TOP STORIES:

ಮಂಗಳೂರು : ಮುಂದಿನ ಮೇಯರ್ ಆಗಿ ಬಿಲ್ಲವ ಮುಖಂಡ ಜಯಾನಂದ್ ಅಂಚನ್ ಸೂಕ್ತ ಆಯ್ಕೆ…


ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಅವಧಿ ಮಾರ್ಚ್ 2ರಂದು ಮುಕ್ತಾಯವಾಗಲಿದ್ದು ಮುಂದಿನ ಮೇಯರ್ ಸ್ಥಾನಯಾರಿಗೆ ಒಲಿಯಲಿದೆ ಎಂಬ ಚರ್ಚೆ ಈಗಾಗಲೇ ಆರಂಭವಾಗಿದೆ.

ಪಾಲಿಕೆ ಆಡಳಿತ ಚುಕ್ಕಾಣಿಯನ್ನು ಬಿಜೆಪಿ ಹಿಡಿದ ಮೇಲೆ ಮೊದಲನೇ ಅವಧಿಗೆ ದಿವಾಕರ ಪಾಂಡೇಶ್ವರ ಅವರು ಮೇಯರ್ ಆದರೆ೨ನೇ ಅವಧಿಗೆ ಬಂಟ ಸಮುದಾಯದ ಪ್ರೇಮಾನಂದ ಶೆಟ್ಟಿ ಅಧಿಕಾರ ನಡೆಸುತ್ತಿದ್ದಾರೆ. ಆರಂಭದಲ್ಲಿ ಮೇಯರ್ ಸ್ಥಾನಗಳುಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಪಾಲಾದರೆ ಬಾರಿ ಮೇಯರ್ ಸ್ಥಾನ ಅರ್ಹವಾಗಿಯೇ ಮಂಗಳೂರು ನಗರಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಸಿಗಬೇಕಿದೆ. ಕಳೆದ ಬಾರಿ ಮೇಯರ್ ಸ್ಥಾನ ಬಂಟ ಸಮುದಾಯಕ್ಕೆ ದೊರೆತು ಅದರಂತೆ ಪ್ರೇಮಾನಂದಶೆಟ್ಟಿ ಸ್ಥಾನ ಅಲಂಕರಿಸಿದರು. ಬಾರಿ ಮೇಯರ್ ಸ್ಥಾನ ನ್ಯಾಯವಾಗಿ ಬಿಲ್ಲವ ಸಮಾಜದ ಮುಖಂಡರಿಗೆ  ಸಿಗಬೇಕಿದೆ. ೨೦೨೩ರ ಚುನಾವಣಾ ದೃಷ್ಟಿಯಿಂದ ಬಿಲ್ಲವ ಮತಗಳನ್ನು ಸೆಳೆಯಲೂ ಇದು ಸಹಕಾರಿಯಾಗಬಹುದು. ಉತ್ತರ ವಿಧಾನಸಭಾಕ್ಷೇತ್ರದಲ್ಲಿ ಹಲವು ಬಿಲ್ಲವ ಮುಖಂಡರು ಪಾಲಿಕೆ ಸದಸ್ಯರಾಗಿದ್ದರೂ ಪಾಲಿಕೆಯ ಹಿರಿಯ ಸದಸ್ಯ ಜಯಾನಂದ ಅಂಚನ್ಮುಂಚೂಣಿಯಲ್ಲಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಗೆ ಬಾರಿ ಸದಸ್ಯರಾಗಿ ಆಯ್ಕೆಯಾಗಿರುವ ಇವರು ಯಾವುದೇ ಅಧಿಕಾರಕ್ಕಾಗಿ ಲಾಬಿನಡೆಸಿದವರಲ್ಲ. ಯಾವುದೇ ಸ್ಥಾಯಿ ಸಮಿತಿಯಲ್ಲೂ ಸ್ಥಾನಕ್ಕಾಗಿ ಆಸೆ ಪಟ್ಟವರಲ್ಲ. ಮಂಗಳೂರು ಮಹಾನಗರ ಪಾಲಿಕೆಯ ೨೨ನೇಕದ್ರಿ ಪದವು ವಾರ್ಡ್ನ ಸದಸ್ಯರಾಗಿ ಆಯ್ಕೆಯಾದ ಬಳಿಕ  ತಮ್ಮ ವಾರ್ಡ್ನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮೂಲಕಎಲ್ಲರ ಮೆಚ್ಚುಗೆಗೂ ಜಯಾನಂದ ಅಂಚನ್ ಪಾತ್ರರಾಗಿದ್ದಾರೆ. ವಾರ್ಡ್ನಲ್ಲಿನ ಜನರಿಗೆ ಯಾವುದೇ ಸಮಸ್ಯೆ ಬಂದರೂ ಸೂಕ್ತರೀತಿಯಲ್ಲಿ ಸ್ಪಂದಿಸಿ ಪರಿಹಾರ ಕಲ್ಪಿಸುವ ನಾಯಕತ್ವ ಗುಣ ಜಯಾನಂದ ಅಂಚನ್ ಅವರಿಗಿದೆ. ಜನರಿಂದ ಜನರಿಗಾಗಿ ಎಂಬನಾಯಕತ್ವ ಗುಣ ಹೊಂದಿರುವ, ಪಕ್ಷದ ತತ್ವ ಸಿದ್ಧಾಂತಗಳನ್ನು ಎತ್ತಿ ಹಿಡಿಯುವ ಜಯಾನಂದ ಅಂಚನ್ ಅವರೇ ಬಾರಿ ಮೇಯರ್ಸ್ಥಾನಕ್ಕೆ ಸೂಕ್ತ ವ್ಯಕ್ತಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

ಬಿಜೆಪಿ ಮುಖಂಡರು ಜಯಾನಂದ ಅಂಚನ್ ಅವರಿಗೆ ಮೇಯರ್ ಸ್ಥಾನ ನೀಡುವ ಮೂಲಕ ಪಕ್ಷದಲ್ಲಿ ನಂಬಿಕಸ್ಥ ಸದಸ್ಯರಿಗೆಸ್ಥಾನಮಾನ ನೀಡುತ್ತದೆ ಎಂಬುದನ್ನು ಬಾರಿ ನಿರೂಪಿಸಬೇಕಿದೆ. ಬಿಲ್ಲವ ಸಮುದಾಯದ ಮುಖಂಡರಿಗೆ ಬಾರಿ ಮೇಯರ್ಸ್ಥಾನ ನೀಡದೇ ಹೋದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಲ್ಲವರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ. ಬಿಲ್ಲವರಿಗೆನಾಯಕತ್ವ ಗುಣ ಇದೆ ಎಂಬುದನ್ನು ಬಿಜೆಪಿ ಒಪ್ಪಿ ಅವರಿಗೂ ಸೂಕ್ತ ಸ್ಥಾನಮಾನ ನೀಡಬೇಕಿದೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »