TOP STORIES:

ಬಿರುವೆರ್ ಕುಡ್ಲ, ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮಸೇವಾ ಯೋಜನೆ


ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮ ಸೇವಾ ಯೋಜನೆ

ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಮ್ಮೇಳನದ ಬಿರುದು ಪಡೆದ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ *ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದೊಂದಿಗೆ, ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂಬ ಉದ್ದೇಶದೊಂದಿಗೆ ನಿರಂತರ ಸಮಾಜಸೇವೆ ಮಾಡುತ್ತಿರುವ ಹೆಮ್ಮೆಯ ಬಿರುವೆರ್ ಕುಡ್ಲ, ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮಸೇವಾ ಯೋಜನೆ

ಕುಂಪಲ, ಕುಜುಮಗದ್ದೆ ನಿವಾಸಿಯಾದ ಶ್ರೀ ವಿಠ್ಠಲ್ ಶೋಭಾ ಸಫಲ್ಯ ರವರ ಮಗನಾದ ರಕ್ಷಿತ್.ಎಂ, ಪ್ರಾಯ 18 ವರ್ಷ ಇವರು ರಕ್ತದ ಕಾಯಿಲೆ (ಬ್ಲಡ್ ಕ್ಯಾನ್ಸರ್) ನಿಂದ ಬಳಲುತ್ತಿದ್ದು ನಗರದ, ದೇರಳಕಟ್ಟೆ K.S ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತ್ಯಂತ ಕಡು ಬಡತನದಲ್ಲಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ವಿಧಿ ನೀಡಿದ ಪರೀಕ್ಷೆ ಎದುರಿಸಲಾರದೆ ಪರಿತಪಿಸುತ್ತಿದ್ದು, ಇವರ ಕುಟುಂಬ, ನಮ್ಮಲ್ಲಿ ಸಹಾಯಕೋರಿ ಮನವಿ ಮಾಡಿದ್ದಾರೆ.

ನಮ್ಮ ಘಟಕದಿಂದ ಸೇವಾಯೋಜನೆಯ ಬಗ್ಗೆ ಇವರಿಗೆ ಪ್ರಥಮ ಸೇವಾಯೋಜನೆಯನ್ನು ಕೊಡುದಾಗಿ ನಿಶ್ಚಿಸಿದ್ದೇವೆ .

ಇವರ ಮನವಿಯಂತೆ, ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕ* ತುರ್ತಾಗಿ ಸ್ಪಂದಿಸಿ, ದಿನಾಂಕ 29/01/2021ರಂದು ಅವರು ದಾಖಲಾದ ಆಸ್ಪತ್ರೆ ಗೆ ತೆರಳಿ ಧನಸಹಾಯವನ್ನು ಹಸ್ತಾಂತರ ‌ಮಾಡಲಾಯಿತು.

ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ, ದೇರಳಕಟ್ಟೆ ಘಟಕದ, ಅಧ್ಯಕ್ಷರು ಶ್ರೀ ಶ್ರವಣ್ ಪೂಜಾರಿ ಅಂಬ್ಲಮೊಗರು, ಉಪಾಧ್ಯಕ್ಷರಾದ ಶ್ರೀಕಾಂತ್ ಕುತ್ತಾರ್, ಪ್ರದಾನ ಕಾರ್ಯದರ್ಶಿಯಾದ ಪ್ರಜ್ವಲ್ ಅಂಚನ್, ಕುಂಪಲ,
ಜೊತೆ ಕಾರ್ಯದರ್ಶಿಯಾದ ವಿಶಿತ್ ಪೂಜಾರಿ ವೈದ್ಯನಾಥ ನಗರ, ಕೋಶಾಧಿಕಾರಿಯಾದ ಮಿತಿಲೇಶ್ ಪೂಜಾರಿ ವೈದ್ಯನಾಥ ನಗರ, ಸಂಘಟನಾ ಕಾರ್ಯದರ್ಶಿಗಳಾದ ಶ್ರೇಯಸ್ ತಲ್ವಾರ್, ಸಂತೋಷ್ ಗಾಣಿಗ ಹಾಗೂ ಕ್ರೀಡಾ ಕಾರ್ಯದರ್ಶಿ ಯಾದ ಸ್ವರೂಪ್ ಬಿ. ವಿ ಕುಂಪಲ, ಅಕ್ಷಯ್ ಕುಂಪಲ ಮತ್ತಿತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಕಟಣೆ

ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕ.

ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »