TOP STORIES:

FOLLOW US

ಬಡಜನರಿಗೆ ದಾರಿದೀಪವಾಗುವ ಶ್ರೀ ಶಾರದಾತನಯ ಬಾಯಾರು


ಕೇರಳದ ಕಾಸರಗೋಡು ಪೈವಳಿಕೆ ಪಂಚಾಯತಿನ ಬಾಯಾರು ಗ್ರಾಮದ ಬಳಿ ಚಿಪ್ಪಾರು ವಿಷ್ಣುಮೂರ್ತಿ ದೇವಸ್ಥಾನದ ಹೋಗುವ ದಾರಿ ಮಧ್ಯೆ ಸಿಗುವ ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು (ಶ್ರೀ ಶಕ್ತಿ ಪೀಠಂ ), ಇದು ಶ್ರೀ ಶಾರದಾತನಯವರ ಸಾಧನಾ ಕ್ಷೇತ್ರ.

ಸಾಧಾರಣ 600 ವರ್ಷಗಳ ಇತಿಹಾಸವಿರುವ ಸ್ಥಾನದ ಮನೆ ಹಾಗು ಗುಡ್ಡ ಮನೆ ಪರಂಪರೆಯ ಮಂತ್ರವಾದ ಕುಟುಂಬದಲ್ಲಿ ಜನಿಸಿದ ಶಾರದಾತನಯ ಕುಕ್ಕಾಜೆ ಶ್ರೀ ಧರ್ಮಶ್ರೀ ಗುರು ತನಿಯಪ್ಪ ಪೂಜಾರಿಯವರಿಂದ ದೀಕ್ಷೆ ಪಡೆದವರು. ಪ್ರಸ್ತುತ ಸ್ಥಾನದ ಮನೆ ಪಾವನ ಭೂಮಿಯ ಪುಣ್ಯ ಮಣ್ಣಿನಲ್ಲಿ ಜಗನ್ಮಾತೆಯ ಪ್ರೇರಣೆ ಎಂಬಂತೆ ಶ್ರೀ ಧರ್ಮಶ್ರೀ ಗುರು ಮಂತ್ರ ಚಾವಡಿ( ಶ್ರೀ ಶಕ್ತಿ ಪೀಠಂ) ಬಾಯಾರು ಎಂಬ ಗುರು ಸದನವನ್ನು ನಿರ್ಮಿಸಿ,

ನೊಂದು ಬೆಂದು ಬಂದ ಜನರ ಜೀವನದ ಸರ್ವ ಸಮಸ್ಯೆಗಳನ್ನು ಪರಿಹರಿಸಿ ಬೇಗುದಿಯನ್ನು ನೀಗಿಸಿ ನಂಬಿದ ಜನರ ಮನೆಯ ಆಶಾಕಿರಣವಾಗಿ, ಸದಾ ಆರಾಧ್ಯ ದೇವತೆ ಧೂಮಾವತಿ ದುರ್ಗಾ ಶಕ್ತಿ ಮತ್ತು ಆಂಜನೇಯ ಸ್ವಾಮಿಯ ಆರಾಧನೆಯೊಂದಿಗೆ ಬಡಜನರಿಗೆ ದಾರಿದೀಪವಾಗಿದ್ದಾರೆ.

ನಿರಂತರ ಜಪತಪ ಅನುಷ್ಟಾನ ಕ್ಷೇತ್ರಕ್ಕೆ ಶರಣಾಗಿ ಬಂದು ಭಕ್ತರ ಸಮಸ್ಯೆಗೆ ಜ್ಯೋತಿಷ್ಯ ನೋಡಿ ಸಮರ್ಥ ಪರಿಹಾರ ಸ್ವಾರ್ಥ ಭಾವನೆಯಿಲ್ಲದೆ ನಡೆಯುತ್ತಿರುವುದು ಇಲ್ಲಿಯ ವಿಶೇಷತೆ.

Contact:

ಶ್ರಿ ಧರ್ಮಶ್ರಿ ಗುರು ಮಂತ್ರ ಚಾವಡಿ ಬಾಯಾರು ಶ್ರೀ ಶಕ್ತಿ ಪೀಠಂ

+91 97469 89205


Share:

More Posts

Category

Send Us A Message

Related Posts

ಛಲ ಬಿಡದೆ ಹೋರಾಡಿ ವಿರೋಧಿಗಳ ಕುತಂತ್ರವನ್ನು ಮನದಟ್ಟು ಮಾಡುವಲ್ಲಿ ಯಶಸ್ವಿಯಾದ ಮಹೇಶ್ ಕೋಟ್ಯಾನ್


Share       lಮಂಗಳೂರು SEZ ಸಂತ್ರಸ್ತರ ನಡುವಿನ ಛಲ ಬಿಡದ ಹೋರಾಟಗಾರ ಆತ ಆಗ ಹದಿಹರೆಯದ ಹುಡುಗ, ಸಂಘಟನೆಗಳಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಜೀವನೋಪಾಯಕ್ಕಾಗಿ ಕುಟುಂಬದ 16 ಎಕರೆ ಜಾಗದಲ್ಲಿ ವಾಣಿಜ್ಯ ಕೃಷಿ ಬೆಳೆಯುವ


Read More »

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »