TOP STORIES:

FOLLOW US

ಭಾರತ ಭೂಪಟದಲ್ಲಿ ಪಾಕಿಸ್ತಾನ, ಚೀನಾ ಕಾಣಿಸುವುದಿಲ್ಲ, ಆದರೆ ಶ್ರೀಲಂಕಾ ಏಕೆ ಕಾಣಿಸುತ್ತದೆ?


ನವದೆಹಲಿ: ಭಾರತದ ಭೂಪಟ ನೋಡಿದಾಗ ಶ್ರೀಲಂಕಾ ಅದರಲ್ಲಿ ಕಾಣಿಸುತ್ತದೆ. ಆದರೆ, ಯಾವುದೇ ನೆರೆ ಹೊರೆಯ ದೇಶಗಳು ಕಾಣಿಸುವುದಿಲ್ಲ. ಹಾಗೆಂದ ಮಾತ್ರಕ್ಕೆ ಶ್ರೀಲಂಕಾದೊಂದಿಗೆ ನಾವು ಉತ್ತಮ ಬಾಂಧವ್ಯ ಹೊಂದಿದ್ದೇವೆ ಎಂದುಕೊಂಡರೆ ತಪ್ಪಾಗುತ್ತದೆ.

ಇದರ ಹಿಂದೆ ಪ್ರಮುಖ ಕಾರಣವಿದೆ.

ಭಾರತ ಭೂಪಟದಲ್ಲಿ ಶ್ರೀಲಂಕಾ ಕಾಣಿಸಿಕೊಂಡಿರುವುದರ ಹಿಂದೆ ಕಡಲ ಕಾನೂನು ಕಾರಣವಾಗಿದೆ. ಇದನ್ನು ಸಾಗರ ಕಾನೂನು ಎಂದು ಕರೆಯಲಾಗುತ್ತದೆ. ವಿಶ್ವಸಂಸ್ಥೆ ಸ್ಥಾಪನೆ ನಂತರ ಈ ಕಾನೂನು ಅಸ್ತಿತ್ವಕ್ಕೆ ಬಂದಿದೆ. ಈ ಕಾಯ್ದೆ ಜಾರಿಗೆ ತರಲು ಸಾಗರ ಕಾನೂನಿನ ಮೇಲಿನ ವಿಶ್ವಸಂಸ್ಥೆ ಸಮಾವೇಶವನ್ನು (UNCLOC-1) ಮೊದಲ ಬಾರಿಗೆ 1956ರಲ್ಲಿ ನಡೆಸಲಾಯಿತು. 1958 ರಿಂದ ಈ ಕಾನೂನು ಜಾರಿಯಲ್ಲಿದೆ.

UNCLOC-1ರಲ್ಲಿ ಕಡಲಿಗೆ ಸಂಬಂಧಿಸಿದ ಗಡಿಗಳು, ಒಪ್ಪಂದಗಳಿಗೆ ಸಂಬಂಧಿಸಿದಂತೆ ಒಮ್ಮತಕ್ಕೆ ಬರಲಾಗಿದೆ. ನಂತರ 1982 ರವರೆಗೆ ಮೂರು ಸಮ್ಮೇಳನಗಳು ನಡೆದಿವೆ. ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮುದ್ರಕ್ಕೆ ಸಂಬಂಧಿಸಿದ ಕಾಯ್ದೆಗಳನ್ನು ಗುರುತಿಸುವ ಪ್ರಕ್ರಿಯೆ ನಡೆದಿದೆ.

ಸಾಗರ ಕಾನೂನು ಎಂದರೆ ಏನು?

ಈ ಕಾಯ್ದೆಯನ್ನು ಜಾರಿಗೆ ತಂದಾಗ, ಭಾರತದ ನಕ್ಷೆಯಲ್ಲಿ ಬೇಸ್ ಲೈನ್ ನಿಂದ 200 ನಾಟಿಕಲ್ ಮೈಲಿ ದೂರದಲ್ಲಿರುವ ಪ್ರದೇಶವನ್ನು ಅಂದರೆ, ಆ ದೇಶದ ಬೇಸ್ ಲೈನ್ ತೋರಿಸುವುದು ಕಡ್ಡಾಯವೆಂದು ನಿರ್ಧರಿಸಲಾಗಿದೆ. ಅಂದರೆ ಒಂದು ದೇಶ ಕರಾವಳಿಯಲ್ಲಿದ್ದರೆ ಅಥವಾ ಅದರ ಭಾಗ ಸಮುದ್ರಕ್ಕೆ ಸಂಪರ್ಕ ಹೊಂದಿದ್ದರೆ, ಆ ದೇಶದ ಗಡಿ ಸುತ್ತಲಿನ ಪ್ರದೇಶವನ್ನು ಸಹ ಆ ದೇಶದ ನಕ್ಷೆಯಲ್ಲಿ ತೋರಿಸಲಾಗುತ್ತದೆ. ಭಾರತದ ಭೂಪಟದಲ್ಲಿ ಶ್ರೀಲಂಕಾವನ್ನು ತೋರಿಸಲು ಇದೇ ಕಾರಣ. ಏಕೆಂದರೆ ಶ್ರೀಲಂಕಾ ಭಾರತದಿಂದ 200 ನಾಟಿಕಲ್ ಮೈಲುಗಳ ಅಂತರದಲ್ಲಿದೆ. ಭಾರತದ ಗಡಿಯ 200 ನಾಟಿಕಲ್ ಮೈಲುಗಳೊಳಗಿನ ದೂರದಲ್ಲಿದೆ. ಅದಕ್ಕಾಗಿಯೇ ಶ್ರೀಲಂಕಾ ಭಾರತದ ಭೂಪಟದಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ.


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »