TOP STORIES:

FOLLOW US

ನಾರಾಯಣ ಗುರು ಸ್ತಬ್ಧ ಚಿತ್ರದ ನಿರಾಕರಣೆ: ಬಿಲ್ಲವ ಸಂಘ (ರಿ.) ಉರ್ವ- ಅಶೋಕನಗರ ಜಿಲ್ಲಾಧಿಕಾರಿಗೆ ಮನವಿ


ಬಿಲ್ಲವ ಸಂಘ (ರಿ.) ಉರ್ವ- ಅಶೋಕನಗರ ರಿಂದ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ನಾರಾಯಣಗುರುಗಳ ಸ್ತಬ್ಧ ಚಿತ್ರದ ನಿರಾಕರಣೆಯ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗೆ ಮನವಿ ನೀಡಿದರು.

ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಹಾ ಸಂದೇಶವನ್ನು ವಿಶ್ವಕ್ಕೆ ಸಾರಿದ ವಿಶ್ವಮಾನದ, ಜಗದ್ಗುರು, ಬ್ರಹ್ಮಶ್ರೀ ನಾರಾಯಣಗುರು, ಕೇರಳದಲ್ಲಿ ಅಮಾನುವ ಸ್ಥಿತಿಯಲ್ಲಿ ಜನಸಾಮಾನ್ಯರು ಪ್ರಾಣಿ ಸದೃಶ್ಯ ಜೀವನವನ್ನು ನಡೆಸುತ್ತು, ಕಷ್ಟ ಸಂಕಷ್ಟಗಳಲ್ಲಿ ದಿಕ್ಕು ಕಾಣದೆ ತೊಳಲಾಡುತ್ತಿರುವಾಗ ಅವರ ಬಾಳಿಗೆ ದಾರಿ ದೀಪವಾದವರು ವಿದೇಶವುಳ್ಳ, ಸುಸಂಸ್ಕೃತ ಕೌಟುಂಬಿಕ ಹಿನ್ನೆಲೆಯುಳ್ಳ ಉತ್ತಮ ಸಮಾಜದ ನಿರ್ಮಾಣಕ್ಕೆ ಉತ್ತಮ ಆಗತ್ಯ ಎಂಬುದನ್ನು ಮನಗಂಡು ‘ಶಿಕ್ಷಣದಿಂದ ಸ್ವತಂತ್ರರಾಗಿ, ಸಂಘಟನೆಯಿಂದ ಬಲಯುತರಾಗಿ’ ಎಂಬ ಸಂದೇಶವನ್ನು ಶಿಕ್ಷಣ ಲೋಕಕ್ಕೆ ಸಾರಿದ ನಾರಾಯಣ ಗುರುಗಳು ಶಿಕ್ಷಣ ಕ್ರಾಂತಿಗೆ ಮುನ್ನುಡಿ ಬರೆದವರು.

ಸಕಲ ಮತಗಳ ಪರಮ ಉದ್ದೇಶವು ಒಂದೇ ಎನ್ನುವ ಸತ್ಯವನ್ನು ಅರಿತು, ಎಲ್ಲ ಧರ್ಮಗಳ ತಿರುಳು ಒಂದೇ ಸಾಧನೆಯ ಮಾರ್ಗಗಳು ಭಿನ್ನವಾದುವುಗಳನ್ನೇ, ಸರ್ವಧರ್ಮಗಳವರು ಅನ್ನೋನ್ಯವಾಗಿ ಸಹೋದರತ್ವದಿಂದ ಬಾಳಬೇಕೆ ಆಶಯವನ್ನು – ಮೊತ್ತವರು ಬ್ರಹ್ಮಶ್ರೀ ನಾರಾಯಣ ಗುರುಗಳು, ಇಂತಹ ಮಹಾನ್ ಯುಗಪುರುಷ ಮಂಗಳೂರಿನ ಕುದ್ರೋಳಿಯಲ್ಲಿ ಶ್ರೀ ಗೋಕರ್ಣನಾಥ ದೇವಾಲಯವನ್ನು ಸ್ಥಾಪಿಸಿ, ದೀನದಲಿತರಿಗೆ ದೇವರನ್ನು ಆರಾಧಿಸುವ ಭಾಗ್ಯವನ್ನು ಕರುಣಿಸಿದ ದೇವಪುರುಷ ಜನವರಿ 21, 2022ರಂದು ನವದೆಹಲಿಯಲ್ಲಿ ಜರಗುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳ ರಾಜ್ಯ ಕಳುಹಿಸಿರುವ ಸ್ತಬ್ಧ ಚಿತ್ರದಲ್ಲಿ ಮಹಿಳೆಯರ ಸುರಕ್ಷತೆಯ ವಿಷಯದೊಂದಿಗೆ ಜಟಾಯು ಪಕ್ಷಿಯ ಪ್ರತಿಮೆ ಮತ್ತು ನಾರಾಯಣಗುರುಗಳ ಪ್ರತಿಮೆ ಒಳಗೊಂಡಿದ್ದು.

ಇದರಲ್ಲಿ ಮಹಾನ್ ಮರುಷ ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಮೆಯನ್ನು ತಿರಸ್ಕರಿಸಿರುವುದು ವಿಷಾದನೀಯ. ಇದನ್ನು ಪುನರ್ ಪರಿಶೀಲಿಸಿ, ಸಂಬಂಧಪಟ್ಟ ಆಯ್ಕೆ ಸಮಿತಿಗೆ ಒತ್ತಡ ಹೇರಿ ಗಣರಾಜ್ಯೋತ್ಸವದಂದು ಬಹಶ್ರೀ ನಾರಾಯಗುರುಗಳ ಸಚಿತ್ರವನ್ನು ಪ್ರದರ್ಶಿಸಲು ಕೇಂದ್ರ ಸರಕಾರವು ಆದೇಶ ನೀಡುವಂತೆ ತಾವು ಪ್ರಯತ್ನಿಸಬೇಕೆಂದು ಈ ಮೂಲಕ ಮಾನ್ಯ ಜಿಲ್ಲಾಧಿಕಾರಿಗೆ ಮನವಿ ನೀಡಿದರು.


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »