TOP STORIES:

ಬಿರುವೆರ್ ಕುಡ್ಲ, ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮಸೇವಾ ಯೋಜನೆ


ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮ ಸೇವಾ ಯೋಜನೆ

ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಮ್ಮೇಳನದ ಬಿರುದು ಪಡೆದ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ *ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದೊಂದಿಗೆ, ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂಬ ಉದ್ದೇಶದೊಂದಿಗೆ ನಿರಂತರ ಸಮಾಜಸೇವೆ ಮಾಡುತ್ತಿರುವ ಹೆಮ್ಮೆಯ ಬಿರುವೆರ್ ಕುಡ್ಲ, ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮಸೇವಾ ಯೋಜನೆ

ಕುಂಪಲ, ಕುಜುಮಗದ್ದೆ ನಿವಾಸಿಯಾದ ಶ್ರೀ ವಿಠ್ಠಲ್ ಶೋಭಾ ಸಫಲ್ಯ ರವರ ಮಗನಾದ ರಕ್ಷಿತ್.ಎಂ, ಪ್ರಾಯ 18 ವರ್ಷ ಇವರು ರಕ್ತದ ಕಾಯಿಲೆ (ಬ್ಲಡ್ ಕ್ಯಾನ್ಸರ್) ನಿಂದ ಬಳಲುತ್ತಿದ್ದು ನಗರದ, ದೇರಳಕಟ್ಟೆ K.S ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತ್ಯಂತ ಕಡು ಬಡತನದಲ್ಲಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ವಿಧಿ ನೀಡಿದ ಪರೀಕ್ಷೆ ಎದುರಿಸಲಾರದೆ ಪರಿತಪಿಸುತ್ತಿದ್ದು, ಇವರ ಕುಟುಂಬ, ನಮ್ಮಲ್ಲಿ ಸಹಾಯಕೋರಿ ಮನವಿ ಮಾಡಿದ್ದಾರೆ.

ನಮ್ಮ ಘಟಕದಿಂದ ಸೇವಾಯೋಜನೆಯ ಬಗ್ಗೆ ಇವರಿಗೆ ಪ್ರಥಮ ಸೇವಾಯೋಜನೆಯನ್ನು ಕೊಡುದಾಗಿ ನಿಶ್ಚಿಸಿದ್ದೇವೆ .

ಇವರ ಮನವಿಯಂತೆ, ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕ* ತುರ್ತಾಗಿ ಸ್ಪಂದಿಸಿ, ದಿನಾಂಕ 29/01/2021ರಂದು ಅವರು ದಾಖಲಾದ ಆಸ್ಪತ್ರೆ ಗೆ ತೆರಳಿ ಧನಸಹಾಯವನ್ನು ಹಸ್ತಾಂತರ ‌ಮಾಡಲಾಯಿತು.

ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ, ದೇರಳಕಟ್ಟೆ ಘಟಕದ, ಅಧ್ಯಕ್ಷರು ಶ್ರೀ ಶ್ರವಣ್ ಪೂಜಾರಿ ಅಂಬ್ಲಮೊಗರು, ಉಪಾಧ್ಯಕ್ಷರಾದ ಶ್ರೀಕಾಂತ್ ಕುತ್ತಾರ್, ಪ್ರದಾನ ಕಾರ್ಯದರ್ಶಿಯಾದ ಪ್ರಜ್ವಲ್ ಅಂಚನ್, ಕುಂಪಲ,
ಜೊತೆ ಕಾರ್ಯದರ್ಶಿಯಾದ ವಿಶಿತ್ ಪೂಜಾರಿ ವೈದ್ಯನಾಥ ನಗರ, ಕೋಶಾಧಿಕಾರಿಯಾದ ಮಿತಿಲೇಶ್ ಪೂಜಾರಿ ವೈದ್ಯನಾಥ ನಗರ, ಸಂಘಟನಾ ಕಾರ್ಯದರ್ಶಿಗಳಾದ ಶ್ರೇಯಸ್ ತಲ್ವಾರ್, ಸಂತೋಷ್ ಗಾಣಿಗ ಹಾಗೂ ಕ್ರೀಡಾ ಕಾರ್ಯದರ್ಶಿ ಯಾದ ಸ್ವರೂಪ್ ಬಿ. ವಿ ಕುಂಪಲ, ಅಕ್ಷಯ್ ಕುಂಪಲ ಮತ್ತಿತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಕಟಣೆ

ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕ.

ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »