TOP STORIES:

FOLLOW US

ಬಡವರಿಗೆ ಗೊತ್ತಿರದ ಶ್ರೀಮಂತರ ಆ 10 ಗುಟ್ಟುಗಳು


ಶ್ರೀಮಂತಿಕೆ ಬೇಕು ಎಂದರೆ ಮೊದಲನೇದಾಗಿ ಕಷ್ಟ ತಗೊಳೊಕೆ ತಯಾರಾಗಿರಬೇಕು ಸಂಪಾದನೆಗಿಂತ ಹೆಚ್ಚು ಖರ್ಚು ಮಾಡುವುದನ್ನು ನಿಲ್ಲಿಸಬೇಕು ಬೇರೆಯವರ ಬಳಿ ಕೆಲಸ ಮಾಡಿಕೊಂಡು ನೀವು ಶ್ರೀಮಂತರಾಗುವುದು ಕಷ್ಟ ನಿಮ್ಮ ಸುತ್ತಮುತ್ತಲು ಒಳ್ಳೆಯ ಸ್ನೇಹಿತರನ್ನು ಇಟ್ಟುಕೊಳ್ಳಿ.

ಇಂದಿನ ಆದಾಯದ ಬಗ್ಗೆ ಚಿಂತಿಸುತ್ತ ಮುಂದಿನ ಶ್ರೀಮಂತಿಕೆಯನ್ನು ಬಿಡಬೇಡಿ ನಿಮ್ಮ ವ್ಯಾಮೋಹ ವಸ್ತುವಿನ ಮೇಲೆ ಅಲ್ಲದೆ ಹಣದ ಮೇಲಿರಲಿ ಹಣವನ್ನು ಉಳಿಸುವುದು ಅಷ್ಟೇ ಅಲ್ಲ ಹೇಗೆ ಹೆಚ್ಚು ಮಾಡೋದು ಅಂತನೂ ಗೊತ್ತಿರಬೇಕು ಹೂಡಿಕೆ ವಿಷಯದಲ್ಲಿ ನಿಮ್ಮ ಮೇಲಿರುವ ನಂಬಿಕೆಯನ್ನು ಕಳೆದುಕೊಳ್ಳಬೇಡಿ ಕೇವಲ ಕಷ್ಟಪಟ್ಟು ದುಡಿದರೆ ಶ್ರೀಮಂತಿಕೆ ನಿಮ್ಮ ಬಳಿ ಬರುವುದಿಲ್ಲ ಯುಕ್ತಿಯನ್ನು ಉಪಯೋಗಿಸಿ ಹಣವನ್ನು ಸಂಪಾದನೆ ಮಾಡಬೇಕಾಗುತ್ತದೆ.

ಈ ಮೇಲಿನ ಹತ್ತು ವಿಷಯಗಳನ್ನು ನೀವು ಗಮನದಲ್ಲಿ ಇಟ್ಟುಕೊಂಡರೆ ನೀವು ಕೂಡ ಶ್ರೀಮಂತರಾಗಬಹುದು ಈ ಶ್ರೀಮಂತಿಕೆಯ ಸಕ್ಸಸ್ ಮಂತ್ರವನ್ನು ನೀವು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಅಷ್ಟೇ ಅಲ್ಲದೆ ನೀವು ಅದನ್ನು ಕಾರ್ಯರೂಪದಲ್ಲಿ ಕೂಡ ತರಬೇಕು ಆಗಿದ್ದಾರೆ ಮಾತ್ರ ನೀವು ಅತಿಶೀಘ್ರವಾಗಿ ಕಡಿಮೆ ಅವಧಿಯಲ್ಲಿ ಶ್ರೀಮಂತರಾಗಬಹುದು ಬೇರೆಯವರನ್ನು ನೋಡಿ ನಾವು ಶ್ರೀಮಂತರಾಗಿಲ್ಲ ಎಂದು ಕೊರಗುವ ಬದಲು ಶ್ರೀಮಂತರಾಗಲು ಏನು ಮಾಡಬೇಕು ಎಂಬುದನ್ನು ಆಲೋಚಿಸಿ ಅದನ್ನು ಕಾರ್ಯರೂಪಕ್ಕೆ ತಂದರೆ ತುಂಬಾನೇ ಉತ್ತಮ.

ಮಾಹಿತಿ ಹಾಗೂ ವಿಡಿಯೋ ಕೃಪೆ : ಇಂಡಿಯನ್ ಮನಿ ಡಾಟ್ ಕಾಮ್.


Share:

More Posts

Category

Send Us A Message

Related Posts

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


Share       ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ


Read More »

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


Share       ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು


Read More »

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ, ತಾಲೂಕು ಮಟ್ಟದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬೆಳ್ತಂಗಡಿ ತಾಲೂಕಿನಲ್ಲಿ ಗೆಜ್ಜೆಗಿರಿ ಜಾತ್ರೋತ್ಸವದ ವಲಯ ಸಮಿತಿ ಗಳನ್ನು ರಚಿಸಿ ಗ್ರಾಮ ಮಟ್ಟದಲ್ಲಿ ಸಮಾಜದ ಎಲ್ಲಾ ಸಂಘಟನೆಗಳು ಒಗ್ಗಟ್ಟಿನ ಮೂಲಕ ಸಂಘಟನಾತ್ಮಕವಾಗಿ ಕೆಲಸ ಮಾಡಲು ನಿರ್ಧಾರ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ


Read More »