TOP STORIES:

FOLLOW US

ಬಡವರಿಗೆ ಗೊತ್ತಿರದ ಶ್ರೀಮಂತರ ಆ 10 ಗುಟ್ಟುಗಳು


ಶ್ರೀಮಂತಿಕೆ ಬೇಕು ಎಂದರೆ ಮೊದಲನೇದಾಗಿ ಕಷ್ಟ ತಗೊಳೊಕೆ ತಯಾರಾಗಿರಬೇಕು ಸಂಪಾದನೆಗಿಂತ ಹೆಚ್ಚು ಖರ್ಚು ಮಾಡುವುದನ್ನು ನಿಲ್ಲಿಸಬೇಕು ಬೇರೆಯವರ ಬಳಿ ಕೆಲಸ ಮಾಡಿಕೊಂಡು ನೀವು ಶ್ರೀಮಂತರಾಗುವುದು ಕಷ್ಟ ನಿಮ್ಮ ಸುತ್ತಮುತ್ತಲು ಒಳ್ಳೆಯ ಸ್ನೇಹಿತರನ್ನು ಇಟ್ಟುಕೊಳ್ಳಿ.

ಇಂದಿನ ಆದಾಯದ ಬಗ್ಗೆ ಚಿಂತಿಸುತ್ತ ಮುಂದಿನ ಶ್ರೀಮಂತಿಕೆಯನ್ನು ಬಿಡಬೇಡಿ ನಿಮ್ಮ ವ್ಯಾಮೋಹ ವಸ್ತುವಿನ ಮೇಲೆ ಅಲ್ಲದೆ ಹಣದ ಮೇಲಿರಲಿ ಹಣವನ್ನು ಉಳಿಸುವುದು ಅಷ್ಟೇ ಅಲ್ಲ ಹೇಗೆ ಹೆಚ್ಚು ಮಾಡೋದು ಅಂತನೂ ಗೊತ್ತಿರಬೇಕು ಹೂಡಿಕೆ ವಿಷಯದಲ್ಲಿ ನಿಮ್ಮ ಮೇಲಿರುವ ನಂಬಿಕೆಯನ್ನು ಕಳೆದುಕೊಳ್ಳಬೇಡಿ ಕೇವಲ ಕಷ್ಟಪಟ್ಟು ದುಡಿದರೆ ಶ್ರೀಮಂತಿಕೆ ನಿಮ್ಮ ಬಳಿ ಬರುವುದಿಲ್ಲ ಯುಕ್ತಿಯನ್ನು ಉಪಯೋಗಿಸಿ ಹಣವನ್ನು ಸಂಪಾದನೆ ಮಾಡಬೇಕಾಗುತ್ತದೆ.

ಈ ಮೇಲಿನ ಹತ್ತು ವಿಷಯಗಳನ್ನು ನೀವು ಗಮನದಲ್ಲಿ ಇಟ್ಟುಕೊಂಡರೆ ನೀವು ಕೂಡ ಶ್ರೀಮಂತರಾಗಬಹುದು ಈ ಶ್ರೀಮಂತಿಕೆಯ ಸಕ್ಸಸ್ ಮಂತ್ರವನ್ನು ನೀವು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು ಅಷ್ಟೇ ಅಲ್ಲದೆ ನೀವು ಅದನ್ನು ಕಾರ್ಯರೂಪದಲ್ಲಿ ಕೂಡ ತರಬೇಕು ಆಗಿದ್ದಾರೆ ಮಾತ್ರ ನೀವು ಅತಿಶೀಘ್ರವಾಗಿ ಕಡಿಮೆ ಅವಧಿಯಲ್ಲಿ ಶ್ರೀಮಂತರಾಗಬಹುದು ಬೇರೆಯವರನ್ನು ನೋಡಿ ನಾವು ಶ್ರೀಮಂತರಾಗಿಲ್ಲ ಎಂದು ಕೊರಗುವ ಬದಲು ಶ್ರೀಮಂತರಾಗಲು ಏನು ಮಾಡಬೇಕು ಎಂಬುದನ್ನು ಆಲೋಚಿಸಿ ಅದನ್ನು ಕಾರ್ಯರೂಪಕ್ಕೆ ತಂದರೆ ತುಂಬಾನೇ ಉತ್ತಮ.

ಮಾಹಿತಿ ಹಾಗೂ ವಿಡಿಯೋ ಕೃಪೆ : ಇಂಡಿಯನ್ ಮನಿ ಡಾಟ್ ಕಾಮ್.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »