TOP STORIES:

FOLLOW US

ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕದಿಂದ 30ನೇ ಸೇವಾ ಯೋಜನೆ


ಉದಯ ಪೂಜಾರಿ ಬಳ್ಳಾಲ್ ಭಾಗ್ ಸ್ಥಾಪಕ ಅಧ್ಯಕ್ಷತೆಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿರುವೆರ್ ಕುಡ್ಲ (ರಿ) ಮಂಗಳೂರು ಇದರ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ (ರಿ) ಬೆಳ್ತಂಗಡಿ ಘಟಕ ದ 30ನೇ ಸೇವಾ ಯೋಜನೆ ಯನ್ನು ಬೆಳ್ತಂಗಡಿ ತಾಲೂಕಿನ ಮದ್ದಡ್ಕ ನಿವಾಸಿ ಸುರೇಶ್ ಮೈರಳಿಕೆ ಇವರ ಮನೆಗೆ ನೀಡಲಾಯಿತು.

ಸುರೇಶ್ (44ವರ್ಷ) ಇವರು ಆಟೋ ಚಾಲಕರಾಗಿದ್ದು, ಇಬ್ಬರು ಹೆಣ್ಣು ಮಕ್ಕಳಿರುವ ಬಡತನದ ಕುಟುಂಬ. ಇತ್ತೀಚಿಗೆ ಸುರೇಶ್ ರವರಿಗೆ ಮೆದುಳಿನ ರಕ್ತ ಸ್ರಾವ
ಸಂಭವಿಸಿದ್ದು, ಕೊರೊನಾ ಮಹಾಮಾರಿಯ ಲಾಕ್ ಡೌನ್ ನಿಂದ ತತ್ತರಿಸಿರುವ ಈ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆಯೂ ಸುರೇಶ್ ಇವರ ಕುಟುಂಬಕ್ಕೆ ದೊಡ್ಡ ಹೊಡೆತವಾಗಿದೆ.ಸುರೇಶ್ ಇವರ ಕುಟುಂಬವೂ ಸಹೃದಯಿ ದಾನಿಗಳ ನೀರಿಕ್ಷೆಯಲ್ಲಿರುವುದನ್ನು ಮನಗಂಡ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕವು ತುರ್ತಾಗಿ
ಬ್ರಹ್ಮಶ್ರೀ ಸೇವಾ ನಿಧಿಯಿಂದ 30ನೇ ಯೋಜನೆಯಾಗಿ ₹10,000/- ದ ಚೆಕ್ ನ್ನು ಸ್ಥಳೀಯರಾದ ಶ್ರೀಮತಿ ಪದ್ಮರವೀಂದ್ರ ಪೂಜಾರಿ ಇವರ ಮುಖಾಂತರ ನೀಡಲಾಯಿತು.

ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಹರ್ಷ ಕೋಟ್ಯಾನ್, ಸಂಚಾಲಕರಾದ ವಿನಯ್ ಗುರಿಪಲ್ಲ,ಉಪಸ್ಥಿತರಿದ್ದರು. ಹಾಗೂ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕ ದ 31ನೇ ಸೇವಾ ಯೋಜನೆಯಾಗಿ‌ ಕೊರೊನಾದ ಎರಡನೇ ಅಲೆಯಲ್ಲಿ ಕಷ್ಟದಲ್ಲಿರುವ ಆಯ್ದ ಮನೆಗಳಿಗೆ ಪುಂಜಾಲಕಟ್ಟೆ,ಕಿಲ್ಲೂರು, ಉಜಿರೆ,ಪರಿಸರದ ಮನೆಗಳಿಗೆ ತೆರಳಿ ಅಗತ್ಯವಿರುವ ‌ದಿನಸಿ ಸಾಮಗ್ರಿಗಳನ್ನು ನೀಡಲಾಯಿತು.
ಸಂಚಾಲಕರಾದ ಮಧುಕರ್ ಪುಂಜಾಲಕಟ್ಟೆ,ಪ್ರಸಾದ್ ಕಿಲ್ಲೂರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »