TOP STORIES:

FOLLOW US

” ಬಿರುವೆರ್ ಕುಡ್ಲ ” ಸಂಘಟನೆ ಜಿಲ್ಲೆಯ ಇತರ ಸಂಘ ಸಂಸ್ಥೆಗಳಿಗೆ ಮಾದರಿ: ಶಾಸಕ ವೇದವ್ಯಾಸ್ ಕಾಮತ್


ಮಂಗಳೂರು ಫ್ರೆಂಡ್ಸ್ ಬಲ್ಲಾಳ್ ಬಾಗ್ ಬಿರುವೆರ್ ಕುಡ್ಲ ” ಸ್ಪಂದನ ಯೋಜನೆ” ವತಿಯಿಂದ ಅಶಕ್ತ ಮೂರು ಕುಟುಂಬಗಳಿಗೆ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಸಹಾಯ ಧನ ವಿತರಣಾ ಕಾರ್ಯಕ್ರಮ ಮಂಗಳೂರಿನ ಕುದ್ರೋಳಿ ಗೋಕರ್ಣ ದೇವಸ್ಥಾನದ ಆವರಣದಲ್ಲಿ ನಡೆಯಿತು. ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಚಾಲನೆ ನೀಡಿ, ಬಳಿಕ ಮಾತನಾಡಿದ ಅವರು. ಜಿಲ್ಲೆಯ ಜನತೆಗೆ ಬಿರವೆರ್ ಕುಡ್ಲ ಸಂಘಟನೆಯ ಸೇವೆ ಬಹು ದೊಡ್ಡ ಕೊಡುಗೆ. ಈ ಸಂಘಟನೆಯ ಜಿಲ್ಲೆಯ ಇತರ ಸಂಘ ಸಂಸ್ಥೆಗಳಿಗೆ ಮಾದರಿ ಈ ಸಂಘ ಕಳೆದ ಹಲವು ವರ್ಷದ ಅವಧಿಯಲ್ಲಿ ಒಂದುವರೆ ಕೋಟಿಗೂ ಅಧಿಕ ಮೊತ್ತದ ಸಹಾಯ ಅಸ್ತ ನೀಡುತ್ತಿದ್ದು ಶ್ಲಾಘನೀಯ ಕಾರ್ಯ ಮಾತ್ರವಲ್ಲದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಈ ಸಂಘಟನೆಯಿಂದಾಗಲಿ ಎಂದವರು ಹೇಳಿದರು.

ಕಳೆದ 6 ವರ್ಷಗಳಲ್ಲಿ ಒಂದು ಕೋಟಿ ಎಪ್ಪತ್ತು ಲಕ್ಷಕ್ಕೂ ಮಿಕ್ಕಿ ಧನ ಸಹಾಯ ಅನಾರೋಗ್ಯ ಪೀಡಿತ ಕುಟುಂಬಕ್ಕೆ ಹಸ್ತಾಂತರಗೊಂಡಿದೆ. ನಾಗುರಿ ಮಜಾಲ್ ನಿವಾಸಿ ಲೋಕೇಶ್ ಅವರಿಗೆ ಸೊಂಟದ ಮೂಳೆ ಮುರಿತ ಹಾಗೂ ಒಂದು ಕಾಲು ಕಳೆದುಕೊಂಡವರಿಗೆ 50 ಸಾವಿರ ಸಹಾಯ ಹಸ್ತ.

ಬಜಾಲ್ ನಿವಾಸಿ ಪುರಂದರ ಅವರು ಕಿಡ್ನಿ ಮೂತ್ರ ಪಿಂಡ ವೈಫಲ್ಯ ಎರಡೂ ಕಾಲು ಕಳೆದುಕೊಂಡಿರುತ್ತಾರೆ ಇವರಿಗೆ 50 ಸಾವಿರದ ಸಹಾಯ ಹಸ್ತ.

ಪಿಲಿಕುಳ ಎದುರು ಪದವು ನಿವಾಸಿ ಬದ್ರುದ್ದೀನ್ ಮೂತ್ರ ಪಿಂಡ ವೈಫಲ್ಯದಿಂದ ಬಳಲುತ್ತಿದ್ದು ಇವರಿಗೆ 50 ಸಾವಿರ ಧನ ಸಹಾಯ.

ಈ ಸಂದರ್ಭದಲ್ಲಿ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ .ವೈ ಭರತ್ ಶೆಟ್ಟಿ, ಮಂಗಳೂರು ಮೇಯರ್ ದಿವಾಕರ್ ಪಾಂಡೇಶ್ವರ್, ದೇವಸ್ಥಾನ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್ ಸಾಯಿ ರಾಮ್,ಮೂಡ ಅಧ್ಯಕ್ಷ ರವಿ ಶಂಕರ್ ಮಿಜಾರ್,ರವೀಂದ್ರ ನಿಕಮ್,ಲತೀಶ್ ಬಲ್ಲಾಳ್ ಭಾಗ್,ಬಾಬಾ ಅಲಂಕಾರ್,ಸೂರಜ್ ಕಲ್ಯ,ಲಿಖಿತ್ ಕೋಟ್ಯಾನ್,ಲೋಹಿತ್ ಗಟ್ಟಿ,ರೆನಿತ್ ರಾಜ್ ಅಶೋಕ್ ನಗರ,ಮನೋಜ್ ಶೆಟ್ಟಿ,ರಾಕೇಶ್ ಸಾಲಿಯಾನ್,ಅಮಿತ್ ರಾಜ್,ರಾಮ್ ಎಕ್ಕೂರು,ವಾಝಿ ಪದವಿನಂಗಡಿ,ಅಶ್ರಫ್ ಆಲಿ ಕಾರ್ಕಳ,ದಿನಿಲ್ ಬಲ್ಲಾಳ್ ಭಾಗ್,ಸುರೇಶ್ ಬಲ್ಲಾಳ್ ಭಾಗ್,ರೋಷನ್ ಬಲ್ಲಾಳ್ ಭಾಗ್,ಕಿಶೋರ್ ಬಾಬು ಕೋಡಿಕಲ್,ಪ್ರಾಣೇಶ್ ಬಂಗೇರ,ಕಿರಣ್ ಉರ್ವ,ಯಶ್ವಿನ್ ಪೂಜಾರಿ,ರಕ್ಷಿತ್ ಮೂಲ್ಕಿ, ಮುಂತಾದ ಪ್ರಾಮುಖ ಸದಸ್ಯರು ಮತ್ತು ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »