TOP STORIES:

ಬಿರುವೆರ್ ಕುಡ್ಲ, ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮಸೇವಾ ಯೋಜನೆ


ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮ ಸೇವಾ ಯೋಜನೆ

ಬಡವರ ಕಾಮಧೇನು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, SNDPS ಪ್ರಶಸ್ತಿ ಪುರಸ್ಕೃತ, ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಮ್ಮೇಳನದ ಬಿರುದು ಪಡೆದ, ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಗಳ ತತ್ವ, ಆದರ್ಶಗಳ ಪ್ರಕಾರ *ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದೊಂದಿಗೆ, ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ ಎಂಬ ಉದ್ದೇಶದೊಂದಿಗೆ ನಿರಂತರ ಸಮಾಜಸೇವೆ ಮಾಡುತ್ತಿರುವ ಹೆಮ್ಮೆಯ ಬಿರುವೆರ್ ಕುಡ್ಲ, ಸಂಘಟನೆಯ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕದ ಪ್ರಥಮಸೇವಾ ಯೋಜನೆ

ಕುಂಪಲ, ಕುಜುಮಗದ್ದೆ ನಿವಾಸಿಯಾದ ಶ್ರೀ ವಿಠ್ಠಲ್ ಶೋಭಾ ಸಫಲ್ಯ ರವರ ಮಗನಾದ ರಕ್ಷಿತ್.ಎಂ, ಪ್ರಾಯ 18 ವರ್ಷ ಇವರು ರಕ್ತದ ಕಾಯಿಲೆ (ಬ್ಲಡ್ ಕ್ಯಾನ್ಸರ್) ನಿಂದ ಬಳಲುತ್ತಿದ್ದು ನಗರದ, ದೇರಳಕಟ್ಟೆ K.S ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತ್ಯಂತ ಕಡು ಬಡತನದಲ್ಲಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ವಿಧಿ ನೀಡಿದ ಪರೀಕ್ಷೆ ಎದುರಿಸಲಾರದೆ ಪರಿತಪಿಸುತ್ತಿದ್ದು, ಇವರ ಕುಟುಂಬ, ನಮ್ಮಲ್ಲಿ ಸಹಾಯಕೋರಿ ಮನವಿ ಮಾಡಿದ್ದಾರೆ.

ನಮ್ಮ ಘಟಕದಿಂದ ಸೇವಾಯೋಜನೆಯ ಬಗ್ಗೆ ಇವರಿಗೆ ಪ್ರಥಮ ಸೇವಾಯೋಜನೆಯನ್ನು ಕೊಡುದಾಗಿ ನಿಶ್ಚಿಸಿದ್ದೇವೆ .

ಇವರ ಮನವಿಯಂತೆ, ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕ* ತುರ್ತಾಗಿ ಸ್ಪಂದಿಸಿ, ದಿನಾಂಕ 29/01/2021ರಂದು ಅವರು ದಾಖಲಾದ ಆಸ್ಪತ್ರೆ ಗೆ ತೆರಳಿ ಧನಸಹಾಯವನ್ನು ಹಸ್ತಾಂತರ ‌ಮಾಡಲಾಯಿತು.

ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ, ದೇರಳಕಟ್ಟೆ ಘಟಕದ, ಅಧ್ಯಕ್ಷರು ಶ್ರೀ ಶ್ರವಣ್ ಪೂಜಾರಿ ಅಂಬ್ಲಮೊಗರು, ಉಪಾಧ್ಯಕ್ಷರಾದ ಶ್ರೀಕಾಂತ್ ಕುತ್ತಾರ್, ಪ್ರದಾನ ಕಾರ್ಯದರ್ಶಿಯಾದ ಪ್ರಜ್ವಲ್ ಅಂಚನ್, ಕುಂಪಲ,
ಜೊತೆ ಕಾರ್ಯದರ್ಶಿಯಾದ ವಿಶಿತ್ ಪೂಜಾರಿ ವೈದ್ಯನಾಥ ನಗರ, ಕೋಶಾಧಿಕಾರಿಯಾದ ಮಿತಿಲೇಶ್ ಪೂಜಾರಿ ವೈದ್ಯನಾಥ ನಗರ, ಸಂಘಟನಾ ಕಾರ್ಯದರ್ಶಿಗಳಾದ ಶ್ರೇಯಸ್ ತಲ್ವಾರ್, ಸಂತೋಷ್ ಗಾಣಿಗ ಹಾಗೂ ಕ್ರೀಡಾ ಕಾರ್ಯದರ್ಶಿ ಯಾದ ಸ್ವರೂಪ್ ಬಿ. ವಿ ಕುಂಪಲ, ಅಕ್ಷಯ್ ಕುಂಪಲ ಮತ್ತಿತರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಕಟಣೆ

ಬಿರುವೆರ್ ಕುಡ್ಲ ದೇರಳಕಟ್ಟೆ ಘಟಕ.

ಸ್ವಂತಕ್ಕೆ ಸ್ವಲ್ಪ, ಸಮಾಜಕ್ಕೆ ಸರ್ವಸ್ವ.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »