TOP STORIES:

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..


ಸಂಘಟನೆ ಯಿಂದ ಬಲಿಷ್ಠರಾಗಿ ಎಂಬುದರ ನಿಜವಾದ ಅರ್ಥ

ವಾರಕ್ಕೊಮ್ಮೆ ನಮ್ಮವರ ಪರಿಚಯ..

ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ ಕುಡ್ಲದಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..

ಒಂದೇ ಜಾತಿ ಒಂದೇ ಮತ ಒಂದೇ ದೇವರುಎಂಬನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರುಬ್ರಹ್ಮಶ್ರೀನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆಮತಯದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿಮಿಡಿಯುವ ಮನಗಳಿಗೆ ಅವರ ಕಣ್ಣೀರೋರೆಸಿ ಮನ  ಮನೆಯಲ್ಲಿನಂದಾದೀಪ ಬೆಳಗಿಸಿದವೇ ನಮ್ಮ ಪ್ರೀತಿಯ ಬಿರುವೆರ್ಕುಡ್ಲಸಂಘಟನೆಯ ರೂವಾರಿ ಉದಯ ಪೂಜಾರಿ ಬಲ್ಲಾಳ್ ಬಾಗ್..

ಆಡದಲೆ ಮಾಡುವವನು ರೂಢಿಯೊಳಗುತ್ತಮಎನ್ನುವ ಸರ್ವಜ್ಞನ ಸಾರದಂತೆ ಯಾವುದೇ ಸದ್ದುಗದ್ದಲವಿಲ್ಲದೆಸಮಾಜದಸೇವೆಗಾಗಿ ತನ್ನಜೀವನವನ್ನು ಮುಡಿಪಾಗಿಟ್ಟವರು. ಮಾತ್ರವಲ್ಲದೆ ಸಮಾಜ ಒದಗಿಸಿರೋ ಅವಕಾಶವನ್ನು ಸಮಾಜದಸೇವೆಗಾಗಿ ಮೀಸಲಾಗಿಟ್ಟವರು.

ಬಿರುವೆರ್ ಕುಡ್ಲ ಸ್ಥಾಪನೆಯಾಗಿ 7ವರ್ಷ ಕಳೆದಿಲ್ಲ ಆದರೆ ಕಡಿಮೆ ಅವಧಿಯಲ್ಲಿ ಮಹತ್ತರವಾದ ಸೇವೆಯ ಮುಖೇನ ಸುಮಾರು20 ಘಟಕಗಳನ್ನು ಸ್ಥಾಪಿಸಿ. 2 ಕೋಟಿ ಗಿಂತಲು ಹೆಚ್ಚು ಮೊತ್ತದ ಸಹಾಯ ಹಸ್ತವನ್ನು ಸಮಾಜದ ಬಡ ಜನರಿಗಾಗಿ ನೀಡಿರುವುದುಮಾತ್ರವಲ್ಲದೆಕೊರೊನಾ ಮಹಾಮಾರಿಯಿಂದ ಜನತೆ ತತ್ತರಿಸುತ್ತಿರುವ ಸಂಧರ್ಭದಲ್ಲಿ ಲಕ್ಷಾಂತರ ರೂಪಾಯಿ ಮೊತ್ತದ ಆಂಬುಲೆನ್ಸ್  ಜನರ ಸೇವೆಗಾಗಿ ನೀಡಿದ್ದು ಒಂದು ದಾಖಲೆಯೇ ಸರಿ. ಇಂತಹ ಸಮಾಜಮುಖಿ ಚಿಂತನೆಯ ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ಕುಡ್ಲ ಸಂಘಟನೆಯ  ಕೀರ್ತಿ,  ಶ್ರೇಯಸ್ಸು ನಮ್ಮ ಉದಯ್ ಪೂಜಾರಿ ಯವರಿಗೆ ಸಲ್ಲುತ್ತದೆ..

ದೇವರು ಇವರಿಗೆ ಐಶ್ವರ್ಯ ಆರೋಗ್ಯ ಕೊಟ್ಟು ಕಾಪಾಡಲಿ..

Team.. World Ediga Network Gouds Cummunity


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »