TOP STORIES:

FOLLOW US

ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ ಹಣ ಮೀಸಲಿಡುವುದಕ್ಕೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡುವುದಕ್ಕೆ ಒತ್ತಾಯ.


ಪೂಜ್ಯ ಸ್ವಾಮೀಜಿಯವರ  ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ್ ರವರನ್ನು ಮತ್ತುಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ ತಂಗಡಿ ಯವರನ್ನು ಭೇಟಿ ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ ಹಣಮೀಸಲಿಡುವುದಕ್ಕೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡುವುದಕ್ಕೆ ಒತ್ತಾಯ.

ದಿನ ಬೆಂಗಳೂರಿನಲ್ಲಿ ಪೂಜ್ಯ ಸ್ವಾಮೀಜಿಯವರು ಮತ್ತು ಸಮಾಜದ ಹಿರಿಯ ಮುಖಂಡರು ಶ್ರೀ ಹೆಚ್. ಆರ್ ಶ್ರೀನಾಥ ಧಣಿಗಳುರಾಷ್ಟ್ರೀಯ ಈಡಿಗ  ಬಿಲ್ಲವ  ನಾಮಧಾರಿ ದೀವರ ಮಹಾ ಮಂಡಳಿಯ ಪದಾಧಿಕಾರಿಗಳ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರನ್ನು  ಮತ್ತು ಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ ತಂಗಡಿ ಯವರನ್ನು  ಭೇಟಿಯಾಗಿಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಹಣವನ್ನು  ಮೀಸಲಿಡದ ಕಾರಣ  ಸಮಾಜದ ನೋವನ್ನು ವ್ಯಕ್ತಪಡಿಸಿದರು ಮತ್ತು ದಿನಕರ್ನಾಟಕದ  ಕೆಲ ಪತ್ರಿಕೆಯಲ್ಲಿ ಕೂಡ 24 ನಿಗಮಗಳಲ್ಲಿ 7 ನಿಗಮಗಳಿಗೆ ಹಣವನ್ನು ಮೀಸಲೀಡಲಾಗಿರುವುದ್ದನ್ನು ಶ್ರೀ ಗಳುಸನ್ಮಾನ್ಯ ಉಪ ಮುಖ್ಯಮಂತ್ರಿಗಳಾದ  ಶ್ರೀ ಡಿ.ಕೆ ಶಿವಕುಮಾರ್ ಮತ್ತು ಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ತಂಗಡಿಯವರಿಗೆ ಪತ್ರಿಕೆ ಪ್ರತಿಯನ್ನು ನೀಡಿದರು, ಹಾಗಾಗಿ ಕೂಡಲೇ  ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ ಚುನಾವಣೆಪರ್ವದಲ್ಲಿ ನೀಡಿದ ಭರವಸೆಯಂತೆ 250  ಕೋಟಿ ರೂಗಳನ್ನು  ಬಿಡುಗಡೆ ಮಾಡಬೇಕು ಮತ್ತು ಬ್ರಹ್ಮ ಶ್ರೀ ನಾರಾಯಣ ಗುರು  ನಿಗಮಕ್ಕೆ ಅಧ್ಯಕ್ಷರನ್ನು ಮತ್ತು  ಪದಾಧಿಕಾರಿಗಳನ್ನು  ಆಯ್ಕೆ ಮಾಡಬೇಕೆಂದು  ಶ್ರೀಗಳು ಸಚಿವರಿಗೆ ತಿಳಿಸಿದರು, ಇದಕ್ಕೆಸಕರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿಗಳು ಮತ್ತು ಸಚಿವರು ಕೂಡಲೇ ವಿಷಯಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದುಮತ್ತು ತಮ್ಮ ಸಮಾಜಕ್ಕೆ  ಯಾವ ರೀತಿಯಲ್ಲಿಯೂ ಅನ್ಯಾಯವಾಗದಂತೆ  ನೋಡಿಕೊಳ್ಳಲಾಗುವುದೆಂದು ಬರವಸೆನೀಡಿದರು ಹೀಗೆಸಮಾಜದ ಸಂಪೂರ್ಣ ನೋವುಗಳನ್ನು  ಶ್ರೀಗಳು  ತೋಡಿಕೊಂಡರು, ಕೂಡಲೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ  ಸನ್ಮಾನ್ಯಉಪಮುಖ್ಯಮಂತ್ರಿಗಳು ಮತ್ತು    ಸಚಿವರು ಗುರುಗಳಿಗೆ ತಿಳಿಸಿದರು.

ಸಮಯದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿಯಾದ ಡಾ. ಶ್ರೀ ಮಂಚೇಗೌಡ, ರಾಜ್ಯಾಧ್ಯಕ್ಷರಾದ ಶ್ರೀ  ಜಿ. ಎನ್ ಸಂತೋಷ್, ಶ್ರೀ ನಾಗರಾಜ್ ನಾಯಕ್ ,ಶ್ರೀ ಜನಾರ್ಧನ್,ಶ್ರೀ ಉದಯ ಗೌಡ , ಶ್ರೀ ನಾಗಯ್ಯಗುತೇಧಾರ್, ಶ್ರೀ ಗುರುರಾಜ್ ,ಶ್ರೀ ಸುನಿಲ್,ಶ್ರೀ ಸಚಿನ್ ನಾಯಕ್ ಶ್ರೀಗಳ ಜೊತೆ ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »