TOP STORIES:

ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ ಹಣ ಮೀಸಲಿಡುವುದಕ್ಕೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡುವುದಕ್ಕೆ ಒತ್ತಾಯ.


ಪೂಜ್ಯ ಸ್ವಾಮೀಜಿಯವರ  ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ್ ರವರನ್ನು ಮತ್ತುಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ ತಂಗಡಿ ಯವರನ್ನು ಭೇಟಿ ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ ಹಣಮೀಸಲಿಡುವುದಕ್ಕೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡುವುದಕ್ಕೆ ಒತ್ತಾಯ.

ದಿನ ಬೆಂಗಳೂರಿನಲ್ಲಿ ಪೂಜ್ಯ ಸ್ವಾಮೀಜಿಯವರು ಮತ್ತು ಸಮಾಜದ ಹಿರಿಯ ಮುಖಂಡರು ಶ್ರೀ ಹೆಚ್. ಆರ್ ಶ್ರೀನಾಥ ಧಣಿಗಳುರಾಷ್ಟ್ರೀಯ ಈಡಿಗ  ಬಿಲ್ಲವ  ನಾಮಧಾರಿ ದೀವರ ಮಹಾ ಮಂಡಳಿಯ ಪದಾಧಿಕಾರಿಗಳ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರನ್ನು  ಮತ್ತು ಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ ತಂಗಡಿ ಯವರನ್ನು  ಭೇಟಿಯಾಗಿಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಹಣವನ್ನು  ಮೀಸಲಿಡದ ಕಾರಣ  ಸಮಾಜದ ನೋವನ್ನು ವ್ಯಕ್ತಪಡಿಸಿದರು ಮತ್ತು ದಿನಕರ್ನಾಟಕದ  ಕೆಲ ಪತ್ರಿಕೆಯಲ್ಲಿ ಕೂಡ 24 ನಿಗಮಗಳಲ್ಲಿ 7 ನಿಗಮಗಳಿಗೆ ಹಣವನ್ನು ಮೀಸಲೀಡಲಾಗಿರುವುದ್ದನ್ನು ಶ್ರೀ ಗಳುಸನ್ಮಾನ್ಯ ಉಪ ಮುಖ್ಯಮಂತ್ರಿಗಳಾದ  ಶ್ರೀ ಡಿ.ಕೆ ಶಿವಕುಮಾರ್ ಮತ್ತು ಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ತಂಗಡಿಯವರಿಗೆ ಪತ್ರಿಕೆ ಪ್ರತಿಯನ್ನು ನೀಡಿದರು, ಹಾಗಾಗಿ ಕೂಡಲೇ  ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ ಚುನಾವಣೆಪರ್ವದಲ್ಲಿ ನೀಡಿದ ಭರವಸೆಯಂತೆ 250  ಕೋಟಿ ರೂಗಳನ್ನು  ಬಿಡುಗಡೆ ಮಾಡಬೇಕು ಮತ್ತು ಬ್ರಹ್ಮ ಶ್ರೀ ನಾರಾಯಣ ಗುರು  ನಿಗಮಕ್ಕೆ ಅಧ್ಯಕ್ಷರನ್ನು ಮತ್ತು  ಪದಾಧಿಕಾರಿಗಳನ್ನು  ಆಯ್ಕೆ ಮಾಡಬೇಕೆಂದು  ಶ್ರೀಗಳು ಸಚಿವರಿಗೆ ತಿಳಿಸಿದರು, ಇದಕ್ಕೆಸಕರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿಗಳು ಮತ್ತು ಸಚಿವರು ಕೂಡಲೇ ವಿಷಯಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದುಮತ್ತು ತಮ್ಮ ಸಮಾಜಕ್ಕೆ  ಯಾವ ರೀತಿಯಲ್ಲಿಯೂ ಅನ್ಯಾಯವಾಗದಂತೆ  ನೋಡಿಕೊಳ್ಳಲಾಗುವುದೆಂದು ಬರವಸೆನೀಡಿದರು ಹೀಗೆಸಮಾಜದ ಸಂಪೂರ್ಣ ನೋವುಗಳನ್ನು  ಶ್ರೀಗಳು  ತೋಡಿಕೊಂಡರು, ಕೂಡಲೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ  ಸನ್ಮಾನ್ಯಉಪಮುಖ್ಯಮಂತ್ರಿಗಳು ಮತ್ತು    ಸಚಿವರು ಗುರುಗಳಿಗೆ ತಿಳಿಸಿದರು.

ಸಮಯದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿಯಾದ ಡಾ. ಶ್ರೀ ಮಂಚೇಗೌಡ, ರಾಜ್ಯಾಧ್ಯಕ್ಷರಾದ ಶ್ರೀ  ಜಿ. ಎನ್ ಸಂತೋಷ್, ಶ್ರೀ ನಾಗರಾಜ್ ನಾಯಕ್ ,ಶ್ರೀ ಜನಾರ್ಧನ್,ಶ್ರೀ ಉದಯ ಗೌಡ , ಶ್ರೀ ನಾಗಯ್ಯಗುತೇಧಾರ್, ಶ್ರೀ ಗುರುರಾಜ್ ,ಶ್ರೀ ಸುನಿಲ್,ಶ್ರೀ ಸಚಿನ್ ನಾಯಕ್ ಶ್ರೀಗಳ ಜೊತೆ ಉಪಸ್ಥಿತರಿದ್ದರು.


Related Posts

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »