TOP STORIES:

ನವಚೇತನ ಸೇವಾ ಬಳಗ (ರಿ ) ತೋಡಾರು. ನಮ್ಮ ಈ ಸನ್ಮಾನ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿದವರು ಸತೀಶ್ ಅಂಚನ್ ಬಜಾಲ್ ಅಧ್ಯಕ್ಷರು ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ


ನವಚೇತನ ಸೇವಾ ಬಳಗ (ರಿ ) ತೋಡಾರು.

ಬಡವರ ಸೇವೆಯೇ ದೇವರ ಸೇವೆ

ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವುದೇ ಎಂಬ ಮಾತಿನಂತೆ ನಮ್ಮ ತಂಡವು ದಿನದಂದು ಶಿಕ್ಷಣಕ್ಕೆ ಮಹತ್ವವನ್ನುಕೊಟ್ಟು ದ್ವಿತೀಯ ಪಿ ಯು ಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನ ಗಳಿಸಿದ 6 ವಿದ್ಯಾರ್ಥಿಗಳನ್ನು ಗುರುತಿಸಿಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ವತ್ತೂರಿನಲ್ಲಿ ಸನ್ಮಾನಿಸಲಾಯಿತು.ಸನ್ಮಾನಿತಗೊಂಡ ವಿದ್ಯಾರ್ಥಿಗಳು ತಂಡದ ಬಗ್ಗೆ ಇನ್ನಷ್ಟುಸಮಾಜಸೇವೆ ನಿಮ್ಮಿಂದಾಗಲಿ ಹಾಗೆಯೇ ಶಿಕ್ಷಣಕ್ಕೆ ನಿಮ್ಮ ಸಹಕಾರ ಎಂದಿಗೂ ಇರಲಿ ಎಂದು ಶುಭ ಹಾರೈಸಿದರು.ನಮ್ಮ ಸನ್ಮಾನಕಾರ್ಯಕ್ರಮಕ್ಕೆ  ಸಂಪೂರ್ಣ ಸಹಕಾರ ನೀಡಿದವರು ಸತೀಶ್ ಅಂಚನ್ ಬಜಾಲ್ ಅಧ್ಯಕ್ಷರು ಮಂಗಳೂರು ಅಸೋಸಿಯೇಷನ್ ಸೌದಿಅರೇಬಿಯಾ ದಮ್ಮಾಮ್ ಇವರು, ಸಂದರ್ಭದಲ್ಲಿ ನಮ್ಮ ತಂಡದ ಉಪಾಧ್ಯಕ್ಷರಾದ ಸಂತೋಷ್ ಪೂಜಾರಿ ಹೊಕ್ಕಾಡಿಗೋಳಿ, ಸದಸ್ಯರಾದ ದೀಕ್ಷಿತ್ ದೇವಾಡಿಗ ನಂದಲಿಕೆ, ಶೈಲೇಶ್ ಕೋಟ್ಯಾನ್ ಸೂಡ, ಸುಧೀರ್ ಪೂಜಾರಿ ಇರ್ವತ್ತೂರು,ನಾಗರಾಜ್ ಕುಲಾಲ್ಬೆಲ್ಮನ್, ಮುಕೇಶ್ ಸಾಲ್ಯಾನ್ ನಂದಲಿಕೆ, ಪ್ರಸನ್ನ ಆಚಾರ್ಯ ನಂದಲಿಕೆ, ಜಾನ್ ಸೂಡ, ಹಾಗೂ ಕೃಷ್ಣ ಸುವರ್ಣ ವೇಣೂರ್, ಉಪಸ್ಥಿತರಿದ್ದರು. ದೀಕ್ಷಿತ್ ನಂದಲಿಕೆ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »