TOP STORIES:

ಮಂಗಳೂರು: ‘ಬಿಎಸ್ ಡಬ್ಲ್ಯೂಟಿ’ ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ ಬೋಳಾರ್ ಆಯ್ಕೆ…


ಮಂಗಳೂರು : . 20 : ಭಾರತ್  ಸೋಶಿಯಲ್ ವೆಲ್ಫೇರ್ ಟ್ರಸ್ಟ್ “BSWT” ವರ್ಷದ ವ್ಯಕ್ತಿ ಪ್ರಶಸ್ತಿಗೆ ಚಿತ್ರ ನಟ ಅರವಿಂದ್ಬೋಳಾರ್ ರವರು ಆಯ್ಕೆಯಾಗಿದ್ದಾರೆ. ಅರವಿಂದ್ ಬೋಳಾರ್ ಅವರು ತುಳು ನಾಟಕ. ಚಲನಚಿತ್ರ ಮತ್ತು ಯಕ್ಷಗಾನ ರಂಗದ  ಪ್ರಮುಖ ಕಲಾವಿದರಲ್ಲಿ ಒಬ್ಬರು. ಕನ್ನಡ, ಕೊಂಕಣಿ, ಮಲೆಯಾಳಂ ಭಾಷಾ ಸಿನಿಮಾದಲ್ಲಿ ಅಭಿನಯಿಸುತ್ತಾ ಬ್ಯಾರಿ ಭಾಷಾಪಾತ್ರದಲ್ಲಿಯೂ ಸೈ ಎನಿಸಿಕೊಂಡವರು.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೋಳಾರ್ ಎಂಬಲ್ಲಿ ತಂದೆ  ಕೃಷ್ಣಪ್ಪ ಮತ್ತು ತಾಯಿ ಸುಂದರಿಯವರ  ಮಗನಾಗಿ ಜನಿಸಿದಇವರು ತುಳು ನಾಟಕ ಕಲಾವಿದನಾಗಿ ಸಾಂಸ್ಕೃತಿಕ ರಂಗ ಪ್ರವೇಶಿಸಿದರು. ಹಾಗೂ ತುಳು ಚಲನಚಿತ್ರ ರಂಗದ ಪ್ರಮುಖಕಲಾವಿದರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದಾರೆ. ತಮ್ಮ ಕಾಮಿಕ್ ಟೈಮಿಂಗ್ ಮತ್ತು ಪಂಚಿಂಗ್ ಡೈಲಾಗ್ ಗಳಿಂದ ಅವರು ಕರಾವಳಿನಾಟಕ ಉದ್ಯಮದಲ್ಲಿ ಮತ್ತು ತುಳು ಚಿತ್ರರಂಗದಲ್ಲಿ ತಮ್ಮದೇ ಆದ ಸಹಿಯನ್ನು ರಚಿಸಿಕೊಂಡಿರುವ ಇವರಿಗೆ ಕನ್ನಡ ರಾಜ್ಯೋತ್ಸವಪ್ರಶಸ್ತಿಯ ಜೊತೆಗೆಸಾಧನೆ ಶಾರದಾರ್ಮತ್ತುತುಳುವ ಮಾಣಿಕ್ಯಎಂಬ ಬಿರುದು ಗಳಿಸಿದ್ದಾರೆ ಅದಲ್ಲದೆ ವಿವಿಧ ಸಂಘಸಂಸ್ಥೆಗಳ ವತಿಯಿಂದ 00ಕ್ಕೂ ಹೆಚ್ಚು ಗೌರವ ಸಂದಿವೆ.

ದೈಜಿವಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ವಾಲ್ಡರ್ ನಂದಳಿಕೆ ಅವರೊಂದಿಗೆ ಜೋಡಿಯಾಗಿ, ಸಾಮಾನ್ಯ ಜನರನೋವಗಳನ್ನು ಅರಿತು ಅವರಂತೆ ಪಾತ್ರಾಭಿನಯಿಸಿ ದೈಜಿವಲ್ಡ್ ಟಿವಿ ಶೋಪ್ರೈವೇಟ್ ಚಾಲೆಂಜ್ಎಂಬ ಹೊಸ ಪ್ರಯೋಗದಮುಖಾಂತರ ಜನರ ಸಂಕಷ್ಟಗಳಿಗೆ ಸ್ಪಂದಿಸಿದರು. ಕೊರೋನ ಲಾಕ್ ಡೌನ್  ಸಂದರ್ಭದಲ್ಲಿ ಇದು ಹೆಚ್ಚು ಪ್ರಯೋಜನಕಾರಿಯಾದಬೆಳವಣಿಗೆಯಾಗಿ ಗುರುತಿಸಲಾಗಿದ್ದು ಸಮಾಜದ ಕಣ್ಣು ತೆರೆಯಿತು.

ಅವರ  ಸಾಮಾಜಿಕ ಬದ್ಧತೆಯನ್ನು ಪರಿಗಣಿಸಿ ಭಾರತ್ ಸೋಶಿಯಲ್ ಅಂಡ್ ವೆಲ್ಫೇರ್ ಟ್ರಸ್ಟ್ ಅವರನ್ನು ವರ್ಷದ ವ್ಯಕ್ತಿಯಾಗಿಆಯ್ಕೆ ಮಾಡಿದೆ. ಭಾರತ್ ಸೋಶಿಯಲ್ ಅಂಡ್ ವೆಲ್ಫೇರ್ ಟ್ರಸ್ಟ್ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಮೂರು ಕೇಂದ್ರೀಯವಿಷಯಗಳಲ್ಲಿ ಕಳೆದ ಎಂಟು ವರ್ಷಗಳಿಂದ ಕರ್ನಾಟಕದಾದ್ಯಂತ ವಿವಿಧ ಸೇವಾ ಕಾರ್ಯಗಳನ್ನು ಮಾಡುತ್ತಾ ಪ್ರತಿ ವರ್ಷನೂರೈವತ್ತು ಅರ್ಹ ಬಡಾ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದೆ. ಪ್ರಸಕ್ತ ವರ್ಷದ ವಿದ್ಯಾರ್ಥಿ ವೇತನ ವಿತರಣಾಕಾರ್ಯಕ್ರಮ ಜನವರಿ 26-2023 ರಂದು ಸಂಜೆ 3.00 ಗಂಟೆಗೆ ಸರಿಯಾಗಿ ಸಹೋದಯ ಸಭಾಂಗಣ ಬಲ್ಮಟ್ಟ ಮಂಗಳೂರು ಇಲ್ಲಿನಡೆಯಲಿದೆ. ಕಾರ್ಯಕ್ರಮದಲ್ಲಿ ಅರವಿಂದ್ ಬೋಳಾರ್ ಅವರಿಗೆವರ್ಷದ ವ್ಯಕ್ತಿಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದುಟ್ರಸ್ಟ್ ನ್ ಪ್ರಧಾನ ಕಾರ್ಯದರ್ಶಿ ಆಕಿಫ್ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »