TOP STORIES:

FOLLOW US

ಮಂಗಳೂರು: ಸಮಾಜ ಸೇವೆಯತ್ತ ಉದ್ಯಮಿ ಸಾರಿಕ ಅವಿನಾಶ್ ಪೂಜಾರಿ ಮತ್ತು ತಂಡ


ಉದ್ಯಮಿ ಹಾಗೂ ಜೆಸಿಐ ಮಂಗಳೂರು ಇನ್ಸ್ಪೈರ್‌ನ ಅಧ್ಯಕ್ಷರಾದ ಶ್ರೀಮತಿ ಸಾರಿಕಾ ಪೂಜಾರಿ ಅವರು ಮತ್ತು ತಂಡದಿಂದ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸಾಮಾಜಿಕ ಕಾರ್ಯ ಗಳನ್ನು ಕೈಗೆತ್ತಿಕೊಂಡು ನಡೆಸುತ್ತ ಬರುತ್ತಿದ್ದು.

ಕೊರೊನಾದಿಂದಾಗಿ ಅದೆಷ್ಟೋ ಕನಸುಗಳು ನುಚ್ಚು ನೂರಾಗಿವೆ, ಬದುಕಿನ ಓಟ ನಿಂತೆ ಹೋಗಿದೆ.

ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಎಲ್ಲೊ ಒಂದಷ್ಟು ಹೃದಯಗಳು ಬಡ ಜನರಿಗಾಗಿ ಮಿಡಿಯುತ್ತಿವೆ, ತಮ್ಮದೇಯಾದ ಒಂದು ತಂಡ ರಚನೆ ಮಾಡಿಕೊಂಡು ಬಡವರ ಹಸಿವನ್ನು ನೀಗಿಸುತ್ತಿದ್ದಾರೆ,

ಇಂತಹ ಕೋರೋಣ ದ ಸಂದರ್ಭದಲ್ಲಿ ನಿರ್ಗತಿಕರು ದಿನಕೂಲಿ ನೌಕರರಿಗೆ ಸಹಾಯ ಮಾಡೋಣ ..ಹೆಚ್ಚಾಗಿ ಶೇರ್ ಮಾಡಿ ಕೊಡುಗೈ ದಾನಿಗಳಿಂದ ಹಸಿವಿನಿಂದ ಬಳಲುವ ಅಸಹಾಯಕರಿಗೆ ಆಹಾರ ಸಿಗಲಿ ..

ಕೋರೋಣ ಲೊಕ್ಡೌನ್ ನಿಂದ ಅನೇಕ ಹೊರಗಿನಿಂದ ಬಂದಂತಹ ಹಾಗು ಇಲ್ಲಿರುವ ನಿರ್ಗತಿಕರು ದಿನಗೂಲಿ ನೌಕರರು ಬೀದಿಪಾಲಾಗಿದ್ದಾರೆ. ಅನೇಕ ದಿನಗಳಿಂದ ಶ್ರೀಮತಿ ಸಾರಿಕಾ ತಂಡ ಪುಣ್ಯಕೆಲಸ ನಡೆಸುತಿದೆ.

 ಸಹಹೃದಯಿ ಬಂದುಗಳಾದ ಮಂಗಳೂರಿನ ಜನ ಸಹಕರಿಸೋಣ .

ಸಹಾಯ ಮಾಡುವವರು ಸಾರೀಕರನ್ನು ಸ್ಸಂಪರ್ಕಿಸಿ ☎️ 90367 67240 Sarika Poojary


Share:

More Posts

Category

Send Us A Message

Related Posts

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share       ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »