TOP STORIES:

ಬಿಸಿ ನೀರು ಕುಡಿಯಿರಿ ರೋಗನಿರೋಧಕ


ನೀರು ಕುಡಿದಷ್ಟು ಉತ್ತಮ ಆರೋಗ್ಯ ನಮ್ಮದಾಗುತ್ತದೆ ಅನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ ಉಗುರು ಬೆಚ್ಚಗಿನ ನೀರನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ದೊರಕುವ ಲಾಭಗಳು ಹೇರಳ. ಅವುಗಳು ಯಾವುವೆಂದು ತಿಳಿಯೋಣ.

* ಮುಂಜಾನೆ ಎದ್ದೊಡನೆಯೇ ಉಗುರು ಬೆಚ್ಚಗಿನ ನೀರನ್ನು ಕುಡಿಯುವುದರಿಂದ ಜೀರ್ಣಕ್ರಿಯೆಯ ಕಾರ್ಯವೈಖರಿ ಉತ್ತಮಗೊಳ್ಳುತ್ತದೆ.

ಅಲ್ಲದೆ ದೇಹದಲ್ಲಿ ಸೇರ್ಪಡೆ ಆಗಿರುವ ಅನಗತ್ಯ ಕೊಬ್ಬನ್ನು ಕರಗಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ತೂಕ ಕಡಿಮೆ ಮಾಡಿಕೊಳ್ಳಬೇಕೆಂದು ಬಯಸುವವರು ಈ ನೀರಿನ ಬಳಕೆ ಮಾಡಬೇಕು.

* ಹೊಟ್ಟೆನೋವು, ತಲೆನೋವಿನ ತೊಂದರೆ ಎದುರಿಸುತ್ತಿರುವವರು ಒಂದು ಲೋಟದಷ್ಟು ಉಗುರು ಬೆಚ್ಚಗಿನ ನೀರನ್ನು ಸೇವಿಸಿದರೆ ತಕ್ಷಣವೇ ಉಪಶಮನ ಹೊಂದಬಹುದು.

* ನೆಗಡಿ, ಗಂಟಲು ನೋವು ಇದ್ದಾಗ ಉಗುರು ಬೆಚ್ಚಗಿನ ನೀರನ್ನು ಕುಡಿಯಬೇಕು.

* ಕೂದಲು ಆರೋಗ್ಯವಾಗಿ ಬೆಳೆಯಬೇಕೆಂದರೆ ಉಗುರು ಬೆಚ್ಚಗಿನ ನೀರಿನ ಸೇವನೆಗಿಂತ ಉತ್ತಮ ಪರಿಹಾರ ಮತ್ತೊಂದಿಲ್ಲ.

* ಉಗುರು ಬೆಚ್ಚಗಿನ ನೀರಿಗೆ ಸ್ವಲ್ಪ ನಿಂಬೆ ರಸ ಬೆರೆಸಿ ಸೇವಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ.

* ಮುಟ್ಟಾದಾಗ ಎದುರಾಗುವ ಕಿಬ್ಬೊಟ್ಟೆಯ ನೋವನ್ನು ಉಗುರು ಬೆಚ್ಚಗಿನ ನೀರು ಉಪಶಮನ ಗೊಳಿಸುತ್ತದೆ.

* ಸ್ವಲ್ಪ ಬಿಸಿಯಾಗಿರುವ ನೀರನ್ನು ಕುಡಿಯುವುದರಿಂದ ದೇಹದಲ್ಲಿ ಉಷ್ಣತೆ ಹೆಚ್ಚಾಗಿ ಬೆವರು ಹೆಚ್ಚಿನ ಪ್ರಮಾಣದಲ್ಲಿ ಹೊರಬರುತ್ತದೆ. ಇದರಿಂದ ಬ್ಯಾಕ್ಟೀರಿಯಾ ಅಧಿಕ ಪ್ರಮಾಣದಲ್ಲಿ ಬೆವರಿನ ಮೂಲಕ ಹೊರಬರುತ್ತದೆ.

* ನಿರಂತರವಾಗಿ ಉಗುರು ಬೆಚ್ಚಗಿನ ನೀರನ್ನು ಸೇವಿಸುವುದರಿಂದ ತ್ವಚೆಯು ಸಹ ಆರೋಗ್ಯದಿಂದ ಇರುತ್ತದೆ. ವೃದ್ಧಾಪ್ಯವು ಸಹ ಶೀಘ್ರವಾಗಿ ಆವರಿಸದು.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »