನೆಗಯ್ಯಳಿ ಎಂದು ಆಶೀರ್ವಚನಗೈದರು.

ಗೆಜ್ಜೆಗಿರಿ ಕ್ಷೆತ್ರದ ಯಜಮಾನರಾದ ಶ್ರೀ ಶ್ರೀಧರ ಪೂಜಾರಿ ಯವರ ಉಪಸ್ಥಿತಿಯೊಂದಿಗೆ ಹಾಡುಗಾರ್ತಿ ವಿದ್ಯಾ ಸುವರ್ಣ, ನಟನೆಗೈದ ತೃಪ್ತಿ. ಜೆ. ಬಂಗೇರ, ತುಳುನಾಡ ಕಳಸ ಎಂಬ ಬಿರುದು ಪಡೆದ ಈ ಹಾದಿಗೆ ಸಾಹಿತ್ಯ ಬರೆದ ಜಿ. ಎಸ್. ಗುರುಪುರ,ಸನ್ನಿಧಾನಕ್ಕೆ ಆಗಮಿಸಿದ ಭಕ್ತಾದಿಗಳ ಸಮ್ಮುಖದಲ್ಲಿ ಶಶಿಧರ್ ಕಿನ್ನಿಮಜಲು ಕಾರ್ಯಕ್ರಮದ ನಿರೂಪಣೆಗೈದು, ಕೀರ್ತನ ಸನಿಲ್ ರವರು ಎಲ್ಲರನ್ನು ಸ್ವಾಗತಿಸಿ ಸಂಭ್ರಮ ಸಡಗರದೊಂದಿಗೆ ಹಾಡಿಗೆ ಚಾಲನೆ ನೀಡಲಾಯಿತು.


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »