TOP STORIES:

ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ “ಶ್ರೀ ಗುರು ಸ್ಮೃತಿ – 2020


ಬ್ರಹ್ಮ ಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿಶ್ವವಿದ್ಯಾನಿಲಯ ನಿರ್ದೇಶಕರಾದ ಮುದ್ದು ಮೂಡುಬೆಳ್ಳೆ ಇವರಿಂದ ” ಶ್ರೀ ಗುರು ಸ್ಮೃತಿ – 2020″

“ಒಂದೇ ಜಾತಿ..ಒಂದೇ ಮತ .. ಒಂದೇ ದೇವರು ”

ಈ ಸಾರವನ್ನು ಲೋಕಮುಖಕ್ಕೆ ಪಸರಿಸಿದ ವಿಶ್ವಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಜಯಂತಿಯ ಅಂಗವಾಗಿ ಫೇಸ್ ಬುಕ್ ವೀಡಿಯೋ ಪ್ರಬಂಧ ಮಂಡನಾ ಸ್ಪರ್ಧೆ.

ವಿಷಯ:”ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸುವಲ್ಲಿ ನಮ್ಮ ಪಾತ್ರ ”

ಸರ್ವ ಸಮಾಜದ ಚಿತ್ತ ಗುರುಗಳತ್ತ

▪️ಜಾತಿ ಮತ ಭೇದವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶ

▪️ಪ್ರೌಢಶಾಲೆ ಶಾಲಾ ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಕಾಲೇಜು ವಿಭಾಗ {ವೀಡಿಯೊ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಸಾರ್ವಜನಿಕರಿಗೆ ವಿಭಾಗ {ವಯಸ್ಸಿನ ಮಿತಿಯಿಲ್ಲ ಮತ್ತು ವೀಡಿಯೊ ತುಳು ಅಥವಾ ಕನ್ನಡ ಅಥವಾ ಇಂಗ್ಲಿಷ್ ನಲ್ಲಿರಲಿ}

▪️ಪ್ರೌಢಾಶಾಲಾ ವಿಭಾಗ -ಕಾಲೇಜು ವಿಭಾಗ ಹಾಗೂ ಸಾರ್ವಜನಿಕ ವಿಭಾಗ ಹೀಗೆ 3 ವಿಭಾಗವನ್ನಾಗಿ ಪ್ರತ್ಯೇಕಿಸಿ ಅಂಕಗಳನ್ನು ನೀಡಲಾಗುವುದು.

▪️ಮೂರು ವಿಭಾಗಗಳಲ್ಲೂ

ಪ್ರಥಮ{3,000}

ದ್ವಿತೀಯ{2,000}

ತೃತೀಯ{1,000}

ಬಹುಮಾನಗಳನ್ನು ನೀಡಲಾಗುವುದು.

ನಿಯಮಗಳು:

▪️ನಿಮ್ಮ ಪ್ರಬಂಧ ವಾಚನದ ವೀಡಿಯೋ ಕಡ್ಡಾಯವಾಗಿ 5 ನಿಮಿಷಕ್ಕೆ ಮೀರಿರಬಾರದು

▪️ನಿಮ್ಮ ವೀಡಿಯೋ ಗುಣಮಟ್ಟ ಉತ್ತಮವಾಗಿರಲಿ ಹಾಗೂ ಮಾತುಗಳು ಸ್ಫುಟವಾಗಿರಲಿ.

▪️ನಿಮ್ಮ ಪ್ರತಿಭೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸೇವಾ ಮಾಣಿಕ್ಯದಾತರ ಸಮಾಗಮ ಪೇಜ್ ಲ್ಲಿ ಅನಾವರಣಗೊಳ್ಳುವ ಮೂಲಕ ಲಿಂಕ್ ನ್ನು ಆಯಾ ಸ್ಪರ್ಧಿಗಳಿಗೆ ಕಳುಹಿಸಲಾಗುವುದು.

▪️ಒಟ್ಟು ಸ್ಪರ್ಧೆಯಲ್ಲಿ ಅತೀ ಹೆಚ್ಚು Views ಪಡೆದ ಒಂದು ವೀಡಿಯೋ ಗೆ ಆಕರ್ಷಕ ಬಹುಮಾನವಿದೆ.

▪️ತಾ-27-08-20 ರ ಸಾಯಂಕಾಲ 5 ಗಂಟೆಯ ವರೆಗಿನ views ನ್ನು ಸ್ಪರ್ಧೆಯಲ್ಲಿ ಗಣನೆಗೆ ತೆಗೆದುಕೊಳ್ಳಲಾಗುವುದು

▪️ನಿಮ್ಮ ವೀಡಿಯೋ ನಮ್ಮ ಕೈ ಸೇರಲು ಕೊನೆಯ ದಿನಾಂಕ 21-08-2020

▪️ನಿಮ್ಮ ವೀಡಿಯೋ ಕ್ಲಿಪ್ ಗಳನ್ನು ಈ ವಾಟ್ಸಾಪ್ ಲಿಂಕ್ ಮೂಲಕ ಕಳುಹಿಸಿ

https://wa.me/919607064431?text=ಶ್ರೀ%20ಗುರು%20ಸ್ಮೃತಿ%202020%20%F0%9F%93%88%0AI’m%20interested%20in%20Participation%F0%9F%93%88%0AMy%20Name-%0AAge-%0AColleges%2Fcity-%0ADivision-%0AContact_no.-

▪️ಅಥವಾ ವಿಡಿಯೋ ಕ್ಲಿಪ್ ಗಳನ್ನು ಈ ನಂಬರಿಗೆ ವಾಟ್ಸಾಪ್ ಮುಖಾಂತರ ಕಳುಹಿಸಿ. +919607064431

▪️ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ

▪️ಪ್ರಬಂಧವು ಗುರುವರ್ಯರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಹಾಗೂ ಈ ಮೂಲಕ ಗುರುಗಳ ಸಂದೇಶವನ್ನು ವಿಶ್ವಕ್ಕೆ ಸಾರುವುದಕ್ಕೆ ಪೂರಕವಾಗಿರಲಿ ಹಾಗೂ ಅಂಕಗಳು ಪಡೆಯಲು ಇದು ಬಹಳ ಪ್ರಾಮುಖ್ಯವಾಗಿರುತ್ತದೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »