TOP STORIES:

FOLLOW US

ಮಂಗಳೂರು ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ನಾಮಕರಣ ಸಮಾರಂಭ


ಕರ್ನಾಟಕ ರಾಜ್ಯ ಸರಕಾರದಿಂದ ಅನುಮೋದನೆಗೊಂಡು ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಲೇಡಿಹಿಲ್ ಶಾಲೆ ಬಳಿಇರುವ ವೃತ್ತವನ್ನು ಬ್ರಹ್ಮಶ್ರೀ ನಾರಾಯಣ ಗುರು ವೃತ್ತವೆಂದು ನಾಮಕರಣಗೊಳಿಸುವ ಹಾಗೂ ವೃತ್ತ ನಿರ್ಮಾಣದ ಶಿಲಾನ್ಯಾಸಕಾರ್ಯಕ್ರಮ ಸಂಸದರು ಹಾಗೂ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಉಸ್ತುವಾರಿ ಸಚಿವರಾದ ಶ್ರೀ ಸುನಿಲ್ಕುಮಾರ್, ಪಾ ಮಹಾ ಪೌರರಾದ ಶ್ರೀ ಪ್ರೇಮಾನಂದ ಶೆಟ್ಟಿ ಹಾಗೂ ಮೂಡ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್ ಅವರಉಪಸ್ಥಿತಿಯಲ್ಲಿ ತಾ 14-04-2022 ಗುರುವಾರ ರಂದು ಸಂಜೆ 7-00  ಗಂಟೆಗೆ ನಡೆಯಲಿದ್ದು. ಕಾರ್ಯಕ್ರಮದಲ್ಲಿ ಮಂಡಲದಪದಾಧಿಕಾರಿಗಳು, ಮಂಡಲ ಸಮಿತಿ ಸದಸ್ಯರು, ಮಂಡಲದ ಜಿಲ್ಲಾ ಪದಾಧಿಕಾರಿಗಳು, ಪಾ ಸದಸ್ಯರು, ಮಹಾಶಕ್ತಿ ಕೇಂದ್ರದಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು  ವಿವಿಧ ಪ್ರಕೋಷ್ಠಗಳ  ಪದಾಧಿಕಾರಿಗಳು , ಶಕ್ತಿ ಕೇಂದ್ರದ ಪ್ರಮುಖರು, ಬೂತ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು  ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ವಿನಂತಿ.

ಶ್ರೀ ಡಿ ವೇದವ್ಯಾಸ್ ಕಾಮತ್

ಶಾಸಕರು ಮಂಗಳೂರು ನಗರ ದಕ್ಷಿಣ

ಶ್ರೀ ವಿಜಯ ಕುಮರ್ ಶೆಟ್ಟಿ

ಅಧ್ಯಕ್ಷರು ಬಿಜೆಪಿ ಮಂಗಳೂರು ನಗರ ದಕ್ಷಿಣ


Share:

More Posts

Category

Send Us A Message

Related Posts

ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಬಿಲ್ಲವಾಸ್ ಕತಾರ್ ಸಂಘದ ವತಿಯಿಂದ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶರತ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 26.02.2025 ರಂದು ಕತಾರ್ ನ ಐ. ಸಿ. ಸಿ. ಮುಂಬೈ ಹಾಲ್ ನಲ್ಲಿ  ಶ್ರೀ


Read More »

ಸೌದಿ ಬಿಲ್ಲವಾಸ್ ದಮ್ಮಾಮ್ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ದಮ್ಮಾಮ್: ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾರ್ಚ್ 1ರಿಂದ ಮಾರ್ಚ್ 5 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸೌದಿ ಬಿಲ್ಲವಾಸ್ ದಮ್ಮಾಮ್ ವತಿಯಿಂದ ಸೌದಿಯ


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಮಹಾ ಶಿವರಾತ್ರಿ ಮಹೋತ್ಸವಕ್ಕೆ ಚಾಲನೆ


Share       ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಫೆ.21ರಿಂದ 28ರವರೆಗೆ ಜರುಗುವ ವಾರ್ಷಿಕ ಮಹೋತ್ಸವ ಮತ್ತು ಮಹಾ ಶಿವರಾತ್ರಿ ಮಹೋತ್ಸವಕ್ಕೆ ಶುಕ್ರವಾರ ಧ್ವಜಾರೋಹಣ ನೆರವೇರುವ ಮೂಲಕ ಚಾಲನೆ ನೀಡಲಾಯಿತು. ಶುಕ್ರವಾರ ಗುರು ಪ್ರಾರ್ಥನೆ, ಪುಣ್ಯಾಹ ಹೋಮ,


Read More »

ಬಿಲ್ಲವ ಸಮಾಜ ಸೇವಾ ಸಂಘ ಪುಣೆ  ಆಶ್ರಯದಲ್ಲಿ ಏಪ್ರಿಲ್ ತಿಂಗಳಲ್ಲಿ ನಡೆಯಲಿದೆ “ವಿಶ್ವ ಬಿಲ್ಲವ ಕ್ರಿಕೆಟ್” ಪಂದ್ಯಾಟದ


Share       ಪುಣೆ : ಫೆ.19,ಬಿಲ್ಲವ ಸಮಾಜ ಸೇವಾ ಸಂಘ (ರಿ) ಪುಣೆ ಇದರ  ಆಶ್ರಯದಲ್ಲಿ ಮುಂಬರುವ ಎಪ್ರಿಲ್ ತಿಂಗಳಲ್ಲಿ ನಡೆಯಲಿರುವವಿಶ್ವ ಬಿಲ್ಲವ ಕ್ರಿಕೆಟ್ಪಂದ್ಯಾಟದ  ತಯಾರಿಯ ಬಗ್ಗೆ  ಎರಡನೇ ಪೂರ್ವಭಾವಿ ಸಭೆಯು ಇಂದು ಫೆ. 19ನೇ


Read More »

ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ಸಂದೀಪ್ ಸಾಲಿಯಾನ್ ರವರಿಗೆ ವಿನಯಪೂರ್ವಕ ಬೀಳ್ಕೊಡುಗೆ


Share       ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ದಿನಾಂಕ ೮.೨.೨೦೨೫ ರಂದು ಎಂ. ಆರ್. ಎ, ಸಲ್ವ ರೋಡ್, ಕತಾರ್, ಔತಣಕೂಟ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಶ್ರೀ ಸಂದೀಪ್


Read More »

ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ


Share       ಮಂಗಳೂರು: ರಾಷ್ಟ್ರಮಟ್ಟದ ಪ್ರಶಸ್ತಿ ಸ್ವೀಕರಿಸಿದ ತುಳುನಾಡಿನ ಹೆಮ್ಮೆಯ ಸಾಹಿತಿ ಪ್ರಮೀಳ ದೀಪಕ್ ಪೆರ್ಮುದೆ. MRPL ಸಂಸ್ಥೆಯ ಉದ್ಯೋಗಿ ಆಗಿರುವ ಪ್ರಮೀಳ ದೀಪಕ್ ಪೆರ್ಮುದೆ ಇವರಿಗೆ ಸಾರ್ವಜನಿಕ ವಲಯದಲ್ಲಿ ಮಹಿಳೆಯರು ಪರಿಕಲ್ಪನೆಯಡಿ “ Woman


Read More »