TOP STORIES:

FOLLOW US

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ಬಿಲ್ಲವ ಸಮಾಜದ ಇತಿಹಾಸದ ವೀರರು ನೀವೇ ನಮಗೆ ಎಂದಿಗೂ ಆದರ್ಶ…


ದೈವ ದೇವರನ್ನು ವಿಶೇಷ ವಾಗಿ ಆರಾಧಿಸುವ ಪುಣ್ಯಭೂಮಿ ತುಳುನಾಡು, ಭೂಮಿಯಲ್ಲಿ ವಿವಿಧ ಸಂಸ್ಕ್ರತಿಯನ್ನು ಹೊಂದಿರುವಜಾತಿ ವ್ಯವಸ್ಥೆ ಮಣ್ಣಿನ ಸೊಡಗನ್ನು ಹೆಚ್ಚಿಸುತ್ತದೆ, ಪ್ರತಿಯೊಂದು ಜಾತಿ ಧರ್ಮ ದೈವಾರಾಧನೆಯಲ್ಲಿ ಒಂದೇ ತುಳು ತಾಯಿಯಮಕ್ಕಳಂತೆ ಒಗ್ಗಟ್ಟಾಗಿ ಆರಾಧಿಸುವ ಪದ್ದತಿಯೂ ಮಣ್ಣಲ್ಲಿತ್ತು. ಮಣ್ಣಿನ‌ ಅತ್ಯಂತ ಇತಿಹಾಸವುಲ್ಲ ಬಲಿಷ್ಠ ವಾಗಿತುಳುನಾಡಿನಾದ್ಯಂತ ಇರುವ ಸಮಾಜಬಿಲ್ಲವಸಮಾಜ ಸಮಾಜದ ಇತಿಹಾಸ ಕೆಣಕಿದಷ್ಟು ಅದ್ಭುತ ವಾದ ವೀರರ ಚರಿತ್ರೆಗಳನ್ನು ಕಾಣಬಹುದು ಕಾರಣದಿಂದಲೇ ಪ್ರತಿಯೊಬ್ಬ ಬಿಲ್ಲವನು ಹೆಮ್ಮೆ ಪಡುತ್ತಿದ್ದರು ತನ್ನ ಇತಿಹಾಸದಿಂದ. ಇಂತಹಸಮಾಜವನ್ನು ರಾಜಕೀಯ ಹಿತಾಸಕ್ತಿ ಗಳು ತಮ್ಮ ಸ್ವಾರ್ಥಕ್ಕಾಗಿ ಕ್ರಮೇಣವಾಗಿ ಬಳಸುತ್ತಾ IAS KAS ಅಥವಾ ಸ್ವ ಉದ್ಯಮದಿಂದಪ್ರಗತಿಹೊಂದಬಲ್ಲ ಯುವಕರು ರಾಜಕೀಯಕ್ಕಾಗಿ ಹೆಚ್ಚಾಗಿ ವಾಲುತಿದ್ದಾರೆ

ಬಿಲ್ಲವ ಸಮಾಜದ ಹೆಸರಿನಿಂದ ಎಷ್ಟೋ ವ್ಯಕ್ತಿಗಳು ಊರಿಡಿ ತಿರುಗಿ ಮತ ಪಡೆಯುವ, ಹೆಸರು ಗಳಿಸುವ ಉದ್ದೇಶವನ್ನಿಟ್ಟು ನಮ್ಮಸಮಾಜವನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುತ್ತಿದ್ದಾರೆ

ಬಿಲ್ಲವ ಸಮಾಜ ಎಂದು ಬೆಳೆದ ವ್ಯಕ್ತಿಗಳ ಹತ್ತಿರ ಒಬ್ಬ ಬಿಲ್ಲವ ತನ್ನ ಸಮಸ್ಯೆಗಳನ್ನು ಹೇಳಿದಾಗ ತನ್ನಲ್ಲಿ ಸಹಾಯ ಮಾಡುವ ಎಲ್ಲಾಶಕ್ತಿಯಿದ್ದರು ಅವರು ಸಹಕರಿಸಲು ಹಿಂಜರಿಯುತ್ತಾರೆ. ಇಂತಹ ಹಲವು ನಾಯಕರ ಉದಾಹರಣೆಯೂ ನಮ್ಮಲ್ಲಿದೆ ಅದೇನೆ ಇರಲಿನಮ್ಮ‌ಸಮಾಜದ ನಾಯಕರೆಂದು ಗೌರವಿಸುವ ನಮಗೆ ಇರುವಷ್ಟು ಅಭಿಮಾನ ನಾಯಕರಿಗೆ ಇರುವುದು ಅತೀ ಕಡಿಮೆ.

ಬಿಲ್ಲವ ಸಮಾಜ ವಿದ್ಯೆಯಿಂದ ಪ್ರಗತಿಹೊಂದಲಿ ತಮ್ಮ ಸಮಾಜದ ಇತಿಹಾಸದ ವೀರರು ನಮಗೆ ಆದರ್ಶವಾಗಿರಲಿ.

✍ ಬಿಲ್ಲವ 


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »