TOP STORIES:

ಬಿರುವೆರ್ ಕುಡ್ಲ ಕೊಪ್ಪ ಘಟಕದ ಪ್ರಥಮ ಸೇವಾ ಯೋಜನೆ:


ಬಿರುವೆರ್ ಕುಡ್ಲ ಕೊಪ್ಪ ಘಟಕದ ಪ್ರಥಮ ಸೇವಾ ಯೋಜನೆ:

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ  ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮುನ್ನುಡಿಯೊಂದಿಗೆ ನಿರಂತರ ಸಮಾಜಸೇವೆ ಮಾಡುತ್ತಿರುವ ಹೆಮ್ಮೆಯ ಸಂಘಟನೆಯಾದ  ಬಿರುವೆರ್ ಕುಡ್ಲ, ಕೊಪ್ಪ ಘಟಕ ದ ಪ್ರಥಮ ಸೇವಾ ಯೋಜನೆಯ ವಿವರ.

ಕೊಪ್ಪ ತಾಲ್ಲೂಕಿನ ತಲಮಕ್ಕಿ ಗ್ರಾಮದ ರತ್ನಾಕರ ಪೂಜಾರಿ ಅವರ ಪತ್ನಿ ಲೀಲಾವತಿ ಎಂಬುವವರು ಶ್ವಾಶಕೋಶದ ತೊಂದರೆಯಿಂದ ಬಳಲುತ್ತಿದ್ದು, ಇವರಿಗೆ ಬಿರುವೇರ್ ಕುಡ್ಲ ಕೊಪ್ಪ ಘಟಕ ದ ವತಿಯಿಂದ ಮಾಸಿಕ ಸೇವಾ ಯೋಜನೆ ಅಡಿಯಲ್ಲಿ, ಪ್ರಥಮ ಸೇವೆಯಾಗಿ, ಚಿಕಿತ್ಸೆಯ ಆರ್ಥಿಕ ಸಂಕಷ್ಟಕ್ಕೆ ನೆರವಾಗಲು ಸಹಾಯಧನವನ್ನು ನೀಡಲಾಗಿದೆ.

ಈ ಕಾರ್ಯಕ್ರಮದಲ್ಲಿ ಬಿರುವೇರ್ ಕುಡ್ಲ ಕೊಪ್ಪ ಘಟಕದ ಅಧ್ಯಕ್ಷರಾಗಿರುವ ನಾಗರಾಜ್ ಪ್ರಭ, ಉಪಾಧ್ಯಕ್ಷರಾಗಿರುವ ಸುಧೀರ್,
ಪ್ರಧಾನ ಕಾರ್ಯದರ್ಶಿ ವೆಂಕಟೇಶ ಪೂಜಾರಿ,
ಸಹಕಾರ್ಯದರ್ಶಿ ಕೃಷ್ಣಮೂರ್ತಿ,
ಕೋಶಾಧಿಕಾರಿ ಮೋಹನ್,
ಸಂಘಟನ ಕಾರ್ಯದರ್ಶಿ ರಕ್ಷಿತ್ ಕೆ. ಎಸ್,
ಸಾಮಾಜಿಕ ಜಾಲತಾಣ ಉಸ್ತುವಾರಿ ಸಚಿನ್ ಎಸ್,
ಸ್ಪಂಧನನಿಧಿ ಸಂಚಾಲಕರು ರವೀಶ್ ಪೂಜಾರಿ,
ಗೌರವ ಸಲಹೆಗಾರ ಶಾಶ್ವತ್ ವಿ, ಮತ್ತು ಮಂಜುನಾಥ್ ಭಂಡಿಗಡಿ
ಮತ್ತು ಬಿರ್ವೆರ್ ಕುಡ್ಲ ಘಟಕದ ಸದಸ್ಯರಾದಂತಹ ಸಚಿನ್ ಕೆ. ಎಸ್, ಆಶಿಶ್ ಪೂಜಾರಿ ಇವರೆಲ್ಲರೂ ಭಾಗವಸಿರುತ್ತಾರೆ.

ಪ್ರಕಟನೆ:

✍️ ಬಿರುವೆರ್ ಕುಡ್ಲ ಕೊಪ್ಪ ಘಟಕ


Related Posts

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »