TOP STORIES:

FOLLOW US

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 54 ನೇ ಸೇವಾ ಯೋಜನೆ


ಬಿರುವೆರ್ ಕುಡ್ಲ(ರಿ) ಬಜಪೆ ಘಟಕ
ಸ್ಪಂದನ 54 ನೇ ಸೇವಾ ಯೋಜನೆ

ಬ್ರಹಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು ಸುಸ್ಥಿತಿಗೆ ತರುವ ಪಣವನ್ನು ತೊಟ್ಟಿರುವ ಶ್ರೀ ಉದಯ ಪೂಜಾರಿ ನೇತ್ರತ್ವದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಮಂಗಳೂರು ಕರ್ನಾಟಕ ಇದರ ಹೃದಯವಂತರು-2020 ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಇದರ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ 54ನೇ ಸೇವಾಯೋಜನೆಯಡಿಯಲ್ಲಿ ಸಹಾಯಧನವನ್ನು ದಿನಾಂಕ: 04.02.2021ನೇ ಗುರುವಾರದಂದು ಶಿಬರೂರು ನಿವಾಸಿ ಪೂವಪ್ಪ ಪೂಜಾರಿ ಇವರಿಗೆ ವೈದ್ಯಕೀಯ ನೆರವಿಗಾಗಿ ನೀಡಲಾಯಿತು.
ಪೂವಪ್ಪ ಪೂಜಾರಿ ಇವರು ಶಿಬರೂರಿನ ರಾಜೀವ‌ ನಗರದ ನಿವಾಸಿಯಾಗಿದ್ದು, ಜನವರಿ 4ನೇ ತಾರೀಕಿನಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಇವರ ಆರ್ಥಿಕ ಪರಿಸ್ಥಿತಿ ತುಂಬಾ ಸಂಕಷ್ಟದಲ್ಲಿ ಇದೆ. ಇವರ ಕುಟುಂಬ ಅತಿ ಕಡುಬಡತನದಲ್ಲಿ ಇದ್ದು ಮುಂದಿನ ಚಿಕಿತ್ಸೆಗಾಗಿ ಹಣದ ಕೊರತೆಯಿರುವುದರಿಂದ ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಸಹಾಯ ಕೋರಿ ಮನವಿ ಸಲ್ಲಿಸಿದ್ದರು. ಇವರ ಪರಿಸ್ಥಿತಿಯನ್ನು ಗಮನಿಸಿ ತಕ್ಷಣವೇ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ ಮುಖಾಂತರ ಇವರಿಗೆ ಆಸ್ಪತ್ರೆಯ ಖರ್ಚಿಗೆ ಧನಸಹಾಯ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರು ಪ್ರಶಾಂತ್‌ ಕುಮಾರ್ ಕೆಂಜಾರು ಕಾನ, ಕೀರ್ತನ್ ಅಮೀನ್ ಪೆರ್ಮುದೆ, ನಿರಂಜನ್ ಕರ್ಕೇರ ಪೋರ್ಕೊಡಿ, ಸಂದೇಶ್ ಶೆಟ್ಟಿ ‌ಜೋಕಟ್ಟೆ, ಪ್ರಸಾದ್ ಬೈದ್ಯ, ಜೀವನ್ ಪೆರ್ಮುದೆ, ರಮಾನಂದ ಪೂಜಾರಿ ಕಟೀಲು, ಅಖಿಲೇಶ್ ಅಮೀನ್ ಜೋಕಟ್ಟೆ, ಮನೀಶ್ ಪೂಜಾರಿ ಜೋಕಟ್ಟೆ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »