TOP STORIES:

FOLLOW US

ಭಕ್ತಿ ಗಾಯನದ ಮೂಲಕ ಸಂಗೀತ ಲೋಕಕ್ಕೆ ಕೊಡುಗೆ ನೀಡಿದ ದುಬೈಯ ಬಾಲ ಪ್ರತಿಭೆಗಳು |ದಿಯಾ ಕಿರಣ್- ದಿಶಾ ಕಿರಣ್


ಯುಎಇ: ಮಕ್ಕಳ ಪ್ರತಿಭೆಗೆ ಸೂಕ್ತ ಸಮಯದಲ್ಲಿ ಪ್ರೋತ್ಸಾಹ ನೀಡಿದರೆ ಮುಂದೆ ಜನ ಮನದ ಮೆಚ್ಚುಗೆಗೊಂದು ಮುನ್ನುಡಿಯಾಗುತ್ತದೆ ಎನ್ನುವುದಕ್ಕೆ ಸ್ಪಷ್ಟ ನಿದರ್ಶನವೊಂದು ಇಲ್ಲಿದೆ. ಈ ಇಬ್ಬರು ಬಾಲ ಪ್ರತಿಭೆಗಳು ಸಂಗೀತದಲ್ಲಿ ಆಸಕ್ತಿ ಬೆಳೆಸಿದ್ದು ಇವರ ಮನೆಯವರು ಹಾಗೂ ಬಂಧು ಮಿತ್ರರು ನೀಡಿದ ಪ್ರೋತ್ಸಾಹದಿಂದಾಗಿ ಇದೀಗ ಯೂಟ್ಯೂಬ್ ಚಾನೆಲ್ ನಲ್ಲಿ ಭಕ್ತಿ ಪ್ರಧಾನ ಅಲ್ಬಂ ಸಾಂಗ್ ಹಾಡಿ ಸ್ವತಃ ಅಭಿನಯಿಸುವ ಮೂಲಕ ಸ್ವದೇಶ ಹಾಗೂ ವಿದೇಶದ ಸಂಗೀತ ಪ್ರೇಮಿಗಳ ಪ್ರೋತ್ಸಾಹಕ್ಕೆ ಪಾತ್ರರಾಗಿದ್ದಾರೆ. ದುಬೈಯ ಕಿರಣ್ ಸಿದ್ದು ಪೂಜಾರಿ ಮತ್ತು ಶ್ರೀಮತಿ ಅಂಬಿಕಾ ಕಿರಣ್ ಅವರ ಮಕ್ಕಳಾದ ದಿಯಾ ಕಿರಣ್ ಹಾಗೂ ದಿಶಾ ಕಿರಣ್ ಎಂಬ ಬಾಲ ಪ್ರತಿಭೆಗಳೇ ಈ ರೀತಿ ಜನ ಮೆಚ್ಚಿಗೆಗೆ ಪಾತ್ರರಾದವರು.

ಅಕ್ಷಯ ಯೂಟ್ಯೂಬ್ ಚಾನೆಲ್ ಮೂಲಕ ಇವರ ಧ್ವನಿಯಲ್ಲಿ ಮೂಡಿ ಬಂದಿರುವ”ಕೊಲ್ಲೂರ ಮೂಕಾಂಬಿಕೆ” ಎಂಬ ಭಕ್ತಿಪ್ರಧಾನ ಗೀತೆ ಇಂದು ಸಂಗೀತ ಲೋಕಕ್ಕೊಂದು ಕೊಡುಗೆಯಾಗಿದೆ.

ದಾಶು ಕೋಟ್ಯಾನ್ ಸಾಹಿತ್ಯ ಹಾಗೂ ಸಂಕಲನ ನಿರ್ವಹಿಸಿದ ಈ ಭಕ್ತಿಗೀತೆಯನ್ನು ಬಾಲಪ್ರತಿಭೆಗಳಾದ ದಿಯಾ ಕಿರಣ್ ಹಾಗೂ ದಿಶಾ ಕಿರಣ್ ಅತ್ಯಂತ ಸುಶ್ರಾವ್ಯವಾಗಿ ಹಾಡಿದ್ದಾರೆ. ಅನೀಶ್ ಎಸ್.ಕಿನ್ನಿಗೋಳಿ ಛಾಯಾಗ್ರಹಣ ನಡೆಸಿದ್ದಾರೆ.

ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಈ ಭಕ್ತಿಗೀತೆಯನ್ನು ಲೋಕಾರ್ಪಣೆ ಮಾಡಿದ್ದರು. ಈ ಸಂದರ್ಭದಲ್ಲಿ ಕಿರಣ್ ಸಿದ್ಧು ಪೂಜಾರಿ, ಶ್ರೀಮತಿ ಅಂಬಿಕಾ ಕಿರಣ್,ಕುಮಾರಿ ದಿಯಾ, ಕುಮಾರಿ ದಿಶಾ,ಮಾಸ್ಟರ್ ದ್ರಿಷನ್, ವೈಶಾಲಿ ಕಿಶೋರ್,ದಾಶು ಕೋಟ್ಯಾನ್, ಅನಿಷ್ ಕಿನ್ನಿಗೋಳಿ, ಗಣೇಶ್ ಪಂಜ, ಗಣೇಶ್ ಪೂಜಾರಿ ಮತ್ತಿತರು ಉಪಸ್ಥಿತರಿದ್ದರು.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »