TOP STORIES:

ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ ಹಣ ಮೀಸಲಿಡುವುದಕ್ಕೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡುವುದಕ್ಕೆ ಒತ್ತಾಯ.


ಪೂಜ್ಯ ಸ್ವಾಮೀಜಿಯವರ  ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ್ ರವರನ್ನು ಮತ್ತುಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ ತಂಗಡಿ ಯವರನ್ನು ಭೇಟಿ ಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಕೂಡಲೇ ಹಣಮೀಸಲಿಡುವುದಕ್ಕೆ ಮತ್ತು ಪದಾಧಿಕಾರಿಗಳ ಆಯ್ಕೆ ಮಾಡುವುದಕ್ಕೆ ಒತ್ತಾಯ.

ದಿನ ಬೆಂಗಳೂರಿನಲ್ಲಿ ಪೂಜ್ಯ ಸ್ವಾಮೀಜಿಯವರು ಮತ್ತು ಸಮಾಜದ ಹಿರಿಯ ಮುಖಂಡರು ಶ್ರೀ ಹೆಚ್. ಆರ್ ಶ್ರೀನಾಥ ಧಣಿಗಳುರಾಷ್ಟ್ರೀಯ ಈಡಿಗ  ಬಿಲ್ಲವ  ನಾಮಧಾರಿ ದೀವರ ಮಹಾ ಮಂಡಳಿಯ ಪದಾಧಿಕಾರಿಗಳ ನೇತೃತ್ವದಲ್ಲಿ ಉಪ ಮುಖ್ಯಮಂತ್ರಿಗಳಾದಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ರವರನ್ನು  ಮತ್ತು ಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ ತಂಗಡಿ ಯವರನ್ನು  ಭೇಟಿಯಾಗಿಬ್ರಹ್ಮ ಶ್ರೀ ನಾರಾಯಣ ಗುರು ನಿಗಮಕ್ಕೆ ಹಣವನ್ನು  ಮೀಸಲಿಡದ ಕಾರಣ  ಸಮಾಜದ ನೋವನ್ನು ವ್ಯಕ್ತಪಡಿಸಿದರು ಮತ್ತು ದಿನಕರ್ನಾಟಕದ  ಕೆಲ ಪತ್ರಿಕೆಯಲ್ಲಿ ಕೂಡ 24 ನಿಗಮಗಳಲ್ಲಿ 7 ನಿಗಮಗಳಿಗೆ ಹಣವನ್ನು ಮೀಸಲೀಡಲಾಗಿರುವುದ್ದನ್ನು ಶ್ರೀ ಗಳುಸನ್ಮಾನ್ಯ ಉಪ ಮುಖ್ಯಮಂತ್ರಿಗಳಾದ  ಶ್ರೀ ಡಿ.ಕೆ ಶಿವಕುಮಾರ್ ಮತ್ತು ಹಿಂದುಳಿದ ವರ್ಗದ ಸಚಿವರು ಶ್ರೀ ಶಿವರಾಜ್ತಂಗಡಿಯವರಿಗೆ ಪತ್ರಿಕೆ ಪ್ರತಿಯನ್ನು ನೀಡಿದರು, ಹಾಗಾಗಿ ಕೂಡಲೇ  ಬ್ರಹ್ಮಶ್ರೀ ನಾರಾಯಣ ಗುರು ನಿಗಮಕ್ಕೆ ಚುನಾವಣೆಪರ್ವದಲ್ಲಿ ನೀಡಿದ ಭರವಸೆಯಂತೆ 250  ಕೋಟಿ ರೂಗಳನ್ನು  ಬಿಡುಗಡೆ ಮಾಡಬೇಕು ಮತ್ತು ಬ್ರಹ್ಮ ಶ್ರೀ ನಾರಾಯಣ ಗುರು  ನಿಗಮಕ್ಕೆ ಅಧ್ಯಕ್ಷರನ್ನು ಮತ್ತು  ಪದಾಧಿಕಾರಿಗಳನ್ನು  ಆಯ್ಕೆ ಮಾಡಬೇಕೆಂದು  ಶ್ರೀಗಳು ಸಚಿವರಿಗೆ ತಿಳಿಸಿದರು, ಇದಕ್ಕೆಸಕರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿಗಳು ಮತ್ತು ಸಚಿವರು ಕೂಡಲೇ ವಿಷಯಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದುಮತ್ತು ತಮ್ಮ ಸಮಾಜಕ್ಕೆ  ಯಾವ ರೀತಿಯಲ್ಲಿಯೂ ಅನ್ಯಾಯವಾಗದಂತೆ  ನೋಡಿಕೊಳ್ಳಲಾಗುವುದೆಂದು ಬರವಸೆನೀಡಿದರು ಹೀಗೆಸಮಾಜದ ಸಂಪೂರ್ಣ ನೋವುಗಳನ್ನು  ಶ್ರೀಗಳು  ತೋಡಿಕೊಂಡರು, ಕೂಡಲೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ  ಸನ್ಮಾನ್ಯಉಪಮುಖ್ಯಮಂತ್ರಿಗಳು ಮತ್ತು    ಸಚಿವರು ಗುರುಗಳಿಗೆ ತಿಳಿಸಿದರು.

ಸಮಯದಲ್ಲಿ ರಾಷ್ಟ್ರೀಯ ಈಡಿಗ ಮಹಾಮಂಡಳಿಯ ರಾಷ್ಟ್ರೀಯ ಕಾರ್ಯದರ್ಶಿಯಾದ ಡಾ. ಶ್ರೀ ಮಂಚೇಗೌಡ, ರಾಜ್ಯಾಧ್ಯಕ್ಷರಾದ ಶ್ರೀ  ಜಿ. ಎನ್ ಸಂತೋಷ್, ಶ್ರೀ ನಾಗರಾಜ್ ನಾಯಕ್ ,ಶ್ರೀ ಜನಾರ್ಧನ್,ಶ್ರೀ ಉದಯ ಗೌಡ , ಶ್ರೀ ನಾಗಯ್ಯಗುತೇಧಾರ್, ಶ್ರೀ ಗುರುರಾಜ್ ,ಶ್ರೀ ಸುನಿಲ್,ಶ್ರೀ ಸಚಿನ್ ನಾಯಕ್ ಶ್ರೀಗಳ ಜೊತೆ ಉಪಸ್ಥಿತರಿದ್ದರು.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »