TOP STORIES:

FOLLOW US

ಬಿಲ್ಲವ ಯುವಹಬ್ಬ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ


ಹಿಂದುಳಿದವರು ರಾಜಕೀಯವಾಗಿ ಪ್ರಬಲವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆಶಯ

ಬಿಲ್ಲವ ಯುವಹಬ್ಬ, ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ

ಬೆಂಗಳೂರು: ಇಲ್ಲಿನ ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವಹಬ್ಬ ಭಾನುವಾರ ಬನ್ನೇರುಘಟ್ಟರಸ್ತೆಯಲ್ಲಿರುವ ಬಿಲ್ಲವ ಭವನದಲ್ಲಿ ನಡೆಯಿತು.

ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ, ಸಾಮಾಜಿಕವಾಗಿ ಹಿಂದುಳಿದವರಿಗೆ ಸುಲಭವಾಗಿಮೇಲೆ ಬರಲು ಸಾಧ್ಯವಿಲ್ಲ. ರಾಜಕೀಯವಾಗಿ ಪ್ರಬಲರಾದರೆ ಮಾತ್ರ ಸಾಧ್ಯ ಎಂದರು.

ಎಲ್ಲರಲ್ಲೂ ಪ್ರತಿಭೆ ಇರುತ್ತದೆ. ಅದನ್ನು ಸರಿಯಾದ ರೀತಿಯಲ್ಲಿ ಬೆಳೆಸಬೇಕು. ಇಂತಹ ಪ್ರತಿಭೆಗಳನ್ನು ಗುರುತಿಸುವಲ್ಲಿ ಬೆಂಗಳೂರುಬಿಲ್ಲವ ಅಸೋಸಿಯೇಶನ್ ಉತ್ತಮ ಕೆಲಸ ಮಾಡುತ್ತಿದೆ ಎಂದರು.

ಅಸೋಸಿಯೇಶನ್ ಅಧ್ಯಕ್ಷ ಎಂ.ವೇದಕುಮಾರ್ ಮಾತನಾಡಿ, ಈಗಾಗಲೇ ಬಿಲ್ಲವ ಹುಡುಗರಿಗೆ ಉಚಿತ ವಿದ್ಯಾರ್ಥಿನಿಲಯ ಇದ್ದು, ಹುಡುಗಿಯರಿಗೆ ಹಾಸ್ಟೆಲ್ ಪ್ರಾರಂಭಿಸಿರುವ ಯೋಜನೆ ಇದೆ ಎಂದರು.

ವೈದ್ಯ ಡಾ.ಸ್ನೇಹಲ್ ಸುಧಾಕರ್ ಬಿ. ಅಧ್ಯಕ್ಷತೆ ವಹಿಸಿದ್ದರು. ಹೈಕೋರ್ಟ್ ವಕೀಲ ತಾರಾನಾಥ ಪೂಜಾರಿ, ಉಡುಪಿ ಜಿಲ್ಲಾರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ.ಬಂಗೇರ ಅವರನ್ನು ಗೌರವಿಸಲಾಯಿತು.

ಅಸೋಸಿಯೇಶನ್ ಗೌರವಾಧ್ಯಕ್ಷ ಭಾಸ್ಕರ ಸಿ.ಅಮೀನ್, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷಬಿ.ಎಂ.ಉದಯಕುಮಾರ್, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ, ಜಂಟಿ ಕಾರ್ಯದರ್ಶಿ ರಾಜೇಶ್ ಕುಮಾರ್, ಕೋಶಾಧಿಕಾರಿವಿ.ಗೋಪಾಲ್, ಸಂಘಟನಾ ಕಾರ್ಯದರ್ಶಿ ಜೆ.ನಾರಾಯಣ ಪೂಜಾರಿ, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ರಜಾ ಜಯರಾಂ, ಸಹ ಅಧ್ಯಕ್ಷೆಜಯಂತಿ ವಿಜಯಕೃಷ್ಣ ಉಪಸ್ಥಿತರಿದ್ದರು. ಸಂಪತ್ ಕುಮಾರ್ ಡಿ.ಎಸ್, ದೇವಿಪ್ರಸಾದ್, ಸುಪ್ರಿಯಾ ಮಧುಸೂದನ್‌ಕಾರ್ಯಕ್ರಮನಿರೂಪಿಸಿದರು. ವಿದ್ಯಾ ಕೆ.ಟಿ.ಪೂಜಾರಿ ಪ್ರಾರ್ಥಿಸಿದರು. ಸದಸ್ಯರು ಹಾಗು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಪೋಟೋ—–

ಬೆಂಗಳೂರು ಬಿಲ್ಲವ ಅಸೋಸಿಯೇಶನ್ 45ನೇ ವಾರ್ಷಿಕೋತ್ಸವ ಮತ್ತು ಬಿಲ್ಲವ ಯುವ ಹಬ್ಬವನ್ನು ಭಾನುವಾರ ವಿಧಾನ ಪರಿಷತ್ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಉದ್ಘಾಟಿಸಿದರು. ವೈದ್ಯ ಡಾ.ಸ್ನೇಹಲ್ ಸುಧಾಕರ್ ಬಿ., ಅಸೋಸಿಯೇಶನ್ ಅಧ್ಯಕ್ಷಎಂ.ವೇದಕುಮಾರ್, ೌರವಾಧ್ಯಕ್ಷ ಭಾಸ್ಕರ ಸಿ.ಅಮೀನ್, ಹಿರಿಯ ಉಪಾಧ್ಯಕ್ಷ ಕೇಶವ ಪೂಜಾರಿ, ಉಪಾಧ್ಯಕ್ಷಬಿ.ಎಂ.ಉದಯಕುಮಾರ್, ಪ್ರಧಾನ ಕಾರ್ಯದರ್ಶಿ ಭಾಸ್ಕರ ಪೂಜಾರಿ, ಜಂಟಿ ಕಾರ್ಯದರ್ಶಿ ರಾಜೇಶ್ ಕುಮಾರ್ಮೊದಲಾದವರಿದ್ದರು.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »