TOP STORIES:

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ…


ಮಂಗಳೂರು : . 20 : ಭಾರತ್  ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್ ಅವರು ತುಳು ನಾಟಕ. ಚಲನಚಿತ್ರ ಮತ್ತು ಯಕ್ಷಗಾನ ರಂಗದ  ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ, ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾಪಾತ್ರದಲ್ಲಿಯೂ ಸೈ ಎನಿಸಿಕೊಂಡವರು.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಳಾರ್ ಎಂಬಲ್ಲಿ ತಂದೆ  ಕೃಷ್ಣಪ್ಪ ಮತ್ತು ತಾಯಿ ಸುಂದರಿಯವರ  ಮಗನಾಗಿ ಜನಿಸಿದಇವರು ತುಳು ನಾಟಕ ಕಲಾವಿದನಾಗಿ ಸಾಂಸ್ಕೃತಿಕ ರಂಗ ಪ್ರವೇಶಿಸಿದರು. ಹಾಗೂ ತುಳು ಚಲನಚಿತ್ರ ರಂಗದ ಪ್ರಮುಖಕಲಾವಿದರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಕಾಮಿಕ್ ಟೈಮಿಂಗ್ ಮತ್ತು ಪಂಚಿಂಗ್ ಡೈಲಾಗ್ ಗಳಿಂದ ಅವರು ಕರಾವಳಿನಾಟಕ ಉದ್ಯಮದಲ್ಲಿ ಮತ್ತು ತುಳು ಚಿತ್ರರಂಗದಲ್ಲಿ ತಮ್ಮದೇ ಆದ ಸಹಿಯನ್ನು ರಚಿಸಿಕೊಂಡಿರುವ ಇವರಿಗೆ ಕನ್ನಡ ರಾಜ್ಯೋತ್ಸವಪ್ರಶಸ್ತಿಯ ಜೊತೆಗೆಸಾಧನೆ ಶಾರದಾರ್ಮತ್ತುತುಳುವ ಮಾಣಿಕ್ಯಎಂಬ ಬಿರುದು ಗಳಿಸಿದ್ದಾರೆ ಅದಲ್ಲದೆ ವಿವಿಧ ಸಂಘಸಂಸ್ಥೆಗಳ ವತಿಯಿಂದ 00ಕ್ಕೂ ಹೆಚ್ಚು ಗೌರವ ಸಂದಿವೆ.

ದೈಜಿವಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ವಾಲ್ಡರ್ ನಂದಳಿಕೆ ಅವರೊಂದಿಗೆ ಜೋಡಿಯಾಗಿ, ಸಾಮಾನ್ಯ ಜನರನೋವಗಳನ್ನು ಅರಿತು ಅವರಂತೆ ಪಾತ್ರಾಭಿನಯಿಸಿ ದೈಜಿವಲ್ಡ್ ಟಿವಿ ಶೋಪ್ರೈವೇಟ್ ಚಾಲೆಂಜ್ಎಂಬ ಹೊಸ ಪ್ರಯೋಗದಮುಖಾಂತರ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು. ಕೊರೋನ ಲಾಕ್ ಡೌನ್  ಸಂದರ್ಭದಲ್ಲಿ ಇದು ಹೆಚ್ಚು ಪ್ರಯೋಜನಕಾರಿಯಾದಬೆಳವಣಿಗೆಯಾಗಿ ಗುರುತಿಸಲಾಗಿದ್ದು ಸಮಾಜದ ಕಣ್ಣು ತೆರೆಯಿತು.

ಅವರ  ಸಾಮಾಜಿಕ ಬದ್ಧತೆಯನ್ನು ಪರಿಗಣಿಸಿ ಭಾರತ್ ಸೋಶಿಯಲ್ ಅಂಡ್ ವೆಲ್ಫೇರ್ ಟ್ರಸ್ಟ್ ಅವರನ್ನು ವರ್ಷದ ವ್ಯಕ್ತಿಯಾಗಿಆಯ್ಕೆ ಮಾಡಿದೆ. ಭಾರತ್ ಸೋಶಿಯಲ್ ಅಂಡ್ ವೆಲ್ಫೇರ್ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಮೂರು ಕೇಂದ್ರೀಯವಿಷಯಗಳಲ್ಲಿ ಕಳೆದ ಎಂಟು ವರ್ಷಗಳಿಂದ ಕರ್ನಾಟಕದಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಾ ಪ್ರತಿ ವರ್ಷನೂರೈವತ್ತು ಅರ್ಹ ಬಡಾ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದೆ. ಪ್ರಸಕ್ತ ವರ್ಷದ ವಿದ್ಯಾರ್ಥಿ ವೇತನ ವಿತರಣಾಕಾರ್ಯಕ್ರಮ ಜನವರಿ 26-2023 ರಂದು ಸಂಜೆ 3.00 ಗಂಟೆಗೆ ಸರಿಯಾಗಿ ಸಹೋದಯ ಸಭಾಂಗಣ ಬಲ್ಮಟ್ಟ ಮಂಗಳೂರು ಇಲ್ಲಿನಡೆಯಲಿದೆ. ಕಾರ್ಯಕ್ರಮದಲ್ಲಿ ಅರವಿಂದ್ ಬೋಳಾರ್ ಅವರಿಗೆವರ್ಷದ ವ್ಯಕ್ತಿಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದುಟ್ರಸ್ಟ್ ನ್ ಪ್ರಧಾನ ಕಾರ್ಯದರ್ಶಿ ಆಕಿಫ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Related Posts

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »

ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರಿಗೆ ಗೋಲ್ಡನ್ ಐಕಾನಿಕ್ ಅವಾರ್ಡ್


Share         ಮಂಗಳೂರು: ಬಹರೖನ್ ನ ಕಸ್ತೂರಿ ಕನ್ನಡ ಎಫ್.ಎಂ ರೇಡಿಯೋ ಆರ್.ಜೆ ಕಮಲಾಕ್ಷ ಅಮೀನ್ ಅವರನ್ನು ಮಂಗಳೂರಿನಲ್ಲಿ ಗೋಲ್ಡನ್ ಐಕಾನಿಕ್ ಅವಾರ್ಡ್ ಗೌರವ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೋಟೆಲ್ ಓಷನ್ ಪರ್ಲ್ ನಲ್ಲಿ ನಡೆದ


Read More »