TOP STORIES:

ಬಿರುವೆರ್ ಕುಡ್ಲ ಬಜಪೆ ಘಟಕ ಪೆರ್ಮುದೆ ವಲಯ ಘಟಕದ 76ನೇ ಸೇವಾ ಯೋಜನೆ


ದಿನಾಂಕ: 24.07.2022ನೇ ಭಾನುವಾರ ಮಾತೃಶ್ರೀ ನಿಲಯ ಪೆರ್ಮುದೆ ಕ್ರಾಸ್ ಪದವು ನಿವಾಸಿ ಮನೋಹರ ಪೂಜಾರಿಯವರುಕಿಡ್ನಿ ವೈಫಲ್ಯದಿಂದ ತುಂಬಾ ವರ್ಷದಿಂದ ಬಳಲುತ್ತಿದ್ದಾರೆ. ಅನೇಕ ಚಿಕಿತ್ಸೆಗಳು ಹಾಗೂ ಶಸ್ತ್ರಚಿಕಿತ್ಸೆ ಗಳು ನಡೆದಿದೆ. ಆರ್ಥಿಕಸಂಕಷ್ಟದಲ್ಲಿರುವ ಇವರಿಗೆ  ಧನಸಹಾಯ ಮಾಡಲು ಬಿರುವೆರ್ ಕುಡ್ಲ ಬಜಪೆ ಘಟಕದ ಪೆರ್ಮುದೆ ವಲಯದ ಸದಸ್ಯರುಮುಂದಾದರು. ಪ್ರಕಾರ ಬಿರುವೆರ್ ಕುಡ್ಲ ಬಜಪೆ ಘಟಕದ ಪೆರ್ಮುದೆ ವಲಯದ ಪದಾಧಿಕಾರಿಗಳು ಹಾಗೂ ಘಟಕದಪದಾಧಿಕಾರಿಗಳ ಜೊತೆ ಚರ್ಚಿಸಿ ಮನೋಹರ ಪೂಜಾರಿ ಅವರ ಮನೆಗೆ ತೆರಳಿ ಅವರಿಗೆ ಧನಸಹಾಯ ನೀಡಲಾಯಿತು. ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಉಪಾಧ್ಯಕ್ಷರುಗಳಾದ ಶ್ರೀ ಚಂದ್ರ ಪೂಜಾರಿ ಪೆರಾರ, ಶ್ರೀ ದಿನೇಶ್ ಬಂಗೇರಬಜಪೆ, ವಲಯದ ಸಂಚಾಲಕರಾದ ಶ್ರೀ ಕೀರ್ತನ್ ಅಮೀನ್ ಪೆರ್ಮುದೆ, ಸಹ ಸಂಚಾಲಕರಾದ ಶ್ರೀ ಜೀವರಾಜ್, ಲೋಹಿತ್ಆಚಾರ್ಯ, ಶ್ರವಣ್, ಅಭಿಷೇಕ್, ಶಂಕರ್, ಭರತ್ ಮತ್ತಿತರರು ಉಪಸ್ಥಿತರಿದ್ದರು.

ಜೈ ಬ್ರಹ್ಮ ಶ್ರೀ ನಾರಾಯಣ ಗುರುವೇ ನಮಃ

*ಸಂಚಾಲಕರು/ಸಹ ಸಂಚಾಲಕರು ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು*

ಪೆರ್ಮುದೆ ವಲಯ

ಬಿರುವೆರ್ ಕುಡ್ಲ ಬಜಪೆ ಘಟಕ


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »