TOP STORIES:

FOLLOW US

ಮಣಿಪಾಲದಲ್ಲಿ ಒಬ್ಬ ಅಪತ್ಬಂದವ, ಮಹೇಶ್ ಮಣಿಪಾಲ್


ಮಣಿಪಾಲದಲ್ಲಿ ಒಬ್ಬ ಅಪತ್ಬಂದವ ಕೊರೊನ ಸಮಸ್ಯೆ ಯಿಂದ ರಾಜ್ಯದಲ್ಲಿ ಲಾಕ್ ಡೌನ್ ಇರುವ  ಕಾರಣ ಬಡ ಜನರ ಪಾಡುಹೇಳತ್ತಿರದು ಮನೆಯಲ್ಲಿ ಸುಮ್ಮನೆ ಕುಳಿತುಕೊಂಡು ಕಾಲ  ಕಳೆಯುದಕ್ಕಿಂತ ಏನಾದರೂ ಒಂದು ಜನರ ಸೇವೆ ಮಾಡಬೇಕು ಎಂದುಆಲೋಚಿಸಿ ತನಗೆ ತುಂಬಾ ಕಷ್ಟ ಇದ್ದರು ಕೂಡ ಅದನ್ನು ಲೆಕ್ಕಿಸದೆ    ತನ್ನ  ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನನ್ನಿಂದ ಜನರಿಗೆ ಸಹಾಯ ಆಗಬಹುದು ಎಂದು ನಿರ್ಧರಿಸಿ ಆಟೋದಲ್ಲಿ ರೋಗಿಗಳಿಗೆ ಉಚಿತ ಸೇವೆಯನ್ನು ಕೊಡುವನಿರ್ಧಾರವನ್ನು ಕೈಗೊಂಡರು, 

ಮಣಿಪಾಲದಲ್ಲಿ ಯಾರು ಕರೆ ಮಾಡಿದರು ರಾತ್ರಿ ಹಗಲು ಎನ್ನದೆ ಕೂಡಲೇ ಸ್ಪಂದಿಸಿ ರೋಗಿಗಳನ್ನುಆಸ್ಪತ್ರೆಗೆ ಕರೆದುಕೊಂಡು  ಹೋಗಿ ವಾಪಾಸ್ ಮನೆಗೆ  ಬಿಟ್ಟು  ಬರುವ   ಕೆಲಸವನ್ನು  ಮಾಡುತ್ತ  ಹಾಗೇನೇ ಯಾರಿಗಾದರೂಮೆಡಿಸಿನ್ ಬೇಕು ಎಂದು ಕಾಲ್ ಬಂದರೆ  ಅದನ್ನು ಕೂಡ ಮನೆ ಮನೆಗೆ ತಲುಪಿಸುವ ಕೆಲಸವನ್ನು ಮಹೇಶ್ ಮಣಿಪಾಲ್ ಇವರುಮಾಡ್ತಾ ಇದ್ದಾರೆ. ದಿನಾಲೂ ಹಲವಾರು ಕರೆಗಳು ಬರ್ತಾ ಇವೆ.ದಿನನಿತ್ಯ ಜನರ ಉಚಿತ ಸೇವೆಯನ್ನು  ಒಬ್ಬನಿಂದ ಮಾಡಲು ಅಸಾಧ್ಯಆದರೂ ನಾನು ಮಾಡುತ್ತೇನೆ ಎಂದು  ಒಳ್ಳೆ ಮನಸ್ಸಿನಿಂದ ಮುಂದೆ ಬಂದಿರುವ ಮಹೇಶ್ ಮಣಿಪಾಲ್ ರವರ ಜೊತೆ ಕೈ ಜೋಡಿಸುವಕೆಲಸವನ್ನು ಕನಸುಗಾರ ನವೀನ್ ಬೈಲೂರು ಇವರ ನೇತೃತ್ವದಲ್ಲಿ  ಗೆಳೆಯರೆಲ್ಲರೂ ಸೇರಿ 20 ಸಾವಿರ ರೂಪಾಯಿಯನ್ನು  ಇಂದುಮಣಿಪಾಲದಲ್ಲಿ ಮಹೇಶ್ ಬೈಲೂರು ಮತ್ತು ಸವಿನ್  ಪೂಜಾರಿ ಗೋವಿಂದೂರು ಇವರ ಮುಖಾಂತರ ಮಹೇಶ್ ಮಣಿಪಾಲ್  ಇವರಿಗೆ ಹಸ್ತಾಂತರಿಸಲಾಯಿತು ನಮ್ಮ ಜೊತೆ ಕೈ ಜೋಡಿಸಿ ಸಹಾಯ ಹಸ್ತ ನೀಡಿದ ಎಲ್ಲ ಆತ್ಮೀಯರಿಗೂ ಹೃದಯ ಪೂರ್ವಕಧನ್ಯವಾದಗಳು . ಮಣಿಪಾಲ ಪರ್ಕಳ ಉಡುಪಿ ಆಸುಪಾಸಿನಲ್ಲಿ ಯಾವುದೇ ಸಮಯದಲ್ಲಿ ಕರೆ ಮಾಡಿ  ಮಹೇಶ್ ಮಣಿಪಾಲ್ : 9481825345


Share:

More Posts

Category

Send Us A Message

Related Posts

ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ


Share       ಉಡುಪಿ: ಚತುರ್ಭಾಷಾ ತಾರೆ, ಮಂಗಳೂರು ಮೂಲದ ಚಿರಶ್ರೀ ಅಂಚನ್ ಅವರು ಮುಂಬಯಿನಲ್ಲಿ ಉದ್ಯಮಿ ಲೋಹಿತ್ ಪೂಜಾರಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಇನ್ನು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮುಂಬೈ ಲೋನಾವಾಲದ ಉದ್ಯಮಿ ಲೋಹಿತ್ ಪೂಜಾರಿ ಅವರೊಂದಿಗೆ 


Read More »

ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ


Share       ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿ ವೆಂಕಪ್ಪ ಪೂಜಾರಿ ಆಯ್ಕೆ ಬಂಟ್ವಾಳ : ಬಂಟ್ವಾಳ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಅಧಿಕಾರೇತರ ಸದಸ್ಯರಾಗಿ ವೆಂಕಪ್ಪ ಪೂಜಾರಿ ಅರ್ಬಿಗುಡ್ಡೆ ನಾಮ


Read More »

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »